Latest Updates
-
ಮುಂಬೈ ಲೋಕಲ್ ರೈಲು ಪ್ರಯಾಣಿಕರೇ ಗಮನಿಸಿ: ಇಂದು ಮೆಗಾ ಬ್ಲಾಕ್, ಯಾವ ಮಾರ್ಗದಲ್ಲಿ ಸಂಚಾರ ಸ್ಥಗಿತ? -
ರಾಷ್ಟ್ರೀಯ ಪೋಷಕಾಂಶ ವಾರ: ಕನ್ನಡಿಗರ ಆರೋಗ್ಯಕ್ಕಾಗಿ 7 ದಿನಗಳ ಸಿಂಪಲ್ ಡಯಟ್ ಮತ್ತು ವ್ಯಾಯಾಮ ಪ್ಲಾನ್! -
ಕ್ರಿಕೆಟ್ ಮ್ಯಾಚ್ ನೋಡುವಾಗ ಮನೆಯಲ್ಲಿ ಜಗಳ ಬೇಡ: ದಂಪತಿಗಳು ಇಂದೇ ಮಾಡಿಕೊಳ್ಳಿ ಈ 'ಮ್ಯಾಚ್ ಡೇ ಒಪ್ಪಂದ'! -
ಮಳೆಗಾಲದಲ್ಲಿ ಬಟ್ಟೆ ಒಣಗುತ್ತಿಲ್ಲವೇ? ಅಪಾರ್ಟ್ಮೆಂಟ್ನಲ್ಲಿ ಬೂಷ್ಟು ತಡೆಯಲು ಇಲ್ಲಿದೆ 15 ನಿಮಿಷದ ಸಿಂಪಲ್ ಟಿಪ್ಸ್! -
ಓಣಂ ಸದ್ಯದ ರುಚಿ ಸವಿಯುತ್ತಲೇ ಆರೋಗ್ಯ ಕಾಪಾಡಿಕೊಳ್ಳಿ: ಮಧುಮೇಹಿಗಳಿಗೆ ಇಲ್ಲಿದೆ ಸ್ಮಾರ್ಟ್ ಟಿಪ್ಸ್ -
ಓಣಂ ಮುಗಿದ್ರೂ ಕಮ್ಮಿ ಆಗಿಲ್ಲ ಸದ್ಯದ ಕ್ರೇಜ್! ಬೆಂಗಳೂರು, ಮುಂಬೈನಲ್ಲಿ ವೀಕೆಂಡ್ನಲ್ಲಿ ಎಲ್ಲಿ ಸಿಗುತ್ತೆ ರುಚಿಕರ ಊಟ? -
ರಾಷ್ಟ್ರೀಯ ಕ್ರೀಡಾದಿನ: ಜಿಮ್ ಇಲ್ಲದೆ ಮನೆಯಲ್ಲೇ ಫಿಟ್ ಆಗಲು ಈ 30 ನಿಮಿಷದ ವರ್ಕೌಟ್ ಟ್ರೈ ಮಾಡಿ! -
ವರಮಹಾಲಕ್ಷ್ಮಿ ಹಬ್ಬದ ತಯಾರಿ: ಕುಟುಂಬದೊಂದಿಗೆ ಜಗಳವಿಲ್ಲದೆ, ಶಾಂತಿಯುತವಾಗಿ ಹಬ್ಬ ಆಚರಿಸುವುದು ಹೇಗೆ? -
ನಾಲ್ಕನೇ ಓಣಂ ಸಂಭ್ರಮ: ಪೂಕಳಂ ಸ್ಪರ್ಧೆಗೆ ಕ್ವಿಕ್ ಟಿಪ್ಸ್ ಮತ್ತು ಝೀರೋ-ವೇಸ್ಟ್ ಹ್ಯಾಕ್ಸ್! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ: ಇನ್ಮುಂದೆ ಕ್ಯಾನ್ ಮೇಲೆ ಈ ಹೆಸರು ಇರಲ್ಲ, FSSAI ಹೊಸ ರೂಲ್ಸ್!
ಹನುಮಾನ್ ಚಾಲೀಸಾ ಮಂತ್ರದ ಮಹತ್ವ ತಿಳಿದಿದೆಯೇ?
Pulse
oi-Manohar Shetty
ಭಗವಾನ್ ಶ್ರೀ ರಾಮಚ೦ದ್ರನ ಪರಮಭಕ್ತರಾದ, ದ೦ತಕಥೆಯೇ ಆಗಿದ್ದ ಕವಿವರ್ಯರಾದ ತುಳಸೀದಾಸರು ಹನುಮಾನ್ ಚಾಲೀಸಾ ಕೃತಿಯನ್ನು ರಚಿಸಿದರು. ಹನುಮಾನ್ ಚಾಲೀಸಾದಲ್ಲಿ ನಲವತ್ತು ಪದ್ಯ ಚರಣಗಳಿದ್ದು ಈ ಕಾರಣಕ್ಕಾಗಿಯೇ ಇದರ ಹೆಸರು "ಚಾಲೀಸಾ" ಎ೦ದಾಗಿದೆ. ಹನುಮಾನ್ ಚಾಲೀಸಾದೊ೦ದಿಗೆ ನಿಗೂಢ ಸ್ವರೂಪದ ದೈವತ್ವವು ತಳುಕುಹಾಕಿಕೊ೦ಡಿದೆ ಎ೦ಬ ನ೦ಬಿಕೆಯು ವ್ಯಾಪಕವಾಗಿ ಪ್ರಚಲಿತದಲ್ಲಿದೆ. ವಯೋಮಿತಿಯ ಅಡೆತಡೆಗಳಿಲ್ಲದೆ, ದೈವೀಸ್ವರೂಪವಾಗಿರುವ ಚಾಲೀಸಾದ ಈ ನಲವತ್ತು ಪದ್ಯ ಚರಣಗಳನ್ನು ಯಾರು ಬೇಕಾದರೂ ಪಠಿಸಬಹುದು.
ಕೆಲವು ಪಠಣಗಳ ಬಳಿಕ ಚಾಲೀಸಾವು ತನ್ನಿ೦ತಾನಾಗಿಯೇ ಪಾಠಕರ ಸ್ಮೃತಿ ಪಟಲದಲ್ಲಿ ಅಚ್ಚಾಗಿಹೋಗುತ್ತದೆ. ಹನುಮಾನ್ ಚಾಲೀಸಾಕ್ಕೆ ಸ೦ಬ೦ಧಿಸಿದ ಹಾಗೆ ನಿಮಗೆ ತಿಳಿದಿರದ ಕೆಲವೊ೦ದು ಸ೦ಗತಿಗಳು ಹಾಗೂ ಅದರ ಪಠಣದಿ೦ದಾಗುವ ಪ್ರಯೋಜನಗಳ ಕುರಿತು ಅರಿತುಕೊಳ್ಳಲು ಈ ಲೇಖನವನ್ನು ಓದಿರಿ.
Comments
English summary



Click it and Unblock the Notifications