Just In
- 5 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 5 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 6 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 7 hrs ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
Don't Miss
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಿಯನ್ನು ಒಡೆದರೆ ಏಳು ವರ್ಷಗಳ ದುರಾದೃಷ್ಟವಂತೆ ಹೌದೇ?
ಕನ್ನಡಿಯನ್ನು ಒಡೆಯುವುದರಿಂದ ಏಳು ವರ್ಷಗಳ ದುರಾದೃಷ್ಟ ಕಾಡುತ್ತದೆ ಎಂದು ನಂಬಲಾಗುತ್ತದೆ. ದುರಾದೃಷ್ಟಕ್ಕೂ ಕನ್ನಡಿ ಒಡೆಯುವುದಕ್ಕೂ ಏನು ಸಂಬಂಧ?
ಅಪಶಕುನಗಳ ಬಗ್ಗೆ ಭಾರತದಲ್ಲಿದ್ದಷ್ಟು ನಂಬಿಕೆಗೆಳು ಪ್ರಾಯಶಃ ಬೇರೆಲ್ಲೂ ಇರಲಾರದು. ಉದಾಹರಣೆಗೆ ಕನ್ನಡಿಯನ್ನು ಒಡೆಯುವುದರಿಂದ ಏಳು ವರ್ಷಗಳ ದುರಾದೃಷ್ಟ ಕಾಡುತ್ತದೆ ಎಂದು ನಂಬಲಾಗುತ್ತದೆ. ದುರಾದೃಷ್ಟಕ್ಕೂ ಕನ್ನಡಿ ಒಡೆಯುವುದಕ್ಕೂ ಏನು ಸಂಬಂಧ? ಇದಕ್ಕೆ ಕಾರಣಗಳನ್ನು ಇಂದಿನ ಲೇಖನದಲ್ಲಿ ನೋಡೋಣ. ಮೂಢನಂಬಿಕೆಗಳನ್ನೆಲ್ಲಾ ನಂಬಬೇಡಿ ಪ್ಲೀಸ್, ಅದೆಲ್ಲಾ ಭ್ರಮೆ ಅಷ್ಟೇ!
ಪುರಾತನ ಹೇಳಿಕೆಗಳ ಪ್ರಕಾರ ದುರ್ವಿಧಿ ಏಳು ವರ್ಷ ಕಾಡುತ್ತದೆ ಹಾಗೂ ಇದಕ್ಕೆ ಸೂಕ್ತ ಪ್ರತಿರೋಧವನ್ನು ಒಡ್ಡದೇ ಇದ್ದರೆ ಇದು ಏಳು ವರ್ಷಗಳವರೆಗೆ ದುರ್ವಿಧಿಯನ್ನು ಅನುಭವಿಸಬೇಕಾಗಿ ಬರಬಹುದು. ಅಷ್ಟಕ್ಕೂ ಕನ್ನಡಿ ಒಡೆಯುವುದರಿಂದ ದುರ್ವಿಧಿ ಎದುರಾಗುವ ಕಾರಣಗಳೇನು? ನೋಡೋಣ...
ಈ ನಂಬಿಕೆಯನ್ನು ಪ್ರಾರಂಭಿಸಿದವರು ರೋಮನ್ನರು
ಈ ಬಗ್ಗೆ ವಿವರಗಳನ್ನು ಕೆದಕುತ್ತಾ ಹೋದರೆ ಕನ್ನಡಿಯ ಆವಿಷ್ಕಾರ ಮಾಡಿದ ರೋಮನ್ನರೇ ಈ ನಂಬಿಕೆಯನ್ನು ಹುಟ್ಟುಹಾಕಿದರು ಎಂದು ತಿಳಿದುಬರುತ್ತದೆ.
ಇತರ ನಂಬಿಕೆಗಳ ಪ್ರಕಾರ....
ರೋಮನ್ನರು, ಗ್ರೀಕರು, ಚೀನೀಯರು, ಆಫ್ರಿಕನ್ನರು ಮತ್ತು ಭಾರತೀಯರು ತಮ್ಮ ತಮ್ಮ ಸಂಪ್ರದಾಯದಲ್ಲಿ ಒಡೆದ ಕನ್ನಡಿ ಉಪಯೋಗಿಸುವಾತನ ಆತ್ಮವನ್ನು ಸ್ವಾಧೀನಗೊಳಿಸುವ ಶಕ್ತಿ ಹೊಂದಿರುತ್ತದೆ ಎಂದು ನಂಬಿಕೊಂಡು ಬಂದಿದ್ದಾರೆ.
ಒಂದು ವೇಳೆ ಪ್ರತಿಬಿಂಬ ವಿರೂಪಗೊಂಡಿದ್ದರೆ
ಒಂದು ವೇಳೆ ಕನ್ನಡಿಯಲ್ಲಿ ಕಾಣುವ ಪ್ರತಿಬಿಂಬ ಯಾವುದೇ ರೀತಿಯಲ್ಲಿ ವಿರೂಪಗೊಂಡಿದ್ದರೆ ಇದರ ಅರ್ಥ ಆ ವ್ಯಕ್ತಿಯ ಆತ್ಮ ಭ್ರಷ್ಟವಾಗಿದೆ ಎಂದು ತಿಳಿಯಲಾಗುತ್ತದೆ.
ಒಂದು ವೇಳೆ ಪ್ರತಿಬಿಂಬ ವಿರೂಪಗೊಂಡಿದ್ದರೆ
ಈ ವ್ಯಕ್ತಿ ಕನ್ನಡಿಯನ್ನು ಒಡೆದರೆ ಈತನ ಭ್ರಷ್ಟ ಆತ್ಮದ ಒಂದು ಭಾಗ ಈ ಕನ್ನಡಿಯಲ್ಲಿ ಬಂಧಿತವಾಗುತ್ತದೆ ಎಂದು ನಂಬಲಾಗಿದೆ.
ಈ ತೊಂದರೆಯ ನಿವಾರಣೆಗೆ ಏನು ಮಾಡಬೇಕು?
ಒಡೆದ ಕನ್ನಡಿ ಒಡೆದ ಆತ್ಮದ ಪ್ರತೀಕವಾಗಿರುವ ಕಾರಣ ಒಡೆದ ಕನ್ನಡಿಯ ತುಣುಕುಗಳನ್ನು ಯಾರಿಗೂ ಹಾನಿಯಾಗದ ಸ್ಥಳದಲ್ಲಿ ವಿಸರ್ಜಿಸುವುದೇ ಉತ್ತಮ. ವಿದೇಶದಲ್ಲೂ ಸದ್ದುಮಾಡುತ್ತಿದೆ, ಮೂಢನಂಬಿಕೆಗಳೆಂಬ ಪೆಡಂಭೂತ!