Latest Updates
-
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ! -
ಎವೆಲಿನ್ ಶರ್ಮಾ ವಿಚ್ಛೇದನ: ಮಕ್ಕಳ ಭವಿಷ್ಯಕ್ಕಾಗಿ ಈ ಜೋಡಿ ಆರಿಸಿದ ಹೊಸ ದಾರಿ ಯಾವುದು? -
ಬಿಸಿಲ ಧಗೆಗೆ ತಂಪಾದ ಗುಡ್ ನ್ಯೂಸ್: ಮೇ 8 ರಿಂದ ಶುರುವಾಗಲಿದೆ ಗ್ರೇಟ್ ಸಮ್ಮರ್ ಸೇಲ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಪದ್ಧತಿಯಿಂದ ಇಡೀ ದಿನ ಇರಿ ಫ್ರೆಶ್!
Padma Awards 2022 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪುರಷ್ಕೃತರು
2022ರ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಿದ್ದು ನಮ್ಮ ಕನ್ನಡ ಕವಿ ಸಿದ್ಧಲಿಂಗಯ್ಯ, ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪುರಸ್ಕಾರ, ಗಾಯಕ ಸೋನು ನಿಗಮ್ ಅವರಿಗೆ ಪದ್ಮಶ್ರೀ ಪುರಸ್ಕರ ಹೀಗೆ ಒಟ್ಟು 128 ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.

ಈ ವರ್ಷ ಒಂದು ಜೋಡಿ ಪ್ರಶಸ್ತಿ ಸೇರಿದಂತೆ 4 ಪದ್ಮವಿಭೂಷಣ, 17 ಪದ್ಮಬೂಷಣ ಹಾಗೂ 107 ಪಸ್ಮಶ್ರೀ ಪ್ರಶಸ್ತಿ ನೀಡಲಗಿದೆ. ಇವರಲ್ಲಿ 13 ಸಾಧಕರಿಗೆ ಮರಣೋತ್ತರ ಪ್ರಶಸ್ತಿ ನೀಡಲಾಗಿದೆ.
ಸಮಾಜಸೇವೆ, ಕಲೆ, ಶಿಕ್ಷಣ, ಸಾಹಿತ್ಯ, ವಿಜ್ಞಾನ, ನಟನೆ, ಸಾರ್ವಜನಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು.
ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್ (ವಿಜ್ಞಾನ ಮತ್ತು ಎಂಜಿನಿಯರಿಂಗ್), ಎಚ್. ಆರ್ ಕೇಶವಪೂರ್ತಿ(ಕಲೆ) ಅಬ್ದುಲ್ ಕಾದರ್ ನಾದಕಟ್ಟಿನ್ (ಕೂರಿಗೆ ತಜ್ಞ), ಅಮೈ ಮಹಾಲಿಂಗ ನಾಯ್ಕ (ಕೃಷಿ). ಸಿದ್ಧಲಿಂಗಯ್ಯ (ಸಾಹಿತ್ಯ ಮತ್ತು ಶಿಕ್ಷಣ) ಇವರಿಗೆ ಪದ್ಮಶ್ರೀ ಪಶಸ್ತಿ ನೀಡಿ ಗೌರವಿಸಲಾಗಿದೆ.
2022 ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ



Click it and Unblock the Notifications















