Just In
- 43 min ago ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- 45 min ago ತಿಂಡಿ ಮಾಡಲು ಬಳಸಿದ ಎಣ್ಣೆಯನ್ನು ಮರು ಬಳಕೆ ಮಾಡುತ್ತೀರಾ? ಆರೋಗ್ಯಕ್ಕಾಗಿ ಈ ಟಿಪ್ಸ್ ಅನುಸರಿಸಿ
- 2 hrs ago ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- 2 hrs ago ಮೂರು ಮಕ್ಕಳು ನನ್ನದ್ದಲ್ಲ ಎಂದು ಆತನಿಗೆ ತಿಳಿದಾಗ.... ಹೆಂಡತಿಯ ಮಹಾಮೋಸ
Don't Miss
- News ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ: ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Movies ಐಪಿಎಲ್ ಸೈಡ್ ಎಫೆಕ್ಟ್ ; ಅವತಾರ ಪುರುಷ 2 ಬಿಡುಗಡೆ ದಿನಾಂಕ ಮುಂದಕ್ಕೆ, ಛೂ ಮಂತರ್ ಕಥೆ ಏನು..?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.
ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.
ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.
ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.
ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....