Latest Updates
-
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್!
ಥಾಯ್ಲೆಂಡ್ನ ಈ ದೇವಾಲಯವನ್ನು ನೆನಪಿಸಿಕೊಂಡಾಗಲೇ ಚಳಿ-ಜ್ವರ ಶುರುವಾಗುತ್ತದೆ!!
ಜೀವನದಲ್ಲಿ ಮಾಡುವಂತಹ ಪಾಪಕೃತ್ಯಗಳಿಂದ ನಮಗೆ ಸಾವಿನ ಬಳಿಕ ನರಕ ಪ್ರಾಪ್ತಿಯಾಗುವುದು ಎಂದು ಪ್ರತಿಯೊಂದು ಧರ್ಮದಲ್ಲೂ ಹೇಳಲಾಗುತ್ತದೆ. ಈ ಲೇಖನದಲ್ಲಿ ನರಕದಲ್ಲಿ ಜೀವನ ಹೇಗಿರಲಿದೆ ಎನ್ನುವ ಬಗ್ಗೆ ತಿಳಿಸಿಕೊಡಲಾಗಿದೆ.

ಥಾಯ್ಲೆಂಡ್ ನ ಮಂದಿರವೊಂದರಲ್ಲಿ ಇದರ ದರ್ಶನ ಮಾಡಿಸಲಾಗಿದೆ. ಕೇವಲ ಒಂದು ಮಂದಿರ ಮಾತ್ರವಲ್ಲ, ಇನ್ನು ಹಲವಾರು ಇದೆ. ಹೆಚ್ಚಾಗಿ ಎಲ್ಲಾ ಮಂದಿರಗಳಲ್ಲಿ ಇದು ಸಾಮಾನ್ಯವಾಗಿರುವುದು. ಯಾಕೆಂದರೆ ಇಲ್ಲಿನ ಆಕೃತಿಗಳು ತುಂಬಾ ಭೀತಿ ಮೂಡಿಸುತ್ತದೆ. ಥಾಯ್ಲೆಂಡ್ ನ ಮಂದಿರದ ವಿವರ ತಿಳಿಯಿರಿ.

ಮಂದಿರದ ಬಾಗಿಲು ಇದನ್ನು ಹೇಳುತ್ತದೆ
ಈ ಮಂದಿರಕ್ಕೆ ಭೇಟಿ ನೀಡುವಂತಹ ಜನರನ್ನು ಇಲ್ಲಿನ ಬಾಗಿಲುಗಳಲ್ಲಿ ಇರುವಂತಹ ದೊಡ್ಡ ಬಾಣಲೆಯಲ್ಲಿ ಪಾಪ ಮಾಡಿದವರನ್ನು ಬೇಯಿಸುವ ಚಿತ್ರವು ಸ್ವಾಗತಿಸುತ್ತದೆ. ಪಾಪಿಗಳನ್ನು ನರಕದಲ್ಲಿರುವಂತಹ ನಾಯಿಗಳಿಗೆ ಬಿಸಾಕುವುದು ಮತ್ತು ಕೆಲವು ಪಾಪಿಗಳು ಚಾಚಿಕೊಂಡಿರುವ ಪಕ್ಕೆಲುಗಳೊಂದಿಗೆ ಕಾಣಬಹುದು.

ಒಂದು ಫಲಕ ಹೇಳುವಂತೆ…
ಈ ಜೀವನದಲ್ಲಿ ನೀವು ಪಿಶಾಚಿಯನ್ನು ಭೇಟಿಯಾದರೆ, ಮುಂದಿನ ಜೀವನದಲ್ಲಿ ಅವುಗಳನ್ನು ಸೋಲಿಸುವಂತಹ ಅರ್ಹತೆ ಮುಂದೂಡಬೇಡಿ. ಇನ್ನೊಂದು ಫಲಕದ ಪ್ರಕಾರ `ಪ್ರತಿನಿತ್ಯ ಸ್ವಲ್ಪ ದಾನ ಮಾಡಿ ಮತ್ತು ನಿಮ್ಮ ಜೀವನ ಸಂತೋಷವಾಗಿರುವುದು'

ನಂಬಿಕೆ
ಈ ಮಂದಿರದಲ್ಲಿರುವಂತಹ ನಂಬಿಕೆಯ ಪ್ರಕಾರ, ಬೌದ್ಧ ಧರ್ಮದವರು ಸತ್ತರೆ ಆಗ ಅವರ ಒಳ್ಳೆಯದು ಮತ್ತು ಕೆಟ್ಟದನ್ನು ಪರೀಕ್ಷೆ ಮಾಡಲು ನಾಲ್ಕು ಹಂತಗಳನ್ನು ದಾಟಿ ಹೋಗಬೇಕಾಗುತ್ತದೆ. ಕೆಟ್ಟದು ಒಳ್ಳೆಯದಕ್ಕಿಂತ ಕಡಿಮೆ ಇದ್ದರೆ ಆಗ ಸ್ವರ್ಗಕ್ಕೆ ಹೋಗಬಹುದು. ಆದರೆ ಒಳ್ಳೆಯದಕ್ಕಿಂತ ಕೆಟ್ಟದು ಜಾಸ್ತಿಯಾಗಿದ್ದರೆ, ಶಿಕ್ಷೆ ಅನುಭವಿಸಬೇಕಾಗುತ್ತದೆ.

ಇದು ಪ್ರವಾಸಿ ಕೇಂದ್ರ
ತುಂಬಾ ವಿಚಿತ್ರವಾಗಿರುವಂತಹ ಮಂದಿರವು ಈಗ ಪ್ರವಾಸಿ ಕೇಂದ್ರವಾಗಿದೆ. ಇದು ಜನರನ್ನು ದೇಶವಿದೇಶಗಳಿಂದ ಸೆಳೆಯುತ್ತಿದೆ. ಈ ಮಂದಿರವು ಹುಟ್ಟುಹಬ್ಬ, ಮದುವೆ ಮತ್ತು ಅಂತ್ಯಕ್ರಿಯೆಯು ತುಂಬಾ ಜನಪ್ರಿಯವಾಗಿದೆ.



Click it and Unblock the Notifications
