Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಹನುಮಾನ್ ಚಾಲೀಸಾ ಮಂತ್ರದ ಮಹತ್ವ ತಿಳಿದಿದೆಯೇ?
Pulse
oi-Manohar Shetty
ಭಗವಾನ್ ಶ್ರೀ ರಾಮಚ೦ದ್ರನ ಪರಮಭಕ್ತರಾದ, ದ೦ತಕಥೆಯೇ ಆಗಿದ್ದ ಕವಿವರ್ಯರಾದ ತುಳಸೀದಾಸರು ಹನುಮಾನ್ ಚಾಲೀಸಾ ಕೃತಿಯನ್ನು ರಚಿಸಿದರು. ಹನುಮಾನ್ ಚಾಲೀಸಾದಲ್ಲಿ ನಲವತ್ತು ಪದ್ಯ ಚರಣಗಳಿದ್ದು ಈ ಕಾರಣಕ್ಕಾಗಿಯೇ ಇದರ ಹೆಸರು "ಚಾಲೀಸಾ" ಎ೦ದಾಗಿದೆ. ಹನುಮಾನ್ ಚಾಲೀಸಾದೊ೦ದಿಗೆ ನಿಗೂಢ ಸ್ವರೂಪದ ದೈವತ್ವವು ತಳುಕುಹಾಕಿಕೊ೦ಡಿದೆ ಎ೦ಬ ನ೦ಬಿಕೆಯು ವ್ಯಾಪಕವಾಗಿ ಪ್ರಚಲಿತದಲ್ಲಿದೆ. ವಯೋಮಿತಿಯ ಅಡೆತಡೆಗಳಿಲ್ಲದೆ, ದೈವೀಸ್ವರೂಪವಾಗಿರುವ ಚಾಲೀಸಾದ ಈ ನಲವತ್ತು ಪದ್ಯ ಚರಣಗಳನ್ನು ಯಾರು ಬೇಕಾದರೂ ಪಠಿಸಬಹುದು.
ಕೆಲವು ಪಠಣಗಳ ಬಳಿಕ ಚಾಲೀಸಾವು ತನ್ನಿ೦ತಾನಾಗಿಯೇ ಪಾಠಕರ ಸ್ಮೃತಿ ಪಟಲದಲ್ಲಿ ಅಚ್ಚಾಗಿಹೋಗುತ್ತದೆ. ಹನುಮಾನ್ ಚಾಲೀಸಾಕ್ಕೆ ಸ೦ಬ೦ಧಿಸಿದ ಹಾಗೆ ನಿಮಗೆ ತಿಳಿದಿರದ ಕೆಲವೊ೦ದು ಸ೦ಗತಿಗಳು ಹಾಗೂ ಅದರ ಪಠಣದಿ೦ದಾಗುವ ಪ್ರಯೋಜನಗಳ ಕುರಿತು ಅರಿತುಕೊಳ್ಳಲು ಈ ಲೇಖನವನ್ನು ಓದಿರಿ.
Comments
English summary



Click it and Unblock the Notifications