Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕನ್ನಡಿಯನ್ನು ಒಡೆದರೆ ಏಳು ವರ್ಷಗಳ ದುರಾದೃಷ್ಟವಂತೆ ಹೌದೇ?
ಕನ್ನಡಿಯನ್ನು ಒಡೆಯುವುದರಿಂದ ಏಳು ವರ್ಷಗಳ ದುರಾದೃಷ್ಟ ಕಾಡುತ್ತದೆ ಎಂದು ನಂಬಲಾಗುತ್ತದೆ. ದುರಾದೃಷ್ಟಕ್ಕೂ ಕನ್ನಡಿ ಒಡೆಯುವುದಕ್ಕೂ ಏನು ಸಂಬಂಧ?
ಅಪಶಕುನಗಳ ಬಗ್ಗೆ ಭಾರತದಲ್ಲಿದ್ದಷ್ಟು ನಂಬಿಕೆಗೆಳು ಪ್ರಾಯಶಃ ಬೇರೆಲ್ಲೂ ಇರಲಾರದು. ಉದಾಹರಣೆಗೆ ಕನ್ನಡಿಯನ್ನು ಒಡೆಯುವುದರಿಂದ ಏಳು ವರ್ಷಗಳ ದುರಾದೃಷ್ಟ ಕಾಡುತ್ತದೆ ಎಂದು ನಂಬಲಾಗುತ್ತದೆ. ದುರಾದೃಷ್ಟಕ್ಕೂ ಕನ್ನಡಿ ಒಡೆಯುವುದಕ್ಕೂ ಏನು ಸಂಬಂಧ? ಇದಕ್ಕೆ ಕಾರಣಗಳನ್ನು ಇಂದಿನ ಲೇಖನದಲ್ಲಿ ನೋಡೋಣ. ಮೂಢನಂಬಿಕೆಗಳನ್ನೆಲ್ಲಾ ನಂಬಬೇಡಿ ಪ್ಲೀಸ್, ಅದೆಲ್ಲಾ ಭ್ರಮೆ ಅಷ್ಟೇ!
ಪುರಾತನ ಹೇಳಿಕೆಗಳ ಪ್ರಕಾರ ದುರ್ವಿಧಿ ಏಳು ವರ್ಷ ಕಾಡುತ್ತದೆ ಹಾಗೂ ಇದಕ್ಕೆ ಸೂಕ್ತ ಪ್ರತಿರೋಧವನ್ನು ಒಡ್ಡದೇ ಇದ್ದರೆ ಇದು ಏಳು ವರ್ಷಗಳವರೆಗೆ ದುರ್ವಿಧಿಯನ್ನು ಅನುಭವಿಸಬೇಕಾಗಿ ಬರಬಹುದು. ಅಷ್ಟಕ್ಕೂ ಕನ್ನಡಿ ಒಡೆಯುವುದರಿಂದ ದುರ್ವಿಧಿ ಎದುರಾಗುವ ಕಾರಣಗಳೇನು? ನೋಡೋಣ...

ಈ ನಂಬಿಕೆಯನ್ನು ಪ್ರಾರಂಭಿಸಿದವರು ರೋಮನ್ನರು
ಈ ಬಗ್ಗೆ ವಿವರಗಳನ್ನು ಕೆದಕುತ್ತಾ ಹೋದರೆ ಕನ್ನಡಿಯ ಆವಿಷ್ಕಾರ ಮಾಡಿದ ರೋಮನ್ನರೇ ಈ ನಂಬಿಕೆಯನ್ನು ಹುಟ್ಟುಹಾಕಿದರು ಎಂದು ತಿಳಿದುಬರುತ್ತದೆ.

ಇತರ ನಂಬಿಕೆಗಳ ಪ್ರಕಾರ....
ರೋಮನ್ನರು, ಗ್ರೀಕರು, ಚೀನೀಯರು, ಆಫ್ರಿಕನ್ನರು ಮತ್ತು ಭಾರತೀಯರು ತಮ್ಮ ತಮ್ಮ ಸಂಪ್ರದಾಯದಲ್ಲಿ ಒಡೆದ ಕನ್ನಡಿ ಉಪಯೋಗಿಸುವಾತನ ಆತ್ಮವನ್ನು ಸ್ವಾಧೀನಗೊಳಿಸುವ ಶಕ್ತಿ ಹೊಂದಿರುತ್ತದೆ ಎಂದು ನಂಬಿಕೊಂಡು ಬಂದಿದ್ದಾರೆ.

ಒಂದು ವೇಳೆ ಪ್ರತಿಬಿಂಬ ವಿರೂಪಗೊಂಡಿದ್ದರೆ
ಒಂದು ವೇಳೆ ಕನ್ನಡಿಯಲ್ಲಿ ಕಾಣುವ ಪ್ರತಿಬಿಂಬ ಯಾವುದೇ ರೀತಿಯಲ್ಲಿ ವಿರೂಪಗೊಂಡಿದ್ದರೆ ಇದರ ಅರ್ಥ ಆ ವ್ಯಕ್ತಿಯ ಆತ್ಮ ಭ್ರಷ್ಟವಾಗಿದೆ ಎಂದು ತಿಳಿಯಲಾಗುತ್ತದೆ.

ಒಂದು ವೇಳೆ ಪ್ರತಿಬಿಂಬ ವಿರೂಪಗೊಂಡಿದ್ದರೆ
ಈ ವ್ಯಕ್ತಿ ಕನ್ನಡಿಯನ್ನು ಒಡೆದರೆ ಈತನ ಭ್ರಷ್ಟ ಆತ್ಮದ ಒಂದು ಭಾಗ ಈ ಕನ್ನಡಿಯಲ್ಲಿ ಬಂಧಿತವಾಗುತ್ತದೆ ಎಂದು ನಂಬಲಾಗಿದೆ.

ಈ ತೊಂದರೆಯ ನಿವಾರಣೆಗೆ ಏನು ಮಾಡಬೇಕು?
ಒಡೆದ ಕನ್ನಡಿ ಒಡೆದ ಆತ್ಮದ ಪ್ರತೀಕವಾಗಿರುವ ಕಾರಣ ಒಡೆದ ಕನ್ನಡಿಯ ತುಣುಕುಗಳನ್ನು ಯಾರಿಗೂ ಹಾನಿಯಾಗದ ಸ್ಥಳದಲ್ಲಿ ವಿಸರ್ಜಿಸುವುದೇ ಉತ್ತಮ. ವಿದೇಶದಲ್ಲೂ ಸದ್ದುಮಾಡುತ್ತಿದೆ, ಮೂಢನಂಬಿಕೆಗಳೆಂಬ ಪೆಡಂಭೂತ!



Click it and Unblock the Notifications