Just In
- 19 min ago ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- 1 hr ago ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- 4 hrs ago Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- 6 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
Don't Miss
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Movies "ಸದಾ ನನ್ನ ಹಿಂಭಾಗವನ್ನೇ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿ ಜಯಂತಿ 2023: ಗಾಂಧೀಜಿಯ ಪ್ರೇರಣಾತ್ಮಕ ಸಂದೇಶಗಳು
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ವರ್ಷದ ಜನ್ಮ ದಿನಾಚರಣೆಯನ್ನು 2022ರ ಆಕ್ಟೋಬರ್ 2 ರಂದು ಆಚರಿಸುತ್ತಿದ್ದೇವೆ. ದೇಶದ ಸ್ವಾತಂತ್ರಕ್ಕೆ ಅವಿರತ ಶ್ರಮಿಸಿದ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬವನ್ನ ಭಾರತ ರಾಷ್ಟ್ರಿಯ ಹಬ್ಬವಾಗಿವಾಗಿ ಆಚರಿಸಲಾಗುವುದು.
ಗಾಂಧೀಜಿಯವರ ಜನ್ಮದಿನಾಚರಣೆಯ ಹಿನ್ನೆಲೆ ಅವರ ಪ್ರೇರಣಾತ್ಮಕ ಉಲ್ಲೇಖ, ಹೇಳಿಕೆಗಳನ್ನು ನಾವಿಲ್ಲಿ ನೀಡಲಿದ್ದೇವೆ.
ಮನುಷ್ಯನು ಅವನದೇ ಆಲೋಚನೆಗಳ ಪ್ರತಿರೂಪ ಆಗಿರುತ್ತಾನೆ. ಅವನು ಏನು ಯೋಚಿಸುತ್ತಾನೋ, ಅವನು ಅದೇ ಆಗುತ್ತಾನೆ. - ಮಹಾತ್ಮ ಗಾಂಧಿ
ಪ್ರಕೃತಿಯು ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಮನುಷ್ಯನ ದುರಾಸೆಯಲ್ಲ. - ಮಹಾತ್ಮ ಗಾಂಧಿ
ನೀವು ಮಾನವೀಯತೆಯ ಮೇಲಿನ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಮಾನವೀಯತೆ ಎಂಬುದು ಒಂದು ಸಾಗರದಂತೆ, ಸಮುದ್ರದ ಕೆಲವು ಹನಿಗಳು ಕೊಳಕಾಗಿದ್ದರೆ, ಸಾಗರವು ಕೊಳಕು ಆಗುವುದಿಲ್ಲ. - ಮಹಾತ್ಮ ಗಾಂಧಿ
ನಾವು ಯಾರಿಗೂ ಅವರ ಕೊಳಕು ಆಲೋಚನೆಗಳನ್ನು ನಮ್ಮ ಮನಸ್ಸಿನಲ್ಲಿ ನೆಲೆಸಲು ಅವಕಾಶ ನೀಡಬಾರದು. - ಮಹಾತ್ಮ ಗಾಂಧಿ
ನನ್ನ ಅನುಮತಿಯಿಲ್ಲದೆ ಯಾರೂ ನನ್ನನ್ನು ನೋಯಿಸಲು ಸಾಧ್ಯವೇ ಇಲ್ಲ. - ಮಹಾತ್ಮ ಗಾಂಧಿ
ನಾಳೆಯೇ ನೀವು ಸಾಯುತ್ತೀರಿ ಎಂದೇ ಇಂದು ಬದುಕಿ. ಎಂದೆಂದಿಗೂ ಬದುಕಿಯೇ ಇರುತ್ತೀರಿ ಎಂದು ಭಾವಿಸಿಕೊಂಡು ಹೊಸದನ್ನು ಕಲಿಯಿರಿ. - ಮಹಾತ್ಮ ಗಾಂಧಿ
ದುರ್ಬಲರು ಎಂದಿಗೂ ಕ್ಷಮಿಸಲಾರರು. ಕ್ಷಮೆ ಎಂದಿಗೂ ಬಲಶಾಲಿಗಳ ಗುಣ. - ಮಹಾತ್ಮ ಗಾಂಧಿ
ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅಹಿಂಸೆಯೇ ಆತನನ್ನು ಅರಿತುಕೊಳ್ಳುವ ಸಾಧನವಾಗಿದೆ. - ಮಹಾತ್ಮ ಗಾಂಧಿ
ಪ್ರಪಂಚದ ಎಲ್ಲಾ ಧರ್ಮಗಳು, ಇತರ ವಿಷಯಗಳಲ್ಲಿ ಭಿನ್ನವಾಗಿರಬಹುದು. ಆದರೆ ಸತ್ಯ ಮಾತ್ರ ಎಲ್ಲಾ ಧರ್ಮಗಳಲ್ಲೂ ಒಂದೇ ಆಗಿದೆ. - ಮಹಾತ್ಮ ಗಾಂಧಿ
ನೀವು ಎದುರಾಳಿಗಳನ್ನು ಎದುರಿಸಿದಾಗಲೆಲ್ಲಾ ಪ್ರೀತಿಯಿಂದ ಜಯಿಸಿ. - ಮಹಾತ್ಮ ಗಾಂಧಿ
ಇಂದು ನೀವು ಏನು ಆಗುತ್ತೀರಿ ಎಂಬುದರ ಮೇಲೆ ನಿಮ್ಮ ನಾಳೆ ನಿಂತಿದೆ. - ಮಹಾತ್ಮ ಗಾಂಧಿ
ನಿಮ್ಮನ್ನು ನೀವು ಕಂಡುಕೊಳ್ಳುವ ಬಗೆ ಯಾವುದಾದರೂ ಇದ್ದರೆ ಅದು ಮತ್ತೊಬ್ಬರಿಗೆ ಸೇವೆ ಮಾಡುವುದೇ ಆಗಿದೆ. - ಮಹಾತ್ಮ ಗಾಂಧಿ