Just In
- 4 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 4 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 5 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 5 hrs ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
Don't Miss
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇರಳ ಪ್ರವಾಹ: ನದಿ ನೀರಿನಲ್ಲಿ ಸಿಲುಕಿದ ಆನೆ! ವಿಡಿಯೋ ನೋಡಿ...
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಜನರು ಮಾತ್ರವಲ್ಲದೆ ಪ್ರಾಣಿಗಳು ಕೂಡ ಪರದಾಡುವಂತಾಗಿದೆ. ಇಲ್ಲಿರುವ ವಿಡಿಯೋವೊಂದರಲ್ಲಿ ಆನೆಯೊಂದು ಕಲ್ಲಿನ ನೆರವಿನಲ್ಲಿ ನಿಂತಿದ್ದರೂ ಪ್ರತೀ ಕ್ಷಣವೂ ನೀರಿನ ಮಟ್ಟವು ಹೆಚ್ಚಾಗುತ್ತಲೇ ಇದೆ. ಆದರೆ ಕೊನೇ ಕ್ಷಣದಲ್ಲಿ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಆನೆಯನ್ನು ಕಾಪಾಡಿದ್ದಾರೆ.
ನದಿಯಲ್ಲಿ ನೀರಿನ ಮಟ್ಟ ಏರತೊಡಗಿತ್ತು
ಅಧಿಕಾರಿಗಳು ಪೆರಿಂಗಲ್ಕುಥು ಅಣೆಕಟ್ಟಿನ ಬಾಗಿಲು ತೆರೆದಾಗ ಚಾಲಕುಡಿ ನದಿಯಲ್ಲಿ ನೀರಿನ ಮಟ್ಟವು ಏರಿಕೆಯಾಗಲು ಆರಂಭವಾಯಿತು.
ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ
ಆನೆಯು ಇದನ್ನು ತಿಳಿದು ನದಿ ದಾಟಲು ಆರಂಭಿಸಿತು. ಆದರೆ ನದಿ ಮಧ್ಯಕ್ಕೆ ಬಂದಾಗ ಆನೆಗೆ ನೀರಿನ ರಭಸಕ್ಕೆ ಮುಂದೆ ಸಾಗುವುದಕ್ಕೆ ಸಾಧ್ಯವಾಗಲೇ ಇಲ್ಲ.
ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು
ಕೊನೆಗೊಂದು ಬಂಡೆಯ ಮೇಲೆ ಸಾಗಿ ಅದು ಪ್ರಾಣ ಉಳಿಸಿಕೊಂಡಿತು. ಆನೆ ನದಿ ಮಧ್ಯೆ ಸಿಲುಕಿರುವುದನ್ನು ಕಂಡು ಅರಣ್ಯ ಅಧಿಕಾರಿಗಳು ಅಣೆಕಟ್ಟಿನ ಬಾಗಿಲು ಮುಚ್ಚಿ ಆನೆಗೆ ನದಿ ದಾಟಲು ನೆರವಾಗುವಂತೆ ಅಣೆಕಟ್ಟಿನ ಅಧಿಕಾರಿಗಳಲ್ಲಿ ಕೇಳಿಕೊಂಡರು.
ತಕ್ಷಣ ನೀರನ್ನು ನಿಲ್ಲಿಸಿದ ಅಧಿಕಾರಗಳು
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತಕ್ಷಣ ನೀರನ್ನು ನಿಲ್ಲಿಸಿ ಆನೆ ನದಿ ದಾಟಲು ನೆರವಾದರು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ತಿಳಿಸಿ....