Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.

ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.

ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.

ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....



Click it and Unblock the Notifications