Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಹನುಮಾನ್ ಚಾಲೀಸಾ ಮಂತ್ರದ ಮಹತ್ವ ತಿಳಿದಿದೆಯೇ?
Pulse
oi-Manohar Shetty
ಭಗವಾನ್ ಶ್ರೀ ರಾಮಚ೦ದ್ರನ ಪರಮಭಕ್ತರಾದ, ದ೦ತಕಥೆಯೇ ಆಗಿದ್ದ ಕವಿವರ್ಯರಾದ ತುಳಸೀದಾಸರು ಹನುಮಾನ್ ಚಾಲೀಸಾ ಕೃತಿಯನ್ನು ರಚಿಸಿದರು. ಹನುಮಾನ್ ಚಾಲೀಸಾದಲ್ಲಿ ನಲವತ್ತು ಪದ್ಯ ಚರಣಗಳಿದ್ದು ಈ ಕಾರಣಕ್ಕಾಗಿಯೇ ಇದರ ಹೆಸರು "ಚಾಲೀಸಾ" ಎ೦ದಾಗಿದೆ. ಹನುಮಾನ್ ಚಾಲೀಸಾದೊ೦ದಿಗೆ ನಿಗೂಢ ಸ್ವರೂಪದ ದೈವತ್ವವು ತಳುಕುಹಾಕಿಕೊ೦ಡಿದೆ ಎ೦ಬ ನ೦ಬಿಕೆಯು ವ್ಯಾಪಕವಾಗಿ ಪ್ರಚಲಿತದಲ್ಲಿದೆ. ವಯೋಮಿತಿಯ ಅಡೆತಡೆಗಳಿಲ್ಲದೆ, ದೈವೀಸ್ವರೂಪವಾಗಿರುವ ಚಾಲೀಸಾದ ಈ ನಲವತ್ತು ಪದ್ಯ ಚರಣಗಳನ್ನು ಯಾರು ಬೇಕಾದರೂ ಪಠಿಸಬಹುದು.
ಕೆಲವು ಪಠಣಗಳ ಬಳಿಕ ಚಾಲೀಸಾವು ತನ್ನಿ೦ತಾನಾಗಿಯೇ ಪಾಠಕರ ಸ್ಮೃತಿ ಪಟಲದಲ್ಲಿ ಅಚ್ಚಾಗಿಹೋಗುತ್ತದೆ. ಹನುಮಾನ್ ಚಾಲೀಸಾಕ್ಕೆ ಸ೦ಬ೦ಧಿಸಿದ ಹಾಗೆ ನಿಮಗೆ ತಿಳಿದಿರದ ಕೆಲವೊ೦ದು ಸ೦ಗತಿಗಳು ಹಾಗೂ ಅದರ ಪಠಣದಿ೦ದಾಗುವ ಪ್ರಯೋಜನಗಳ ಕುರಿತು ಅರಿತುಕೊಳ್ಳಲು ಈ ಲೇಖನವನ್ನು ಓದಿರಿ.
Comments
English summary



Click it and Unblock the Notifications