Latest Updates
-
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು!
Padma Awards 2022 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪುರಷ್ಕೃತರು
2022ರ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಿದ್ದು ನಮ್ಮ ಕನ್ನಡ ಕವಿ ಸಿದ್ಧಲಿಂಗಯ್ಯ, ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪುರಸ್ಕಾರ, ಗಾಯಕ ಸೋನು ನಿಗಮ್ ಅವರಿಗೆ ಪದ್ಮಶ್ರೀ ಪುರಸ್ಕರ ಹೀಗೆ ಒಟ್ಟು 128 ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.

ಈ ವರ್ಷ ಒಂದು ಜೋಡಿ ಪ್ರಶಸ್ತಿ ಸೇರಿದಂತೆ 4 ಪದ್ಮವಿಭೂಷಣ, 17 ಪದ್ಮಬೂಷಣ ಹಾಗೂ 107 ಪಸ್ಮಶ್ರೀ ಪ್ರಶಸ್ತಿ ನೀಡಲಗಿದೆ. ಇವರಲ್ಲಿ 13 ಸಾಧಕರಿಗೆ ಮರಣೋತ್ತರ ಪ್ರಶಸ್ತಿ ನೀಡಲಾಗಿದೆ.
ಸಮಾಜಸೇವೆ, ಕಲೆ, ಶಿಕ್ಷಣ, ಸಾಹಿತ್ಯ, ವಿಜ್ಞಾನ, ನಟನೆ, ಸಾರ್ವಜನಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು.
ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್ (ವಿಜ್ಞಾನ ಮತ್ತು ಎಂಜಿನಿಯರಿಂಗ್), ಎಚ್. ಆರ್ ಕೇಶವಪೂರ್ತಿ(ಕಲೆ) ಅಬ್ದುಲ್ ಕಾದರ್ ನಾದಕಟ್ಟಿನ್ (ಕೂರಿಗೆ ತಜ್ಞ), ಅಮೈ ಮಹಾಲಿಂಗ ನಾಯ್ಕ (ಕೃಷಿ). ಸಿದ್ಧಲಿಂಗಯ್ಯ (ಸಾಹಿತ್ಯ ಮತ್ತು ಶಿಕ್ಷಣ) ಇವರಿಗೆ ಪದ್ಮಶ್ರೀ ಪಶಸ್ತಿ ನೀಡಿ ಗೌರವಿಸಲಾಗಿದೆ.
2022 ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ



Click it and Unblock the Notifications















