Latest Updates
-
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು!
ಗಾಂಧಿ ಜಯಂತಿ 2023: ಗಾಂಧೀಜಿಯ ಪ್ರೇರಣಾತ್ಮಕ ಸಂದೇಶಗಳು
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ವರ್ಷದ ಜನ್ಮ ದಿನಾಚರಣೆಯನ್ನು 2022ರ ಆಕ್ಟೋಬರ್ 2 ರಂದು ಆಚರಿಸುತ್ತಿದ್ದೇವೆ. ದೇಶದ ಸ್ವಾತಂತ್ರಕ್ಕೆ ಅವಿರತ ಶ್ರಮಿಸಿದ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬವನ್ನ ಭಾರತ ರಾಷ್ಟ್ರಿಯ ಹಬ್ಬವಾಗಿವಾಗಿ ಆಚರಿಸಲಾಗುವುದು.

ಗಾಂಧೀಜಿಯವರ ಜನ್ಮದಿನಾಚರಣೆಯ ಹಿನ್ನೆಲೆ ಅವರ ಪ್ರೇರಣಾತ್ಮಕ ಉಲ್ಲೇಖ, ಹೇಳಿಕೆಗಳನ್ನು ನಾವಿಲ್ಲಿ ನೀಡಲಿದ್ದೇವೆ.
ಮನುಷ್ಯನು ಅವನದೇ ಆಲೋಚನೆಗಳ ಪ್ರತಿರೂಪ ಆಗಿರುತ್ತಾನೆ. ಅವನು ಏನು ಯೋಚಿಸುತ್ತಾನೋ, ಅವನು ಅದೇ ಆಗುತ್ತಾನೆ. - ಮಹಾತ್ಮ ಗಾಂಧಿ
ಪ್ರಕೃತಿಯು ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಮನುಷ್ಯನ ದುರಾಸೆಯಲ್ಲ. - ಮಹಾತ್ಮ ಗಾಂಧಿ
ನೀವು ಮಾನವೀಯತೆಯ ಮೇಲಿನ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಮಾನವೀಯತೆ ಎಂಬುದು ಒಂದು ಸಾಗರದಂತೆ, ಸಮುದ್ರದ ಕೆಲವು ಹನಿಗಳು ಕೊಳಕಾಗಿದ್ದರೆ, ಸಾಗರವು ಕೊಳಕು ಆಗುವುದಿಲ್ಲ. - ಮಹಾತ್ಮ ಗಾಂಧಿ
ನಾವು ಯಾರಿಗೂ ಅವರ ಕೊಳಕು ಆಲೋಚನೆಗಳನ್ನು ನಮ್ಮ ಮನಸ್ಸಿನಲ್ಲಿ ನೆಲೆಸಲು ಅವಕಾಶ ನೀಡಬಾರದು. - ಮಹಾತ್ಮ ಗಾಂಧಿ
ನನ್ನ ಅನುಮತಿಯಿಲ್ಲದೆ ಯಾರೂ ನನ್ನನ್ನು ನೋಯಿಸಲು ಸಾಧ್ಯವೇ ಇಲ್ಲ. - ಮಹಾತ್ಮ ಗಾಂಧಿ
ನಾಳೆಯೇ ನೀವು ಸಾಯುತ್ತೀರಿ ಎಂದೇ ಇಂದು ಬದುಕಿ. ಎಂದೆಂದಿಗೂ ಬದುಕಿಯೇ ಇರುತ್ತೀರಿ ಎಂದು ಭಾವಿಸಿಕೊಂಡು ಹೊಸದನ್ನು ಕಲಿಯಿರಿ. - ಮಹಾತ್ಮ ಗಾಂಧಿ
ದುರ್ಬಲರು ಎಂದಿಗೂ ಕ್ಷಮಿಸಲಾರರು. ಕ್ಷಮೆ ಎಂದಿಗೂ ಬಲಶಾಲಿಗಳ ಗುಣ. - ಮಹಾತ್ಮ ಗಾಂಧಿ
ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅಹಿಂಸೆಯೇ ಆತನನ್ನು ಅರಿತುಕೊಳ್ಳುವ ಸಾಧನವಾಗಿದೆ. - ಮಹಾತ್ಮ ಗಾಂಧಿ
ಪ್ರಪಂಚದ ಎಲ್ಲಾ ಧರ್ಮಗಳು, ಇತರ ವಿಷಯಗಳಲ್ಲಿ ಭಿನ್ನವಾಗಿರಬಹುದು. ಆದರೆ ಸತ್ಯ ಮಾತ್ರ ಎಲ್ಲಾ ಧರ್ಮಗಳಲ್ಲೂ ಒಂದೇ ಆಗಿದೆ. - ಮಹಾತ್ಮ ಗಾಂಧಿ
ನೀವು ಎದುರಾಳಿಗಳನ್ನು ಎದುರಿಸಿದಾಗಲೆಲ್ಲಾ ಪ್ರೀತಿಯಿಂದ ಜಯಿಸಿ. - ಮಹಾತ್ಮ ಗಾಂಧಿ
ಇಂದು ನೀವು ಏನು ಆಗುತ್ತೀರಿ ಎಂಬುದರ ಮೇಲೆ ನಿಮ್ಮ ನಾಳೆ ನಿಂತಿದೆ. - ಮಹಾತ್ಮ ಗಾಂಧಿ
ನಿಮ್ಮನ್ನು ನೀವು ಕಂಡುಕೊಳ್ಳುವ ಬಗೆ ಯಾವುದಾದರೂ ಇದ್ದರೆ ಅದು ಮತ್ತೊಬ್ಬರಿಗೆ ಸೇವೆ ಮಾಡುವುದೇ ಆಗಿದೆ. - ಮಹಾತ್ಮ ಗಾಂಧಿ



Click it and Unblock the Notifications











