Latest Updates
-
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ!
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ
2010 ಮತ್ತು 2011 ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪಶಸ್ತಿ ಪ್ರಧಾನ ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾನುವಾರದಂದು ಧಾರವಾಡದಲ್ಲಿ ನೆರವೇರಿಸಿಕೊಟ್ಟರು.
ಪುನೀತ್ ರಾಜ್ಕುಮಾರ್, ರಮ್ಯಾ, ಶಿವರಾಮ್, ನಿರ್ದೇಶಕ ಭಾರ್ಗವ್, ಹಾಡು ರಚನೆಗಾರರಾದ ಹಂಸಲೇಖ, ಅನಂತನಾಗ್, ಸುಮಿತ್ರಾ, ಭಾವನಾ, ಅರ್ಜುನ್ ಸರ್ಜಾ ಹೀಗೆ ತಾರೆಗಳ ದಂಡೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಶಸ್ತಿಯನ್ನು ಸ್ವೀಕರಿಸಿದ ಪುನೀತ್, ರಮ್ಯಾ, ಅನಂತನಾಗ್ ತಮ್ಮ ಅತ್ಯುತ್ತಮ ನಟನೆಯನ್ನು ಕಲಾರಸಿಕರಲ್ಲಿ ಅಚ್ಚಳಿಯುವಂತೆ ಮಾಡಿದರು.

1.ಉತ್ತಮ ನಟಿ ಪ್ರಶಸ್ತಿ ರಮ್ಯಾ ಮುಡಿಗೇರಿದಾಗ
2010 - 11 ನೇ ಸಾಲಿನ ಉತ್ತಮ ನಟಿ ಪ್ರಶಸ್ತಿಯನ್ನು ರಮ್ಯಾ ಪಡೆದುಕೊಂಡಿದ್ದಾರೆ.

2.2010 ರ ಉತ್ತಮ ನಟ ಪ್ರಶಸ್ತಿ ಪುರಸ್ಕ್ರತ ಪುನೀತ್
ಪುನೀತ್ ರಾಜ್ಕುಮಾರ್ 2010 ನೇ ಸಾಲಿನ ಉತ್ತಮ ನಟ ಪ್ರಶಸ್ತಿಯಿಂದ ಪುರಸ್ಕ್ರತಗೊಂಡರು.

3.ಉತ್ತಮ ನಟಿ ಪ್ರಶಸ್ತಿಯೊಂದಿಗೆ ರಮ್ಯಾ
ಉತ್ತಮ ನಟಿ ಪ್ರಶಸ್ತಿ ಪತ್ರವನ್ನು ಸಭಿಕರಿಗೆ ತೋರಿಸುತ್ತಿರುವ ನಟಿ ರಮ್ಯಾ.

2010 -11 ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾವನಾ ಹರ್ಷಿಕಾ
ಹರ್ಷಿಕಾ ಪುಣಚ್ಚಾ, ಭಾವನಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

5.ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಾಗಾಭರಣ, ಹರ್ಷಿಕಾ
ಟಿ.ಎಸ್. ನಾಗಾಭರಣ ಕೂಡ 2010 -11 ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

6.ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಮ್ಯಾ
ನಟಿ ರಮ್ಯಾ ಕೂಡ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹುರುಪಿನಿಂದ ಪಾಲ್ಗೊಂಡಿದ್ದರು.

7.ಕಾರ್ಯಕ್ರಮದಲ್ಲಿ ಪುನೀತ್ ರಮ್ಯಾ ಮಾತುಕತೆ
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಮ್ಯಾ ಪುನೀತ್ ಜೊತೆಯಾಗಿ ಫೋಟೋಗೆ ಸೆರೆಸಿಕ್ಕರು.

8.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾರಾ ಜೋಡಿ ಭಾವನಾ, ಅರ್ಜುನ್ ಸರ್ಜಾ
ಭಾವನಾ ಅರ್ಜುನ್ ಸರ್ಜಾ ಕೂಡ ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿಯನ್ನು ನೆನಪಿಸಿದರು.

9.ಮುಖ್ಯಮಂತ್ರಿ ಸಿದ್ಧರಾಮಯ್ಯ, ನಟ ಶಿವರಾಮ್ ಉಭಯ ಕುಶಲೋಪರಿ
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ನಟ ಶಿವರಾಮ್ ಮಾತುಕತೆ.

10.ಅನಂತನಾಗ್, ಮುಖ್ಯಮಂತ್ರಿ ಸಿದ್ಧರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ, ನಟ ಅನಂತನಾಗ್ ಕರ್ನಾಟಕ ಚಲನಚಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಶುಭಾಶಯ ವಿನಿಮಯಿಸಿಕೊಂಡರು.

11.ಪ್ರಶಸ್ತಿ ಪ್ರಧಾನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ
ಧಾರವಾಡದಲ್ಲಿ ಭಾನುವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಲನಚಿತ್ರರಂಗದ ಪ್ರತಿಭೆಗಳನ್ನು ಸನ್ಮಾನಿಸಿದರು.

12.ಅನಂತನಾಗ್ ಪುರಸ್ಕೃತರಾದಾಗ
2010-11 ನೇ ಸಾಲಿನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕನ್ನಡದ ಪ್ರತಿಭಾವಂತ ನಟ ಅನಂತನಾಗ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸನ್ಮಾನಿಸಿದರು.



Click it and Unblock the Notifications