Latest Updates
-
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು -
ಉದ್ದಿನ ಬೇಳೆ ಇದ್ರೆ ಸಾಕು! ಈ 4 ಹೊಸ ಬಗೆಯ ತಿಂಡಿ ಮಾಡಿ ನೋಡಿ.. ಎಲ್ಲರೂ ಇಷ್ಟಪಟ್ಟು ತಿಂತಾರೆ -
ಹಳೇ ಅನ್ನ ಎಸೆಯಬೇಡಿ! 10 ನಿಮಿಷದಲ್ಲಿ ಮಾಡಿ ಈ ಸ್ವಾದಿಷ್ಟ ದೋಸೆ.. ಉಳಿದ ಅನ್ನದ ಮ್ಯಾಜಿಕ್ ರೆಸಿಪಿ -
March 20 Horoscope: ಸ್ನೇಹ ಸಂಬಂಧಗಳಲ್ಲಿ ಶುಭಫಲ! -
ಅವಿವಾಹಿತರಿಗೆ ಇಂದು ಬಹಳ ಶುಭ ದಿನ! ಲವ್ಗೆ ಕುಟುಂಬದ ಬೆಂಬಲ -
ಜೀವನದಲ್ಲಿ ನೆಮ್ಮದಿ ಬೇಕಾ..? ಈ 5 ಕೆಲಸಗಳನ್ನು ಮಾಡುವಾಗ ಅತಿ ಹೆಚ್ಚು ತಾಳ್ಮೆ ಇರಲಿ! ಸಕ್ಸಸ್ ಮಂತ್ರ ಇಲ್ಲಿದೆ -
ಹೊರಗಿನ ಜ್ಯೂಸ್ ಬಿಡಿ..!! ಬಿಸಿಲಿಗೆ ಕಿಕ್ ಕೊಡೋ ಸ್ಪೆಷಲ್ ಶರಬತ್ತುಗಳಿವು! ಮನೆಯಲ್ಲಿ ಸಿಂಪಲ್ ಆಗಿ ಮಾಡಿ
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.

ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.

ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.

ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....



Click it and Unblock the Notifications











