Latest Updates
-
ರಕ್ಷಾಬಂಧನ ವಿಶೇಷ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಪ್ರಯಾಣಕ್ಕೂ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು!
Padma Awards 2022 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪುರಷ್ಕೃತರು
2022ರ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಿದ್ದು ನಮ್ಮ ಕನ್ನಡ ಕವಿ ಸಿದ್ಧಲಿಂಗಯ್ಯ, ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪುರಸ್ಕಾರ, ಗಾಯಕ ಸೋನು ನಿಗಮ್ ಅವರಿಗೆ ಪದ್ಮಶ್ರೀ ಪುರಸ್ಕರ ಹೀಗೆ ಒಟ್ಟು 128 ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.

ಈ ವರ್ಷ ಒಂದು ಜೋಡಿ ಪ್ರಶಸ್ತಿ ಸೇರಿದಂತೆ 4 ಪದ್ಮವಿಭೂಷಣ, 17 ಪದ್ಮಬೂಷಣ ಹಾಗೂ 107 ಪಸ್ಮಶ್ರೀ ಪ್ರಶಸ್ತಿ ನೀಡಲಗಿದೆ. ಇವರಲ್ಲಿ 13 ಸಾಧಕರಿಗೆ ಮರಣೋತ್ತರ ಪ್ರಶಸ್ತಿ ನೀಡಲಾಗಿದೆ.
ಸಮಾಜಸೇವೆ, ಕಲೆ, ಶಿಕ್ಷಣ, ಸಾಹಿತ್ಯ, ವಿಜ್ಞಾನ, ನಟನೆ, ಸಾರ್ವಜನಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು.
ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್ (ವಿಜ್ಞಾನ ಮತ್ತು ಎಂಜಿನಿಯರಿಂಗ್), ಎಚ್. ಆರ್ ಕೇಶವಪೂರ್ತಿ(ಕಲೆ) ಅಬ್ದುಲ್ ಕಾದರ್ ನಾದಕಟ್ಟಿನ್ (ಕೂರಿಗೆ ತಜ್ಞ), ಅಮೈ ಮಹಾಲಿಂಗ ನಾಯ್ಕ (ಕೃಷಿ). ಸಿದ್ಧಲಿಂಗಯ್ಯ (ಸಾಹಿತ್ಯ ಮತ್ತು ಶಿಕ್ಷಣ) ಇವರಿಗೆ ಪದ್ಮಶ್ರೀ ಪಶಸ್ತಿ ನೀಡಿ ಗೌರವಿಸಲಾಗಿದೆ.
2022 ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ



Click it and Unblock the Notifications















