Latest Updates
-
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.

ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.

ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.

ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....



Click it and Unblock the Notifications











