Latest Updates
-
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ! -
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ
ಅಚ್ಚರಿಯಾದರೂ ನಿಜ! ಆನೆ ಹೊಟ್ಟೆಯೊಳಗೆ ಪಶುವೈದ್ಯ!
ಭೂಮಿ ಮೇಲಿರುವಂತಹ ಸಸ್ತನಿಗಳಲ್ಲಿ ಬೃಹತ್ ಕಾಯವನ್ನು ಹೊಂದಿರುವುದು ಆನೆ. ಗಜರಾಜನೆಂದು ಕರೆಯಲ್ಪಡುವ ಆನೆಯ ಹೊಟ್ಟೆಯಲ್ಲಿ ಇಬ್ಬರು ಮನುಷ್ಯರನ್ನು ತುಂಬಿಸಬಹುದಂತೆ! ಈಗ ಕೇರಳದ ಪಶು ವೈದ್ಯರೊಬ್ಬರು ಸತ್ತ ಆನೆಯ ಹೊಟ್ಟೆಯ ಒಳಗೆ ಹೋಗಿರುವ ವಿಡಿಯೋ ವೈರಲ್ ಆಗಿದೆ. ಇದು ತಮಾಷೆಯಾಗಿ ಕಂಡುಬಂದರೂ ವೈದ್ಯರು ಅಕ್ಷರಶಃ ಹೊಟ್ಟೆಯೊಳಗೆ ಹಿಸುಕಿ ಹಾಕಿಕೊಂಡಿರುವುದು ಕಂಡುಬಂದಿದೆ.
ಕೇರಳದಲ್ಲಿ ಪಶುವೈದ್ಯರಾಗಿರುವ ಮಹೇಶ್ ಬಾಬು ಅವರು ಸತ್ತ ಪ್ರಾಣಿಗಳ ಅಂಗಾಂಗಗಳನ್ನು ತೆಗೆದು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸುವ ಕೆಲಸ ಮಾಡುತ್ತಾರೆ. ಈ ಆನೆಯು ವಿದ್ಯುತ್ ತಗುಲಿ ಸಾವನ್ನಪ್ಪಿದೆ. ಆನೆಯ ಹೊಟ್ಟೆಯೊಳಗಿನ ಅಂಗಾಂಗಗಳನ್ನು ತೆಗೆಯಲು ಆಗುವುದಿಲ್ಲವೆಂದು ತಿಳಿದ ಅವರು ಆನೆಯ ಹೊಟ್ಟೆಯೊಳಗೆ ಹೋಗಲು ನಿರ್ಧರಿಸಿದರು.

ಗದ್ದೆಯೊಳಗೆ ಆನೆಗಳ ಹಿಂಡು ನುಗ್ಗಿ ಬಂದು ಬೆಳೆಗೆ ಹಾನಿ ಮಾಡುವುದನ್ನು ತಡೆಯಲು ಇಲ್ಲಿನ ರೈತರು ತಮ್ಮ ಹೊಲಗಳಿಗೆ ವಿದ್ಯುತ್ ಬೇಲಿಯನ್ನು ಅಳವಡಿಸಿದ್ದಾರೆ. ಈ ಆನೆಯು ಬೇಲಿಯ ವಿದ್ಯುತ್ ಆಘಾತಕ್ಕೆ ಸಿಲುಕಿ ಸಾವನ್ನಪ್ಪಿದೆ. ಈ ವಿಡಿಯೋ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಬಾಕ್ಸ್ ಗೆ ಹಾಕಲು ಮರೆಯಬೇಡಿ. ಇಂತಹ ಇನ್ನಷ್ಟು ವಿಡಿಯೋಗಳಿಗಾಗಿ ಇದೇ ಸೆಕ್ಷನ್ ಅನ್ನು ನೋಡುತ್ತಲಿರಿ...



Click it and Unblock the Notifications