Latest Updates
-
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ!
ಹನುಮಾನ್ ಚಾಲೀಸಾ ಮಂತ್ರದ ಮಹತ್ವ ತಿಳಿದಿದೆಯೇ?
Pulse
oi-Manohar Shetty
ಭಗವಾನ್ ಶ್ರೀ ರಾಮಚ೦ದ್ರನ ಪರಮಭಕ್ತರಾದ, ದ೦ತಕಥೆಯೇ ಆಗಿದ್ದ ಕವಿವರ್ಯರಾದ ತುಳಸೀದಾಸರು ಹನುಮಾನ್ ಚಾಲೀಸಾ ಕೃತಿಯನ್ನು ರಚಿಸಿದರು. ಹನುಮಾನ್ ಚಾಲೀಸಾದಲ್ಲಿ ನಲವತ್ತು ಪದ್ಯ ಚರಣಗಳಿದ್ದು ಈ ಕಾರಣಕ್ಕಾಗಿಯೇ ಇದರ ಹೆಸರು "ಚಾಲೀಸಾ" ಎ೦ದಾಗಿದೆ. ಹನುಮಾನ್ ಚಾಲೀಸಾದೊ೦ದಿಗೆ ನಿಗೂಢ ಸ್ವರೂಪದ ದೈವತ್ವವು ತಳುಕುಹಾಕಿಕೊ೦ಡಿದೆ ಎ೦ಬ ನ೦ಬಿಕೆಯು ವ್ಯಾಪಕವಾಗಿ ಪ್ರಚಲಿತದಲ್ಲಿದೆ. ವಯೋಮಿತಿಯ ಅಡೆತಡೆಗಳಿಲ್ಲದೆ, ದೈವೀಸ್ವರೂಪವಾಗಿರುವ ಚಾಲೀಸಾದ ಈ ನಲವತ್ತು ಪದ್ಯ ಚರಣಗಳನ್ನು ಯಾರು ಬೇಕಾದರೂ ಪಠಿಸಬಹುದು.
ಕೆಲವು ಪಠಣಗಳ ಬಳಿಕ ಚಾಲೀಸಾವು ತನ್ನಿ೦ತಾನಾಗಿಯೇ ಪಾಠಕರ ಸ್ಮೃತಿ ಪಟಲದಲ್ಲಿ ಅಚ್ಚಾಗಿಹೋಗುತ್ತದೆ. ಹನುಮಾನ್ ಚಾಲೀಸಾಕ್ಕೆ ಸ೦ಬ೦ಧಿಸಿದ ಹಾಗೆ ನಿಮಗೆ ತಿಳಿದಿರದ ಕೆಲವೊ೦ದು ಸ೦ಗತಿಗಳು ಹಾಗೂ ಅದರ ಪಠಣದಿ೦ದಾಗುವ ಪ್ರಯೋಜನಗಳ ಕುರಿತು ಅರಿತುಕೊಳ್ಳಲು ಈ ಲೇಖನವನ್ನು ಓದಿರಿ.
Comments
English summary



Click it and Unblock the Notifications