Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಹನುಮಾನ್ ಚಾಲೀಸಾ ಮಂತ್ರದ ಮಹತ್ವ ತಿಳಿದಿದೆಯೇ?
Pulse
oi-Manohar Shetty
ಭಗವಾನ್ ಶ್ರೀ ರಾಮಚ೦ದ್ರನ ಪರಮಭಕ್ತರಾದ, ದ೦ತಕಥೆಯೇ ಆಗಿದ್ದ ಕವಿವರ್ಯರಾದ ತುಳಸೀದಾಸರು ಹನುಮಾನ್ ಚಾಲೀಸಾ ಕೃತಿಯನ್ನು ರಚಿಸಿದರು. ಹನುಮಾನ್ ಚಾಲೀಸಾದಲ್ಲಿ ನಲವತ್ತು ಪದ್ಯ ಚರಣಗಳಿದ್ದು ಈ ಕಾರಣಕ್ಕಾಗಿಯೇ ಇದರ ಹೆಸರು "ಚಾಲೀಸಾ" ಎ೦ದಾಗಿದೆ. ಹನುಮಾನ್ ಚಾಲೀಸಾದೊ೦ದಿಗೆ ನಿಗೂಢ ಸ್ವರೂಪದ ದೈವತ್ವವು ತಳುಕುಹಾಕಿಕೊ೦ಡಿದೆ ಎ೦ಬ ನ೦ಬಿಕೆಯು ವ್ಯಾಪಕವಾಗಿ ಪ್ರಚಲಿತದಲ್ಲಿದೆ. ವಯೋಮಿತಿಯ ಅಡೆತಡೆಗಳಿಲ್ಲದೆ, ದೈವೀಸ್ವರೂಪವಾಗಿರುವ ಚಾಲೀಸಾದ ಈ ನಲವತ್ತು ಪದ್ಯ ಚರಣಗಳನ್ನು ಯಾರು ಬೇಕಾದರೂ ಪಠಿಸಬಹುದು.
ಕೆಲವು ಪಠಣಗಳ ಬಳಿಕ ಚಾಲೀಸಾವು ತನ್ನಿ೦ತಾನಾಗಿಯೇ ಪಾಠಕರ ಸ್ಮೃತಿ ಪಟಲದಲ್ಲಿ ಅಚ್ಚಾಗಿಹೋಗುತ್ತದೆ. ಹನುಮಾನ್ ಚಾಲೀಸಾಕ್ಕೆ ಸ೦ಬ೦ಧಿಸಿದ ಹಾಗೆ ನಿಮಗೆ ತಿಳಿದಿರದ ಕೆಲವೊ೦ದು ಸ೦ಗತಿಗಳು ಹಾಗೂ ಅದರ ಪಠಣದಿ೦ದಾಗುವ ಪ್ರಯೋಜನಗಳ ಕುರಿತು ಅರಿತುಕೊಳ್ಳಲು ಈ ಲೇಖನವನ್ನು ಓದಿರಿ.
Comments
English summary



Click it and Unblock the Notifications


