Latest Updates
-
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್
ಸಂತಾನಹರಣ ಚಿಕಿತ್ಸೆ ಮಾಡಿಸಿಯೂ ಪತ್ನಿ ಗರ್ಭಿಣಿಯಾದಳು!
ಗರ್ಭಧಾರಣೆ ಮಾಡುವುದು ತುಂಬಾ ಸಂಭ್ರಮದ ಕ್ಷಣ. ಆದರೆ ಗರ್ಭ ಧರಿಸಲು ನಿಮಗೆ ಇಷ್ಟವಿಲ್ಲದೆ ಇರುವಾಗ ಇದು ನಡೆದರೆ ಆಗ ಖಂಡಿತವಾಗಿಯೂ ಆಘಾತ ಆಗುವುದು. ಕೆಲವೊಂದು ತಡೆಗಳನ್ನು ನಿವಾರಣೆ ಮಾಡಿಕೊಂಡು ದಂಪತಿಯು ಗರ್ಭನಿರೋಧಕ ವ್ಯವಸ್ಥೆ ಮಾಡಿಕೊಳ್ಳುವರು. ಕಾಂಡೋಮ್, ಗರ್ಭನಿರೋಧಕ ಮಾತ್ರೆಗಳನ್ನು ಸೇವಿಸಿಯೂ ಗರ್ಭ ನಿಲ್ಲದಂತೆ ಮಾಡಬಹುದು. ಒಂದೆರಡು ಮಕ್ಕಳಾದ ಬಳಿಕ ಮಹಿಳೆಯು ಗರ್ಭ ನಿಲ್ಲದಂತೆ ಶಸ್ತ್ರಚಿಕಿತ್ಸೆ ಮಾಡಿಕೊಳ್ಳುವಳು ಅಥವಾ ಪುರುಷ ಕೂಡ ಹಾಗೆ ಮಾಡಬಹುದು.

ಆದರೆ ಇಂತಹ ಮುನ್ನೆಚ್ಚರಿಕೆ ಕ್ರಮಗಳು ವಿಫಲವಾದರೆ ಆಗ ಏನು ಮಾಡಬೇಕು ಮತ್ತು ನೀವು ಮುನ್ನೆಚ್ಚರಿಕೆ ವಹಿಸಿಯೂ ಗರ್ಭಧಾರಣೆ ಮಾಡಿದರೆ? ಪುರುಷನು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಕೊಳ್ಳುತ್ತಾನೆ. ಆದರೂ ಆತನ ಪತ್ನಿ ಮಾತ್ರ ಗರ್ಭಧರಿಸಿದರೆ ಆಗ ಹೇಗಾಗಬಹುದು ಎಂದು ಊಹಿಸಿ. ಈ ಸಂಪೂರ್ಣ ಘಟನೆ ಬಗ್ಗೆ ನೀವು ಓದಿಕೊಳ್ಳಿ.

ಇನ್ನು ಮಕ್ಕಳು ಬೇಡ ಎಂದು ದಂಪತಿ ನಿರ್ಧರಿಸಿದರು
ತೈಪೇಯಿಯ ದಂಪತಿಗೆ ಅದಾಗಲೇ ಮೂರು ಮಂದಿ ಮಕ್ಕಳಿದ್ದ ಕಾರಣದಿಂದಾಗಿ ಇನ್ನು ಮುಂದೆ ಮಕ್ಕಳು ಬೇಡ ಎಂದು ನಿರ್ಧಾರ ಮಾಡಿಬಿಟ್ಟರು ಮತ್ತು ಇನ್ನು ಹೆಚ್ಚು ಮಕ್ಕಳನ್ನು ಸಾಕಲು ಅವರಿಗೆ ಸಾಧ್ಯವಿರಲಿಲ್ಲ.

ಸಂತಾನಹರಣ ಚಿಕಿತ್ಸೆ ಮಾಡಲು ದಂಪತಿ ನಿರ್ಧರಿಸಿದರು
ದಂಪತಿಯು ಸಂತಾನಹರಣ ಚಿಕಿತ್ಸೆ ಮಾಡಲು ನಿರ್ಧಾರ ಮಾಡಿದರು. ಇದರಿಂದ ಲೈಂಗಿಕ ಜೀವನವನ್ನು ಹೆಚ್ಚು ಆನಂದಿಸಲು ಪುರುಷನು ಸಂತಾನಹರಣ ಚಿಕಿತ್ಸೆಗೆ ಮುಂದಾದ.

ದಂಪತಿಗೆ ಆಘಾತ ಕಾದಿತ್ತು
ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ಎರಡು ವರ್ಷಗಳ ಬಳಿಕ ಪತ್ನಿ ಮತ್ತೆ ಗರ್ಭಿಣಿಯಾಗಿದ್ದಳು. ಸಂತಾನಹರಣ ಚಿಕಿತ್ಸೆಯು ವಿಫಲವಾಗಿದೆ ಮತ್ತು ಗರ್ಭಧಾರಣೆಯನ್ನು ಮುಂದುವರಿಸಲು ಅವರು ನಿರ್ಧಾರ ಮಾಡಿದರು.

ವೈದ್ಯರು ವಿಭಿನ್ನ ಸಂಶೋಧನೆ ಮಾಡಿದರು
ಸ್ತ್ರೀರೋಗ ತಜ್ಞರು ಸಂತಾನಹರಣ ಚಿಕಿತ್ಸೆ ವಿಫಲವಾಗಿದೆ ಮತ್ತು ಮೂತ್ರ ತಜ್ಞರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಲು ಹೇಳಿದರು. ಈ ಪರೀಕ್ಷೆ ಮಾಡಿಸಿಕೊಂಡ ವೇಳೆ ಅವರಿಗೆ ದೊಡ್ಡ ಆಘಾತ ಕಾದಿತ್ತು. ಯಾಕೆಂದರೆ ಆ ವ್ಯಕ್ತಿಯ ವೀರ್ಯಗಳು ತುಂಬಾ ಬಲಿಷ್ಠವಾಗಿದ್ದವು ಮತ್ತು ಇದರಿಂದ ಅದು ತುಂಬಾ ಚೆನ್ನಾಗಿ ಈಜಿಕೊಂಡು ಹೋಗಿ ಪತ್ನಿಯನ್ನು ಗರ್ಭಿಣಿಯನ್ನಾಗಿ ಮಾಡಿದೆ.



Click it and Unblock the Notifications