Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ
2010 ಮತ್ತು 2011 ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪಶಸ್ತಿ ಪ್ರಧಾನ ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾನುವಾರದಂದು ಧಾರವಾಡದಲ್ಲಿ ನೆರವೇರಿಸಿಕೊಟ್ಟರು.
ಪುನೀತ್ ರಾಜ್ಕುಮಾರ್, ರಮ್ಯಾ, ಶಿವರಾಮ್, ನಿರ್ದೇಶಕ ಭಾರ್ಗವ್, ಹಾಡು ರಚನೆಗಾರರಾದ ಹಂಸಲೇಖ, ಅನಂತನಾಗ್, ಸುಮಿತ್ರಾ, ಭಾವನಾ, ಅರ್ಜುನ್ ಸರ್ಜಾ ಹೀಗೆ ತಾರೆಗಳ ದಂಡೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಶಸ್ತಿಯನ್ನು ಸ್ವೀಕರಿಸಿದ ಪುನೀತ್, ರಮ್ಯಾ, ಅನಂತನಾಗ್ ತಮ್ಮ ಅತ್ಯುತ್ತಮ ನಟನೆಯನ್ನು ಕಲಾರಸಿಕರಲ್ಲಿ ಅಚ್ಚಳಿಯುವಂತೆ ಮಾಡಿದರು.

1.ಉತ್ತಮ ನಟಿ ಪ್ರಶಸ್ತಿ ರಮ್ಯಾ ಮುಡಿಗೇರಿದಾಗ
2010 - 11 ನೇ ಸಾಲಿನ ಉತ್ತಮ ನಟಿ ಪ್ರಶಸ್ತಿಯನ್ನು ರಮ್ಯಾ ಪಡೆದುಕೊಂಡಿದ್ದಾರೆ.

2.2010 ರ ಉತ್ತಮ ನಟ ಪ್ರಶಸ್ತಿ ಪುರಸ್ಕ್ರತ ಪುನೀತ್
ಪುನೀತ್ ರಾಜ್ಕುಮಾರ್ 2010 ನೇ ಸಾಲಿನ ಉತ್ತಮ ನಟ ಪ್ರಶಸ್ತಿಯಿಂದ ಪುರಸ್ಕ್ರತಗೊಂಡರು.

3.ಉತ್ತಮ ನಟಿ ಪ್ರಶಸ್ತಿಯೊಂದಿಗೆ ರಮ್ಯಾ
ಉತ್ತಮ ನಟಿ ಪ್ರಶಸ್ತಿ ಪತ್ರವನ್ನು ಸಭಿಕರಿಗೆ ತೋರಿಸುತ್ತಿರುವ ನಟಿ ರಮ್ಯಾ.

2010 -11 ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾವನಾ ಹರ್ಷಿಕಾ
ಹರ್ಷಿಕಾ ಪುಣಚ್ಚಾ, ಭಾವನಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

5.ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಾಗಾಭರಣ, ಹರ್ಷಿಕಾ
ಟಿ.ಎಸ್. ನಾಗಾಭರಣ ಕೂಡ 2010 -11 ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

6.ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಮ್ಯಾ
ನಟಿ ರಮ್ಯಾ ಕೂಡ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹುರುಪಿನಿಂದ ಪಾಲ್ಗೊಂಡಿದ್ದರು.

7.ಕಾರ್ಯಕ್ರಮದಲ್ಲಿ ಪುನೀತ್ ರಮ್ಯಾ ಮಾತುಕತೆ
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಮ್ಯಾ ಪುನೀತ್ ಜೊತೆಯಾಗಿ ಫೋಟೋಗೆ ಸೆರೆಸಿಕ್ಕರು.

8.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾರಾ ಜೋಡಿ ಭಾವನಾ, ಅರ್ಜುನ್ ಸರ್ಜಾ
ಭಾವನಾ ಅರ್ಜುನ್ ಸರ್ಜಾ ಕೂಡ ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿಯನ್ನು ನೆನಪಿಸಿದರು.

9.ಮುಖ್ಯಮಂತ್ರಿ ಸಿದ್ಧರಾಮಯ್ಯ, ನಟ ಶಿವರಾಮ್ ಉಭಯ ಕುಶಲೋಪರಿ
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ನಟ ಶಿವರಾಮ್ ಮಾತುಕತೆ.

10.ಅನಂತನಾಗ್, ಮುಖ್ಯಮಂತ್ರಿ ಸಿದ್ಧರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ, ನಟ ಅನಂತನಾಗ್ ಕರ್ನಾಟಕ ಚಲನಚಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಶುಭಾಶಯ ವಿನಿಮಯಿಸಿಕೊಂಡರು.

11.ಪ್ರಶಸ್ತಿ ಪ್ರಧಾನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ
ಧಾರವಾಡದಲ್ಲಿ ಭಾನುವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಲನಚಿತ್ರರಂಗದ ಪ್ರತಿಭೆಗಳನ್ನು ಸನ್ಮಾನಿಸಿದರು.

12.ಅನಂತನಾಗ್ ಪುರಸ್ಕೃತರಾದಾಗ
2010-11 ನೇ ಸಾಲಿನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕನ್ನಡದ ಪ್ರತಿಭಾವಂತ ನಟ ಅನಂತನಾಗ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸನ್ಮಾನಿಸಿದರು.



Click it and Unblock the Notifications











