Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.

ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.

ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.

ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....



Click it and Unblock the Notifications