Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಪತಿ ಸಂತಾಹರಣ ಚಿಕಿತ್ಸೆ ಮಾಡಿದರೂ ಗರ್ಭ ಧರಿಸಿದ ಮಹಿಳೆ!!
ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ನಿಮಗೆ ಮಕ್ಕಳು ಬೇಕೆಂದು ಅನಿಸುವುದಿಲ್ಲ. ಇದರಿಂದ ವಿವಿಧ ರೀತಿಯ ಗರ್ಭಧಾರಣೆ ತಡೆಯಲು ಪ್ರಯತ್ನಿಸುವಿರಿ. ಕೆಲವು ದಂಪತಿ ಕಾಂಡೋಮ್ ಬಳಸಿದರೆ, ಇನ್ನು ಕೆಲವರು ಗರ್ಭ ನಿರೋಧಕ ಮಾತ್ರೆ ಸೇವಿಸುವರು. ಹೀಗಿದ್ದರೂ ನೀವು ಗರ್ಭ ಧರಿಸಿದರೆ ಆಗ ಖಂಡಿತವಾಗಿಯೂ ನಿಮಗೆ ತುಂಬಾ ನಿರಾಶೆ ಹಾಗೂ ಆಘಾತವಾಗುವುದು.

ಅದರಲ್ಲೂ ಪುರುಷನೊಬ್ಬ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ಬಳಿಕ ಮಹಿಳೆಯು ಗರ್ಭ ಧರಿಸಿದರೆ ಆಗ ಅಲ್ಲಿನ ಪರಿಸ್ಥಿತಿ ಊಹಿಸುವುದು ತುಂಬಾ ಕಷ್ಟ. ಪತಿಯು ತನ್ನ ಪತ್ನಿಗೆ ಇನ್ನು ಮಕ್ಕಳು ಬೇಡವೆಂದು ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ಆದರೆ ಮುಂದೆ ಆಗಿರುವುದೇ ಬೇರೆ...ಇದನ್ನು ಓದಲು ನೀವು ತಯಾರಾಗಿ...

ಇನ್ನು ಮಕ್ಕಳು ಬೇಡವೆಂದು ದಂಪತಿ ನಿರ್ಧರಿಸಿದರು
ತೈಪೇಯಿಯ ದಂಪತಿಗೆ ಅದಾಗಲೇ ಮೂರು ಮಕ್ಕಳಿದ್ದರು ಮತ್ತು ಇನ್ನು ಹೆಚ್ಚಿನ ಮಕ್ಕಳ ಖರ್ಚುವೆಚ್ಚ ನೋಡಲು ಕಷ್ಟವಾಗಿದ್ದ ಕಾರಣದಿಂದಾಗಿ ಅವರು ಮುಂದೆ ಮಕ್ಕಳು ಬೇಡವೆಂದು ನಿರ್ಧಾರ ಮಾಡಿದರು.

ಸಂತಾನಹರಣ ಚಿಕಿತ್ಸೆ ಮಾಡಲು ನಿರ್ಧರಿಸಿದರು
ಪತಿ ಸಂತಾಣಹರಣ ಚಿಕಿತ್ಸೆ ಮಾಡಿಸಿಕೊಂಡರೆ ಆಗ ಆತ ಲೈಂಗಿಕ ಜೀವನವನ್ನು ಆನಂದಿಸಬಹುದು ಎಂದು ಆ ದಂಪತಿಯು ನಿರ್ಧಾರ ಮಾಡಿದ್ದರು.

ದಂಪತಿಗೆ ಆಘಾತ ಕಾದಿತ್ತು
ಸಂತಾನಹರಣ ಚಿಕಿತ್ಸೆ ನಡೆಸಿದ ಎರಡು ವರ್ಷಗಳ ಬಳಿಕ ಪತ್ನಿಯು ಗರ್ಭಿಣಿಯಾಗಿರುವುದು ಕಂಡುಬಂದಿದೆ. ಸಂತಾನಹರಣ ಚಿಕಿತ್ಸೆಯು ವಿಫಲವಾಗಿದೆ ಮತ್ತು ಗರ್ಭ ಉಳಿಸಿಕೊಳ್ಳಲು ಅವರು ನಿರ್ಧಾರ ಮಾಡಿದರು.

ವೈದ್ಯರು ವಿಭಿನ್ನ ಶೋಧ ಮಾಡಿದರು
ಸ್ತ್ರೀರೋಗ ತಜ್ಞರು ಸಂತಾನಹರಣ ಚಿಕಿತ್ಸೆಯು ವಿಫಲವಾಗಿದೆ ಎಂದು ತಿಳಿಸಿದ ಬಳಿಕ ಪತಿಗೆ ಶಸ್ತ್ರಚಿಕಿತ್ಸೆ ಮಾಡಿರುವಂತಹ ವೈದ್ಯರನ್ನು ಭೇಟಿ ಮಾಡಿ ಅವರಿಂದ ಪರೀಕ್ಷಿಸಿಕೊಳ್ಳಲು ಸೂಚಿಸಿದರು. ಈ ವೇಳೆ ಪರೀಕ್ಷೆ ಮಾಡಿದ ವೈದ್ಯರಿಗೆ ದೊಡ್ಡ ಆಘಾತ ಕಾದಿತ್ತು ಮತ್ತು ಆತನ ವೀರ್ಯವು ಅದ್ಭುತವಾಗಿ ಬಲಿಷ್ಠವಾಗಿತ್ತು ಮತ್ತು ಇದರ ಪರಿಣಾಮವಾಗಿ ಅದು ಪತ್ನಿಯನ್ನು ಗರ್ಭಿಣಿಯನ್ನಾಗಿ ಮಾಡಿದೆ.



Click it and Unblock the Notifications