Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಕಬೀರ್ ದಾಸ್ ಜನ್ಮದಿನ 2022: ಜೀವನಪಾಠ ಹೇಳಿರುವ ಕಬೀರ್ ದಾಸರ ಕೋಟ್ಸ್
ವೃತ್ತಿಯಿಂದ ನೇಕಾರರಾಗಿದ್ದ ಕಬೀರರು ಅನುಭಾವಿ ಕವಿಯಾದ ಅವರು ಇಂದಿಗೂ ತಮ್ಮ ಹಲವಾರು ಕವನಗಳ ಮೂಲಕ ಜೀವಂತವಾಗಿದ್ದಾರೆ ಮತ್ತು ಶತಮಾನಗಳಿಂದ ಅನ್ವೇಷಕರಿಗೆ ಸ್ಫೂರ್ತಿಯಾಗಿದ್ದಾರೆ. ಸಂತ ಕಬೀರ್ ದಾಸ್ ಅವರು ಕೇವಲ ಸಾಮಾಜಿಕ ಪಿಡುಗುಗಳ ವಿರುದ್ಧ ಮಾತ್ರವೇ ಸೆಣಸಲಿಲ್ಲ, ಜೊತೆಗೆ ಮಾನವತೆಯ ಪಾಠ ಮತ್ತು ವಿಶ್ವ ಪ್ರೇಮವನ್ನೂ ಬೋಧಿಸಿದರು. ಬೂಟಾಟಿಕೆ ವಿರುದ್ಧ ಧ್ವನಿ ಎತ್ತಿದರು ಮತ್ತು ಜನರಲ್ಲಿ ಭಕ್ತಿಯ ಬೀಜಗಳನ್ನು ಬಿತ್ತಿದರವರು ಕಬೀರರು.
ಇಂಥಾ ಮಹಾನ್ ಕವಿ ಕಬೀರ್ ದಾಸರು 1440ರ ಜೂನ್ 14ರಂದು ಜನಿಸಿದರು. ಇವರ ಜನ್ಮದಿನದ ವಿಶೇಷ ಕಬೀರರ ಸ್ಪೂರ್ತಿದಾಯಕ ಕೋಟ್ಸ್ಗಳನ್ನು ನೀಡಲಿದ್ದೇವೆ:

ದೇವರು ಎಂದರೇ ಯಾರು? ದೇವರು ಎಂದರೆ ನಮ್ಮ ಉಸಿರಾಟದೊಳಗಿನ ಉಸಿರು. - ಸಂತ ಕಬೀರ್ ದಾಸ
ನಮ್ಮ ಹೃದಯದಲ್ಲಿನ ದೀಪವನ್ನು ನೋಡಿದಾಗ ಜಗತ್ತಿನ ಎಲ್ಲಾ ಕತ್ತಲೆಯು ಮಾಯವಾಗುತ್ತದೆ. - ಸಂತ ಕಬೀರ್ ದಾಸ
ಸಾಕಷ್ಟು ಪರಿಶ್ರಮದ ನಂತರ ಸಂತೋಷದ ಸಾಗರಕ್ಕೆ ಬಂದಾಗ ಮತ್ತೆ ಬಾಯಾರಿಕೆಯಿಂದ ಹಿಂತಿರುಗಬೇಡಿ. - ಸಂತ ಕಬೀರ್ ದಾಸ
ದೇವರು ನನ್ನೊಳಗೂ ಇದ್ದಾನೆ, ದೇವರು ನಿನ್ನೊಳಗೂ ಇದ್ದಾನೆ. ಬದುಕು ಎನ್ನುವುದು ಪ್ರತಿಯೊಂದು ಅಣುವಿನಲ್ಲೂ ಇದೆ, ಅಹಃ ಬಿಟ್ಟು ಎಲ್ಲರೊಳಗೆ ಹಾಗೂ ನಮ್ಮೊಳಗಿನ ದೇವರನ್ನು ಕಾಣಿರಿ. - ಸಂತ ಕಬೀರ್ ದಾಸ
ಕುರುಡುತನವೇ ತುಂಬಿರುವ ಈ ಪ್ರಪಂಚದಲ್ಲಿ ನಾನು ಕನ್ನಡಿಯನ್ನು ಮಾರುತ್ತಿದ್ದೇನೆ. - ಸಂತ ಕಬೀರ್ ದಾಸ
ಈ ಜಗತ್ತಿನಲ್ಲಿ ನಿಮಗೆ ಸತ್ಯ ಬೇಕೆಂದರೆ ನಿಮ್ಮೊಳಗೆ ಅವಿತಿರುವ ರಹಸ್ಯವಾದ ಹಾಗೂ ನಿಜವಾದ ಶಬ್ಧವನ್ನು ಅಲಿಸಿರಿ, ಅದುವೇ ಸತ್ಯ. - ಸಂತ ಕಬೀರ್ ದಾಸ
ಹನಿಯು ಸಮುದ್ರದಲ್ಲಿ ವಿಲೀನಗೊಳ್ಳುತ್ತದೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಸಮುದ್ರವು ಹನಿಯಲ್ಲಿ ವಿಲೀನಗೊಳ್ಳುತ್ತದೆ ಎಂದು ಕೆಲವರಿಗೆ ಮಾತ್ರ ತಿಳಿದಿದೆ. - ಸಂತ ಕಬೀರ್ ದಾಸ
ನೀವು ನಿಮ್ಮ ಹತ್ತಿರದ ಪ್ರೀತಿಪಾತ್ರರನ್ನು ನಿರಾಕರಿಸಿದ್ದೀರಿ ಮತ್ತು ಇತರರ ಬಗ್ಗೆ ಯೋಚಿಸುತ್ತಿದ್ದೀರಿ; ಇದರಿಂದಾಗಿ ನಿಮ್ಮ ಎಲ್ಲಾ ಕೆಲಸವೂ ವ್ಯರ್ಥವೇ. - ಸಂತ ಕಬೀರ್ ದಾಸ
ನೀನು ಎಲ್ಲೇ ಇದ್ದರೂ ಅದೇ ನಿನ್ನ ಆರಂಭದ ಹಾದಿ. - ಸಂತ ಕಬೀರ್ ದಾಸ
ಜೀವನದ ಸಾರವು ದೇವರನ್ನು ಸ್ಮರಿಸುವುದರಲ್ಲಿದೆ. - ಸಂತ ಕಬೀರ್ ದಾಸ
ನಾನು ಹಿಂದೂ ಅಲ್ಲ, ಮುಸಲ್ಮಾನನೂ ಅಲ್ಲ, ನಾನು ಈ ದೇಹ ಮಾತ್ರ. ಪಂಚಭೂತಗಳ ಸಾಕ್ಷಿ, ಸಂತೋಷ ಮತ್ತು ದುಃಖದ ನಡುವೆ ಬದುಕುವ ಆತ್ಮ. - ಸಂತ ಕಬೀರ್ ದಾಸ



Click it and Unblock the Notifications









