Latest Updates
-
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ! -
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ -
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು!
ಮಹಾಶಿವರಾತ್ರಿಗೆ ಪಠಿಸಲು ಪವರ್ಫುಲ್ ಮಹಾ ಮೃತ್ಯುಂಜಯ ಸ್ತೋತ್ರಂ
ಮಹಾ ಮೃತ್ಯುಂಜಯ ಸ್ತೋತ್ರಂವನ್ನು ಅತ್ಯಂತ ಪವರ್ಫುಲ್ ಮಂತ್ರ ಎಂದು ಹೇಳಲಾಗುವುದು, ಈ ಮಂತ್ರ ಪಠಣೆ ಮಾಡಿದರೆ ಆರೋಗ್ಯ ಭಾಗ್ಯ ದೊರೆಯುತ್ತದೆ, ಆತ್ಮವಿಶ್ವಾಸ ಬಲವಾಗುವುದು, ಆಧ್ಯಾತ್ಮದ ಕಡೆಗೆ ಒಲವು ಮೂಡುವುದು, ಶಿವರಾತ್ರಿಗೆ ಪಠಣೆ ಮಾಡಲು

ಮಹಾ ಮೃತ್ಯುಂಜಯ ಸ್ತೋತ್ರಂ
ॐ ತ್ರ್ಯಂಬಕಂ ಯಜಾಮಹೆ ಸುಗಂಧಿಂ ಪುಷ್ಟಿವರ್ಧನಂ
ಉರ್ವಾರುಕಮಿವ ಬಂಧನಾನ್ಮೃತ್ಯೋರ್ಮುಕ್ಷೀಯ ಮಾಮೃತಾತ್.
ಮಂತ್ರದ ಅರ್ಥ
ಓ ಮೃತ್ಯುಂಜಯನೇ, ಬಳ್ಳಿಯಿಂದ ಹಣ್ಣು ಕಳಚಿಕೊಳ್ಳುವಂತೆ, ನಾನು ನಶ್ವರವಾದ ಸಂಸಾರದಿಂದ ಕಳಚಿಕೊಳ್ಳಲು ನನ್ನಲ್ಲಿ ಪುಷ್ಟಿಯನ್ನು ತಂದು ನಾನು ಪಕ್ವವಾಗುವಂತೆ ಮಾಡು.
ಸ್ಥಿರವಾದುದು, ಶಾಶ್ವತವಾದುದು, ಅನಂತವಾದುದರ ಕಡೆಗೆ ಹೋಗುವ ನನ್ನ ಯತ್ನದಿಂದ ನನ್ನನ್ನು ಬಿಡಿಸಬೇಡ.
ರುದ್ರಂ ಪಶುಪತಿಂ ಸ್ಥಾಣುಂ ನೀಲಕಂಠಮುಮಾಪತಿಮ್|
ನಮಾಮಿ ಶಿರಸಾ ದೇವಂಕಿಂನೋ ಮೃತ್ಯುಃ ಕರಿಷ್ಯತಿ ||1||
ನೀಲಕಂಠಂ ಕಾಲಮೂರ್ತಿಂ ಕಾಲಜ್ಞಂ ಕಾಲನಾಶನಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||2||
ನೀಲಕಂಠಂ ವಿರೂಪಾಕ್ಷಂ ನಿರ್ಮಲಂ ನಿಲಯಪ್ರದಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯಃ ಕರಿಷ್ಯತಿ||3||
ವಾಮದೇವಂ ಮಹಾದೇವಂ ಲೋಕನಾಥಂ ಜಗದ್ಗುರುಮ್ |
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ ||4||
ದೇವದೇವಂ ಜಗನ್ನಾಥಂ ದೇವೇಶಂ ವೃಷಭಧ್ವಜಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||5||
ಗಂಗಾಧರಂ ಮಹಾದೇವಂ ಸರ್ವಾಭರಣಭೂಷಿತಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||6||
ತ್ರ್ಯಕ್ಷಂ ಚತುರ್ಭುಜಂ ಶಾಂತಂ ಜಟಾಮಕುಟಧಾರಿಣಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||7||
ಅನಂತಮವ್ಯಯಂ ಶಾಂತಂ ಅಕ್ಷಮಾಲಾಧರಂ ಹರಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||8||
ಅನಮತಮವ್ಯಯಂ ಶಾಂತಂ ಅಕ್ಷಮಾಲಾಧರಂ ಹರಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||9||
ಆನಂದಂ ಪರಮಂ ನಿತ್ಯಂ ಕೈವಲ್ಯಪದದಾಯಿನಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||10||
ಅರ್ಧನಾರೀಶ್ವರಂ ದೇವಂ ಪಾರ್ವತೀಪ್ರಾಣನಾಯಕಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||11||
ಪ್ರಳಯಸ್ಥಿತಿಕರ್ತಾರಮಾದಿಕರ್ತಾರಮೀಶ್ವರಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||12||
ವ್ಯೋಮಕೇಶಂ ವಿರೂಪಾಕ್ಷಂ ಚಂದ್ರಾರ್ಧಕೃತಶೇಖರಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||13||
ಗಂಗಾಧರಂ ಶಶಿಧರಂ ಶಂಕರಂ ಶೂಲಪಾಣಿನಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||14||
ಅನಾಥಃ ಪರಮಾನಂದಂ ಕೈವಲ್ಯಃಪದಗಾಮಿನಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||15||
ಸ್ವರ್ಗಾಪವರ್ಗದಾತಾರಂ ಸೃಷ್ಟಿಸ್ಥಿತ್ಯಂತಕಾರಣಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||16||
ಕಲಪ್ಆಯುರ್ದೇಹಿ ಮೇ ಪುಣ್ಯಂ ಯಾಬದಾಯುರರೋಗತಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||17||
ಶಿವೇಶಾನಾಂ ಮಹಾದೇವಂ ವಾಮದೇವಂ ಸದಾಶಿವಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||18||
ಉತ್ಪತ್ತಿಸ್ಥಿತಿಸಂಹಾರಕರ್ತಾರಮೀಶ್ವರಂ ಗುರುಮ್|
ನಮಾಮಿ ಶಿರಸಾ ದೇವಂ ಕಿಂ ನೋ ಮೃತ್ಯುಃ ಕರಿಷ್ಯತಿ||19||
ಮಾರ್ಕಂಡೇಯಕೃತಂ ಸ್ತೋತ್ರಂ ಯಃ ಪಠೇಚ್ಛಿವಸನ್ನಿಧೌ|
ತಸ್ಯ ಮೃತ್ಯುಭಯಂ ನಾಸ್ತಿ ನಾಗ್ನಿಚೌರಭಯಂ ಕ್ವಚಿತ್||20||
ಶತಾವರ್ತಂ ಪ್ರಕರ್ತವ್ಯಂ ಸಂಕಟೇ ಕಷ್ಟನಾಶನಮ್|
ಶುಚಿರ್ಭೂತ್ವಾ ಪಠೇತ್ ಸ್ತೋತ್ರಂ ಸರ್ವಸಿದ್ಧಿಪ್ರದಾಯಕಮ್||21||
ಮೃತ್ಯುಂಜಯ ಮಹಾದೇವ ತ್ರಾಹಿ ಮಾಂ ಶರಣಾಗತಮ್|
ಜನ್ಮಮೃತ್ಯುಜರಾರೋಗೈಃ ಪೀಡಿತಂ ಕರ್ಮವಂಧನೈಃ||22||
ತಾವಕಸ್ತ್ವದ್ಗತಃ ಪ್ರಾಣಸ್ತ್ವಚ್ಚಿತ್ತೋsಹಂ ಸದಾ ಮೃಡ|
ಇತಿ ವಿಜ್ಞಾಪ್ಯ ದೇವೇಶಂ ತ್ರ್ಯಂಬಕಾಖ್ಯಮನಂ ಜಪೇತ್||23||
ನಮಃ ಶಿವಾಯ ಸಾಂಬಾಯ ಹರಯೇ ಪರಮಾತ್ಮನೇ|
ಪ್ರಣತಕ್ಲೇಶನಾಶಾಯ ಯೋಗಿನಾಂ ಪತಯೇ ನಂಃ ||24||



Click it and Unblock the Notifications