Latest Updates
-
ಪರಿಸರ ಸ್ನೇಹಿ ಡೇಟಿಂಗ್: ₹300 ರೊಳಗೆ ನಿಮ್ಮ ಪ್ರೀತಿಯನ್ನು ಹಸಿರಾಗಿಸುವ 12 ಅದ್ಭುತ ಐಡಿಯಾಗಳು! -
ಬೆಂಗಳೂರು ಮಳೆ: ಮನೆಯಲ್ಲಿ ನೀರು ನುಗ್ಗಿದೆಯೇ? ತೇವ ಮತ್ತು ದುರ್ವಾಸನೆ ಹೋಗಲಾಡಿಸಲು ಇಲ್ಲಿವೆ ಸರಳ ಟಿಪ್ಸ್! -
ಡೆಂಗ್ಯೂ ಆತಂಕ: ಮಧುಮೇಹಿಗಳು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ವಿಶೇಷ ಆಹಾರ ಪ್ಲಾನ್ -
iPhone 18 ಸೇಲ್: ನಿಮ್ಮ ಹೊಸ ಫೋನ್ ಪಡೆಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ದೆಹಲಿ-ಎನ್ಸಿಆರ್ ಮಳೆ ಎಚ್ಚರಿಕೆ: ಹೊರಗೆ ಹೋಗುವ ಬದಲು ಮನೆಯಲ್ಲೇ ಮಾಡಿ 12 ನಿಮಿಷದ ವರ್ಕೌಟ್! -
ಸೆಪ್ಟೆಂಬರ್ 15ರ ಲವ್ ರಾಶಿಫಲ: ನಿಮ್ಮ ಸಂಗಾತಿಯ ಮನ ಗೆಲ್ಲಲು ಈ 2 ನಿಮಿಷದ ಸೂತ್ರ ಬಳಸಿ! -
ಮಳೆಗಾಲದ ಎಚ್ಚರಿಕೆ: ಮುಂಬೈ-ಪುಣೆಯಲ್ಲಿ ಮನೆ ಸೋರಿಕೆ ತಡೆಯಲು 30 ನಿಮಿಷದ ಸಿಂಪಲ್ ಟಿಪ್ಸ್ -
ಅಡುಗೆಮನೆ ಬಜೆಟ್ ಏರಿಕೆ: ₹30 ಕ್ಕಿಂತ ಕಡಿಮೆ ವೆಚ್ಚದಲ್ಲಿ ಆರೋಗ್ಯಕರ ಪ್ರೋಟೀನ್ ಆಹಾರ ಪಡೆಯುವುದು ಹೇಗೆ? -
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ
Padma Awards 2022 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪುರಷ್ಕೃತರು
2022ರ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಿದ್ದು ನಮ್ಮ ಕನ್ನಡ ಕವಿ ಸಿದ್ಧಲಿಂಗಯ್ಯ, ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪುರಸ್ಕಾರ, ಗಾಯಕ ಸೋನು ನಿಗಮ್ ಅವರಿಗೆ ಪದ್ಮಶ್ರೀ ಪುರಸ್ಕರ ಹೀಗೆ ಒಟ್ಟು 128 ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.

ಈ ವರ್ಷ ಒಂದು ಜೋಡಿ ಪ್ರಶಸ್ತಿ ಸೇರಿದಂತೆ 4 ಪದ್ಮವಿಭೂಷಣ, 17 ಪದ್ಮಬೂಷಣ ಹಾಗೂ 107 ಪಸ್ಮಶ್ರೀ ಪ್ರಶಸ್ತಿ ನೀಡಲಗಿದೆ. ಇವರಲ್ಲಿ 13 ಸಾಧಕರಿಗೆ ಮರಣೋತ್ತರ ಪ್ರಶಸ್ತಿ ನೀಡಲಾಗಿದೆ.
ಸಮಾಜಸೇವೆ, ಕಲೆ, ಶಿಕ್ಷಣ, ಸಾಹಿತ್ಯ, ವಿಜ್ಞಾನ, ನಟನೆ, ಸಾರ್ವಜನಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು.
ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್ (ವಿಜ್ಞಾನ ಮತ್ತು ಎಂಜಿನಿಯರಿಂಗ್), ಎಚ್. ಆರ್ ಕೇಶವಪೂರ್ತಿ(ಕಲೆ) ಅಬ್ದುಲ್ ಕಾದರ್ ನಾದಕಟ್ಟಿನ್ (ಕೂರಿಗೆ ತಜ್ಞ), ಅಮೈ ಮಹಾಲಿಂಗ ನಾಯ್ಕ (ಕೃಷಿ). ಸಿದ್ಧಲಿಂಗಯ್ಯ (ಸಾಹಿತ್ಯ ಮತ್ತು ಶಿಕ್ಷಣ) ಇವರಿಗೆ ಪದ್ಮಶ್ರೀ ಪಶಸ್ತಿ ನೀಡಿ ಗೌರವಿಸಲಾಗಿದೆ.
2022 ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ



Click it and Unblock the Notifications
















