Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ಕಬೀರ್ ದಾಸ್ ಜನ್ಮದಿನ 2022: ಜೀವನಪಾಠ ಹೇಳಿರುವ ಕಬೀರ್ ದಾಸರ ಕೋಟ್ಸ್
ವೃತ್ತಿಯಿಂದ ನೇಕಾರರಾಗಿದ್ದ ಕಬೀರರು ಅನುಭಾವಿ ಕವಿಯಾದ ಅವರು ಇಂದಿಗೂ ತಮ್ಮ ಹಲವಾರು ಕವನಗಳ ಮೂಲಕ ಜೀವಂತವಾಗಿದ್ದಾರೆ ಮತ್ತು ಶತಮಾನಗಳಿಂದ ಅನ್ವೇಷಕರಿಗೆ ಸ್ಫೂರ್ತಿಯಾಗಿದ್ದಾರೆ. ಸಂತ ಕಬೀರ್ ದಾಸ್ ಅವರು ಕೇವಲ ಸಾಮಾಜಿಕ ಪಿಡುಗುಗಳ ವಿರುದ್ಧ ಮಾತ್ರವೇ ಸೆಣಸಲಿಲ್ಲ, ಜೊತೆಗೆ ಮಾನವತೆಯ ಪಾಠ ಮತ್ತು ವಿಶ್ವ ಪ್ರೇಮವನ್ನೂ ಬೋಧಿಸಿದರು. ಬೂಟಾಟಿಕೆ ವಿರುದ್ಧ ಧ್ವನಿ ಎತ್ತಿದರು ಮತ್ತು ಜನರಲ್ಲಿ ಭಕ್ತಿಯ ಬೀಜಗಳನ್ನು ಬಿತ್ತಿದರವರು ಕಬೀರರು.
ಇಂಥಾ ಮಹಾನ್ ಕವಿ ಕಬೀರ್ ದಾಸರು 1440ರ ಜೂನ್ 14ರಂದು ಜನಿಸಿದರು. ಇವರ ಜನ್ಮದಿನದ ವಿಶೇಷ ಕಬೀರರ ಸ್ಪೂರ್ತಿದಾಯಕ ಕೋಟ್ಸ್ಗಳನ್ನು ನೀಡಲಿದ್ದೇವೆ:

ದೇವರು ಎಂದರೇ ಯಾರು? ದೇವರು ಎಂದರೆ ನಮ್ಮ ಉಸಿರಾಟದೊಳಗಿನ ಉಸಿರು. - ಸಂತ ಕಬೀರ್ ದಾಸ
ನಮ್ಮ ಹೃದಯದಲ್ಲಿನ ದೀಪವನ್ನು ನೋಡಿದಾಗ ಜಗತ್ತಿನ ಎಲ್ಲಾ ಕತ್ತಲೆಯು ಮಾಯವಾಗುತ್ತದೆ. - ಸಂತ ಕಬೀರ್ ದಾಸ
ಸಾಕಷ್ಟು ಪರಿಶ್ರಮದ ನಂತರ ಸಂತೋಷದ ಸಾಗರಕ್ಕೆ ಬಂದಾಗ ಮತ್ತೆ ಬಾಯಾರಿಕೆಯಿಂದ ಹಿಂತಿರುಗಬೇಡಿ. - ಸಂತ ಕಬೀರ್ ದಾಸ
ದೇವರು ನನ್ನೊಳಗೂ ಇದ್ದಾನೆ, ದೇವರು ನಿನ್ನೊಳಗೂ ಇದ್ದಾನೆ. ಬದುಕು ಎನ್ನುವುದು ಪ್ರತಿಯೊಂದು ಅಣುವಿನಲ್ಲೂ ಇದೆ, ಅಹಃ ಬಿಟ್ಟು ಎಲ್ಲರೊಳಗೆ ಹಾಗೂ ನಮ್ಮೊಳಗಿನ ದೇವರನ್ನು ಕಾಣಿರಿ. - ಸಂತ ಕಬೀರ್ ದಾಸ
ಕುರುಡುತನವೇ ತುಂಬಿರುವ ಈ ಪ್ರಪಂಚದಲ್ಲಿ ನಾನು ಕನ್ನಡಿಯನ್ನು ಮಾರುತ್ತಿದ್ದೇನೆ. - ಸಂತ ಕಬೀರ್ ದಾಸ
ಈ ಜಗತ್ತಿನಲ್ಲಿ ನಿಮಗೆ ಸತ್ಯ ಬೇಕೆಂದರೆ ನಿಮ್ಮೊಳಗೆ ಅವಿತಿರುವ ರಹಸ್ಯವಾದ ಹಾಗೂ ನಿಜವಾದ ಶಬ್ಧವನ್ನು ಅಲಿಸಿರಿ, ಅದುವೇ ಸತ್ಯ. - ಸಂತ ಕಬೀರ್ ದಾಸ
ಹನಿಯು ಸಮುದ್ರದಲ್ಲಿ ವಿಲೀನಗೊಳ್ಳುತ್ತದೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಸಮುದ್ರವು ಹನಿಯಲ್ಲಿ ವಿಲೀನಗೊಳ್ಳುತ್ತದೆ ಎಂದು ಕೆಲವರಿಗೆ ಮಾತ್ರ ತಿಳಿದಿದೆ. - ಸಂತ ಕಬೀರ್ ದಾಸ
ನೀವು ನಿಮ್ಮ ಹತ್ತಿರದ ಪ್ರೀತಿಪಾತ್ರರನ್ನು ನಿರಾಕರಿಸಿದ್ದೀರಿ ಮತ್ತು ಇತರರ ಬಗ್ಗೆ ಯೋಚಿಸುತ್ತಿದ್ದೀರಿ; ಇದರಿಂದಾಗಿ ನಿಮ್ಮ ಎಲ್ಲಾ ಕೆಲಸವೂ ವ್ಯರ್ಥವೇ. - ಸಂತ ಕಬೀರ್ ದಾಸ
ನೀನು ಎಲ್ಲೇ ಇದ್ದರೂ ಅದೇ ನಿನ್ನ ಆರಂಭದ ಹಾದಿ. - ಸಂತ ಕಬೀರ್ ದಾಸ
ಜೀವನದ ಸಾರವು ದೇವರನ್ನು ಸ್ಮರಿಸುವುದರಲ್ಲಿದೆ. - ಸಂತ ಕಬೀರ್ ದಾಸ
ನಾನು ಹಿಂದೂ ಅಲ್ಲ, ಮುಸಲ್ಮಾನನೂ ಅಲ್ಲ, ನಾನು ಈ ದೇಹ ಮಾತ್ರ. ಪಂಚಭೂತಗಳ ಸಾಕ್ಷಿ, ಸಂತೋಷ ಮತ್ತು ದುಃಖದ ನಡುವೆ ಬದುಕುವ ಆತ್ಮ. - ಸಂತ ಕಬೀರ್ ದಾಸ



Click it and Unblock the Notifications





















