Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
Hanuman Jayanti puja vidhi :ಪೂಜಾವಿಧಾನ ಹಾಗೂ ಹನುಮನನ್ನು ಒಲಿಸಿಕೊಳ್ಳುವ ಮಾರ್ಗಗಳು ಇಲ್ಲಿದೆ
ಇದೇ ಬರುವ 27ರಂದು ಹನುಮಾನ್ ಜಯಂತಿ. ಅಂದರೆ ರಾಮಭಕ್ತ ಹನುಮ ಹುಟ್ಟಿದ ದಿನ. ಈ ದಿನ ಹನುಂತನನ್ನ ಪೂಜಿಸಿದರ ತಮ್ಮ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆ. ಹಾಗಾದರೆ ಈ ದಿನ ಭಗವಾನ್ ಹನುಮಂತನನ್ನು ಪೂಜಿಸುವುದು ಹೇಗೆ? ಪೂಜಾ ವಿಧಾನ ಯಾವದು? ಹನುಮನನ್ನು ಒಲಿಸಿಕೊಳ್ಳಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ.

ಹನುಮಾನ್ ಜಯಂತಿಯ ಪೂಜಾ ವಿಧಾನವನ್ನು ಈ ಕೆಳಗೆ ನೀಡಲಾಗಿದೆ:
ಚೈತ್ರಮಾಸದಲ್ಲಿ ಹನುಮನನ್ನು ಪೂಜಿಸಲು ಹಲವಾರು ಮಾರ್ಗಗಳಿವೆ. ಈ ದಿನದಂದು ಜನರು ದೇವಾಲಯಗಳಿಗೆ ಭೇಟಿ ನೀಡಿ ಧಾರ್ಮಿಕ ಅರ್ಪಣೆಗಳೊಂದಿಗೆ ಪೂಜಿಸುತ್ತಾರೆ. ದೇವಾಲಯದ ಅರ್ಚಕರಿ ಭಕ್ತರಿಗೆ ಹೂವು, ತಿಂಡಿ, ತೆಂಗಿನಕಾಯಿ ಮೊದಲಾದವುಗಳಗಳನ್ನು ಪ್ರಸಾದದ ರೂಪದಲ್ಲಿ ನೀಡುತ್ತಾರೆ.

ಹನುಮಾನ್ ಜಯಂತಿ ಪೂಜಾ ವಿಧಾನ:
- ಈ ದಿನದಂದು ಬೆಳಿಗ್ಗೆ ಬೇಗ ಏಳಬೇಕು.
- ಸ್ನಾನ ಮಾಡಿದ ನಂತರ ಹನುಮಾನ್ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಬಹುದು ಅಥವಾ ನೆಯಲ್ಲಿಯೂ ಪೂಜೆ ಮಾಡಬಹುದು.
- ಪೂಜೆಗೆ ನಿಂತಿರುವ ಹನುಮ ವಿಗ್ರಹ ಒಳಿತೆಂಬ ನಂಬಿಕೆಯಿದೆ.
- ಭಗವಂತನಿಗೆ ಕೆಂಪು ಸಿಂಧೂರವನ್ನು ಅರ್ಪಿಸಿ.
- ಈ ದಿನ ಹನುಮಾನ್ ಚಾಲಿಸಾ ಪಠಿಸಿ
- ಹನುಮನಿಗೆ ಹೂವುಗಳು, ಸಿಹಿತಿಂಡಿಗಳನ್ನು ಅರ್ಪಿಸಿ.
- ಹನುಮನನ್ನು ಸಂತೋಷಪಡಿಸಲು, ಮಲ್ಲಿಗೆ ಎಣ್ಣೆಯನ್ನು ಬಳಸಿ.
- ಪೂಜೆ ಮಾಡುವಾಗ ಹೆಚ್ಚು ಹೆಚ್ಚು ಕೆಂಪು ವಸ್ತುಗಳನ್ನು ಬಳಸಿ.
- ಹನುಮಾನ್ ಜಯಂತಿ ಉಪವಾಸ ಆಚರಿಸುವವರು ಕೆಲವು ನಿಯಮಗಳನ್ನು ಪಾಲಿಸಬೇಕು. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದ ನಂತರ, ಭಗವಾನ್ ಶ್ರೀ ರಾಮ್, ತಾಯಿ ಸೀತಾ ಮತ್ತು ಶ್ರೀ ಹನುಮಾನ್ ಅವರನ್ನು ಸ್ಮರಿಸಿ, ಉಪವಾಸದ ನಿರ್ಣಯವನ್ನು ತೆಗೆದುಕೊಳ್ಳಿ.

ಹನುಮನನ್ನು ಒಲಿಸಿಕೊಳ್ಳುವ ವಿಧಾನ ಇಲ್ಲಿದೆ:
- ಓಂ ಹನುಮಂತೆ ನಮಃ ಜಪಿಸುವುದರಿಂದ, ದೈವಿಕ ಮತ್ತು ದೈಹಿಕ ತೊಂದರೆಗಳಿಂದ ಮುಕ್ತಿ ಪಡೆಯುತ್ತಾರೆ.
-ಪೂಜೆಯಲ್ಲಿ ಪರಿಮಳಯುಕ್ತ ಎಣ್ಣೆ ಮತ್ತು ಸಿಂಧೂರ ಹನುಮನಿಗೆ ಪ್ರಿಯವಾದುದರಿಂದ ಅವುಗಳನ್ನು ಅರ್ಪಿಸುವುದರಿಂದ ಉತ್ತಮ ಲಾಭವಿದೆ.
- ರಾಮಚರಿತ ಮಾನಸ, ಹನುಮಾನ್ ಚಾಲೀಸಾ, ಹನುಮಾನ್ ಬಹುಕ್ ಇತ್ಯಾದಿಗಳನ್ನು ಓದಿ.
-ದೇವಾಲಯಕ್ಕೆ ಭೇಟಿ ನೀಡಿ, ತೆಂಗಿನಕಾಯಿ ಹಿಡಿದು ೭ ಪ್ರದಕ್ಷಿಣೆ ಹಾಕಿದ ಬಳಿಕ ತೆಂಗಿನಕಾಯಿ ಒಡೆದು ದೇವರಿಗೆ ಅರ್ಪಿಸಿ.
-ಸೂರ್ಯಾಸ್ತದ ನಂತರ, ಹನುಮಾನ್ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಬೆಳಗಿಸಿ. ದೀಪವು ಜೇಡಿಮಣ್ಣಿನಿಂದ ಕೂಡಿದ್ದರೆ, ಅದು ಹೆಚ್ಚು ಶುಭವಾಗಿರುತ್ತದೆ. ದೀಪವನ್ನು ಬೆಳಗಿಸಿದ ನಂತರ, ಹನುಮಾನ್ ಚಾಲಿಸಾ ಪಠಿಸಿ.



Click it and Unblock the Notifications
