Latest Updates
-
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ಪಾನೀಯ ಮತ್ತು ಆಹಾರವೇ ಸಂಜೀವಿನಿ! -
ಸೀರೆ ಉಡೋದ್ರಲ್ಲಿ ಹೊಸ ಕ್ರಾಂತಿ: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗ್ತಿರೋ 'ದೇಸಿ-ಕೋರ್' ಸೀರೆ ಸ್ಟೈಲ್ಸ್ ಮಿಸ್ ಮಾಡ್ಬೇಡಿ!
ಅಚ್ಚರಿಯಾದರೂ ನಿಜ! ಆನೆ ಹೊಟ್ಟೆಯೊಳಗೆ ಪಶುವೈದ್ಯ!
ಭೂಮಿ ಮೇಲಿರುವಂತಹ ಸಸ್ತನಿಗಳಲ್ಲಿ ಬೃಹತ್ ಕಾಯವನ್ನು ಹೊಂದಿರುವುದು ಆನೆ. ಗಜರಾಜನೆಂದು ಕರೆಯಲ್ಪಡುವ ಆನೆಯ ಹೊಟ್ಟೆಯಲ್ಲಿ ಇಬ್ಬರು ಮನುಷ್ಯರನ್ನು ತುಂಬಿಸಬಹುದಂತೆ! ಈಗ ಕೇರಳದ ಪಶು ವೈದ್ಯರೊಬ್ಬರು ಸತ್ತ ಆನೆಯ ಹೊಟ್ಟೆಯ ಒಳಗೆ ಹೋಗಿರುವ ವಿಡಿಯೋ ವೈರಲ್ ಆಗಿದೆ. ಇದು ತಮಾಷೆಯಾಗಿ ಕಂಡುಬಂದರೂ ವೈದ್ಯರು ಅಕ್ಷರಶಃ ಹೊಟ್ಟೆಯೊಳಗೆ ಹಿಸುಕಿ ಹಾಕಿಕೊಂಡಿರುವುದು ಕಂಡುಬಂದಿದೆ.
ಕೇರಳದಲ್ಲಿ ಪಶುವೈದ್ಯರಾಗಿರುವ ಮಹೇಶ್ ಬಾಬು ಅವರು ಸತ್ತ ಪ್ರಾಣಿಗಳ ಅಂಗಾಂಗಗಳನ್ನು ತೆಗೆದು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸುವ ಕೆಲಸ ಮಾಡುತ್ತಾರೆ. ಈ ಆನೆಯು ವಿದ್ಯುತ್ ತಗುಲಿ ಸಾವನ್ನಪ್ಪಿದೆ. ಆನೆಯ ಹೊಟ್ಟೆಯೊಳಗಿನ ಅಂಗಾಂಗಗಳನ್ನು ತೆಗೆಯಲು ಆಗುವುದಿಲ್ಲವೆಂದು ತಿಳಿದ ಅವರು ಆನೆಯ ಹೊಟ್ಟೆಯೊಳಗೆ ಹೋಗಲು ನಿರ್ಧರಿಸಿದರು.

ಗದ್ದೆಯೊಳಗೆ ಆನೆಗಳ ಹಿಂಡು ನುಗ್ಗಿ ಬಂದು ಬೆಳೆಗೆ ಹಾನಿ ಮಾಡುವುದನ್ನು ತಡೆಯಲು ಇಲ್ಲಿನ ರೈತರು ತಮ್ಮ ಹೊಲಗಳಿಗೆ ವಿದ್ಯುತ್ ಬೇಲಿಯನ್ನು ಅಳವಡಿಸಿದ್ದಾರೆ. ಈ ಆನೆಯು ಬೇಲಿಯ ವಿದ್ಯುತ್ ಆಘಾತಕ್ಕೆ ಸಿಲುಕಿ ಸಾವನ್ನಪ್ಪಿದೆ. ಈ ವಿಡಿಯೋ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಬಾಕ್ಸ್ ಗೆ ಹಾಕಲು ಮರೆಯಬೇಡಿ. ಇಂತಹ ಇನ್ನಷ್ಟು ವಿಡಿಯೋಗಳಿಗಾಗಿ ಇದೇ ಸೆಕ್ಷನ್ ಅನ್ನು ನೋಡುತ್ತಲಿರಿ...



Click it and Unblock the Notifications