Just In
- 28 min ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 2 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 2 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 4 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
Don't Miss
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತಿ ಸಂತಾಹರಣ ಚಿಕಿತ್ಸೆ ಮಾಡಿದರೂ ಗರ್ಭ ಧರಿಸಿದ ಮಹಿಳೆ!!
ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ನಿಮಗೆ ಮಕ್ಕಳು ಬೇಕೆಂದು ಅನಿಸುವುದಿಲ್ಲ. ಇದರಿಂದ ವಿವಿಧ ರೀತಿಯ ಗರ್ಭಧಾರಣೆ ತಡೆಯಲು ಪ್ರಯತ್ನಿಸುವಿರಿ. ಕೆಲವು ದಂಪತಿ ಕಾಂಡೋಮ್ ಬಳಸಿದರೆ, ಇನ್ನು ಕೆಲವರು ಗರ್ಭ ನಿರೋಧಕ ಮಾತ್ರೆ ಸೇವಿಸುವರು. ಹೀಗಿದ್ದರೂ ನೀವು ಗರ್ಭ ಧರಿಸಿದರೆ ಆಗ ಖಂಡಿತವಾಗಿಯೂ ನಿಮಗೆ ತುಂಬಾ ನಿರಾಶೆ ಹಾಗೂ ಆಘಾತವಾಗುವುದು.
ಅದರಲ್ಲೂ ಪುರುಷನೊಬ್ಬ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ಬಳಿಕ ಮಹಿಳೆಯು ಗರ್ಭ ಧರಿಸಿದರೆ ಆಗ ಅಲ್ಲಿನ ಪರಿಸ್ಥಿತಿ ಊಹಿಸುವುದು ತುಂಬಾ ಕಷ್ಟ. ಪತಿಯು ತನ್ನ ಪತ್ನಿಗೆ ಇನ್ನು ಮಕ್ಕಳು ಬೇಡವೆಂದು ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ಆದರೆ ಮುಂದೆ ಆಗಿರುವುದೇ ಬೇರೆ...ಇದನ್ನು ಓದಲು ನೀವು ತಯಾರಾಗಿ...
ಇನ್ನು ಮಕ್ಕಳು ಬೇಡವೆಂದು ದಂಪತಿ ನಿರ್ಧರಿಸಿದರು
ತೈಪೇಯಿಯ ದಂಪತಿಗೆ ಅದಾಗಲೇ ಮೂರು ಮಕ್ಕಳಿದ್ದರು ಮತ್ತು ಇನ್ನು ಹೆಚ್ಚಿನ ಮಕ್ಕಳ ಖರ್ಚುವೆಚ್ಚ ನೋಡಲು ಕಷ್ಟವಾಗಿದ್ದ ಕಾರಣದಿಂದಾಗಿ ಅವರು ಮುಂದೆ ಮಕ್ಕಳು ಬೇಡವೆಂದು ನಿರ್ಧಾರ ಮಾಡಿದರು.
ಸಂತಾನಹರಣ ಚಿಕಿತ್ಸೆ ಮಾಡಲು ನಿರ್ಧರಿಸಿದರು
ಪತಿ ಸಂತಾಣಹರಣ ಚಿಕಿತ್ಸೆ ಮಾಡಿಸಿಕೊಂಡರೆ ಆಗ ಆತ ಲೈಂಗಿಕ ಜೀವನವನ್ನು ಆನಂದಿಸಬಹುದು ಎಂದು ಆ ದಂಪತಿಯು ನಿರ್ಧಾರ ಮಾಡಿದ್ದರು.
ದಂಪತಿಗೆ ಆಘಾತ ಕಾದಿತ್ತು
ಸಂತಾನಹರಣ ಚಿಕಿತ್ಸೆ ನಡೆಸಿದ ಎರಡು ವರ್ಷಗಳ ಬಳಿಕ ಪತ್ನಿಯು ಗರ್ಭಿಣಿಯಾಗಿರುವುದು ಕಂಡುಬಂದಿದೆ. ಸಂತಾನಹರಣ ಚಿಕಿತ್ಸೆಯು ವಿಫಲವಾಗಿದೆ ಮತ್ತು ಗರ್ಭ ಉಳಿಸಿಕೊಳ್ಳಲು ಅವರು ನಿರ್ಧಾರ ಮಾಡಿದರು.
ವೈದ್ಯರು ವಿಭಿನ್ನ ಶೋಧ ಮಾಡಿದರು
ಸ್ತ್ರೀರೋಗ ತಜ್ಞರು ಸಂತಾನಹರಣ ಚಿಕಿತ್ಸೆಯು ವಿಫಲವಾಗಿದೆ ಎಂದು ತಿಳಿಸಿದ ಬಳಿಕ ಪತಿಗೆ ಶಸ್ತ್ರಚಿಕಿತ್ಸೆ ಮಾಡಿರುವಂತಹ ವೈದ್ಯರನ್ನು ಭೇಟಿ ಮಾಡಿ ಅವರಿಂದ ಪರೀಕ್ಷಿಸಿಕೊಳ್ಳಲು ಸೂಚಿಸಿದರು. ಈ ವೇಳೆ ಪರೀಕ್ಷೆ ಮಾಡಿದ ವೈದ್ಯರಿಗೆ ದೊಡ್ಡ ಆಘಾತ ಕಾದಿತ್ತು ಮತ್ತು ಆತನ ವೀರ್ಯವು ಅದ್ಭುತವಾಗಿ ಬಲಿಷ್ಠವಾಗಿತ್ತು ಮತ್ತು ಇದರ ಪರಿಣಾಮವಾಗಿ ಅದು ಪತ್ನಿಯನ್ನು ಗರ್ಭಿಣಿಯನ್ನಾಗಿ ಮಾಡಿದೆ.