Latest Updates
-
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ಪಾನೀಯ ಮತ್ತು ಆಹಾರವೇ ಸಂಜೀವಿನಿ! -
ಸೀರೆ ಉಡೋದ್ರಲ್ಲಿ ಹೊಸ ಕ್ರಾಂತಿ: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗ್ತಿರೋ 'ದೇಸಿ-ಕೋರ್' ಸೀರೆ ಸ್ಟೈಲ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲೂ ಫಿಟ್ ಆಗಿರಬೇಕೆ? ಮುಂಜಾನೆಯ ಈ ಸಣ್ಣ ಬದಲಾವಣೆ ನಿಮ್ಮ ಆರೋಗ್ಯಕ್ಕೆ ವರದಾನ!
ಸಂತಾನಹರಣ ಚಿಕಿತ್ಸೆ ಮಾಡಿಸಿಯೂ ಪತ್ನಿ ಗರ್ಭಿಣಿಯಾದಳು!
ಗರ್ಭಧಾರಣೆ ಮಾಡುವುದು ತುಂಬಾ ಸಂಭ್ರಮದ ಕ್ಷಣ. ಆದರೆ ಗರ್ಭ ಧರಿಸಲು ನಿಮಗೆ ಇಷ್ಟವಿಲ್ಲದೆ ಇರುವಾಗ ಇದು ನಡೆದರೆ ಆಗ ಖಂಡಿತವಾಗಿಯೂ ಆಘಾತ ಆಗುವುದು. ಕೆಲವೊಂದು ತಡೆಗಳನ್ನು ನಿವಾರಣೆ ಮಾಡಿಕೊಂಡು ದಂಪತಿಯು ಗರ್ಭನಿರೋಧಕ ವ್ಯವಸ್ಥೆ ಮಾಡಿಕೊಳ್ಳುವರು. ಕಾಂಡೋಮ್, ಗರ್ಭನಿರೋಧಕ ಮಾತ್ರೆಗಳನ್ನು ಸೇವಿಸಿಯೂ ಗರ್ಭ ನಿಲ್ಲದಂತೆ ಮಾಡಬಹುದು. ಒಂದೆರಡು ಮಕ್ಕಳಾದ ಬಳಿಕ ಮಹಿಳೆಯು ಗರ್ಭ ನಿಲ್ಲದಂತೆ ಶಸ್ತ್ರಚಿಕಿತ್ಸೆ ಮಾಡಿಕೊಳ್ಳುವಳು ಅಥವಾ ಪುರುಷ ಕೂಡ ಹಾಗೆ ಮಾಡಬಹುದು.

ಆದರೆ ಇಂತಹ ಮುನ್ನೆಚ್ಚರಿಕೆ ಕ್ರಮಗಳು ವಿಫಲವಾದರೆ ಆಗ ಏನು ಮಾಡಬೇಕು ಮತ್ತು ನೀವು ಮುನ್ನೆಚ್ಚರಿಕೆ ವಹಿಸಿಯೂ ಗರ್ಭಧಾರಣೆ ಮಾಡಿದರೆ? ಪುರುಷನು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಕೊಳ್ಳುತ್ತಾನೆ. ಆದರೂ ಆತನ ಪತ್ನಿ ಮಾತ್ರ ಗರ್ಭಧರಿಸಿದರೆ ಆಗ ಹೇಗಾಗಬಹುದು ಎಂದು ಊಹಿಸಿ. ಈ ಸಂಪೂರ್ಣ ಘಟನೆ ಬಗ್ಗೆ ನೀವು ಓದಿಕೊಳ್ಳಿ.

ಇನ್ನು ಮಕ್ಕಳು ಬೇಡ ಎಂದು ದಂಪತಿ ನಿರ್ಧರಿಸಿದರು
ತೈಪೇಯಿಯ ದಂಪತಿಗೆ ಅದಾಗಲೇ ಮೂರು ಮಂದಿ ಮಕ್ಕಳಿದ್ದ ಕಾರಣದಿಂದಾಗಿ ಇನ್ನು ಮುಂದೆ ಮಕ್ಕಳು ಬೇಡ ಎಂದು ನಿರ್ಧಾರ ಮಾಡಿಬಿಟ್ಟರು ಮತ್ತು ಇನ್ನು ಹೆಚ್ಚು ಮಕ್ಕಳನ್ನು ಸಾಕಲು ಅವರಿಗೆ ಸಾಧ್ಯವಿರಲಿಲ್ಲ.

ಸಂತಾನಹರಣ ಚಿಕಿತ್ಸೆ ಮಾಡಲು ದಂಪತಿ ನಿರ್ಧರಿಸಿದರು
ದಂಪತಿಯು ಸಂತಾನಹರಣ ಚಿಕಿತ್ಸೆ ಮಾಡಲು ನಿರ್ಧಾರ ಮಾಡಿದರು. ಇದರಿಂದ ಲೈಂಗಿಕ ಜೀವನವನ್ನು ಹೆಚ್ಚು ಆನಂದಿಸಲು ಪುರುಷನು ಸಂತಾನಹರಣ ಚಿಕಿತ್ಸೆಗೆ ಮುಂದಾದ.

ದಂಪತಿಗೆ ಆಘಾತ ಕಾದಿತ್ತು
ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ಎರಡು ವರ್ಷಗಳ ಬಳಿಕ ಪತ್ನಿ ಮತ್ತೆ ಗರ್ಭಿಣಿಯಾಗಿದ್ದಳು. ಸಂತಾನಹರಣ ಚಿಕಿತ್ಸೆಯು ವಿಫಲವಾಗಿದೆ ಮತ್ತು ಗರ್ಭಧಾರಣೆಯನ್ನು ಮುಂದುವರಿಸಲು ಅವರು ನಿರ್ಧಾರ ಮಾಡಿದರು.

ವೈದ್ಯರು ವಿಭಿನ್ನ ಸಂಶೋಧನೆ ಮಾಡಿದರು
ಸ್ತ್ರೀರೋಗ ತಜ್ಞರು ಸಂತಾನಹರಣ ಚಿಕಿತ್ಸೆ ವಿಫಲವಾಗಿದೆ ಮತ್ತು ಮೂತ್ರ ತಜ್ಞರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಲು ಹೇಳಿದರು. ಈ ಪರೀಕ್ಷೆ ಮಾಡಿಸಿಕೊಂಡ ವೇಳೆ ಅವರಿಗೆ ದೊಡ್ಡ ಆಘಾತ ಕಾದಿತ್ತು. ಯಾಕೆಂದರೆ ಆ ವ್ಯಕ್ತಿಯ ವೀರ್ಯಗಳು ತುಂಬಾ ಬಲಿಷ್ಠವಾಗಿದ್ದವು ಮತ್ತು ಇದರಿಂದ ಅದು ತುಂಬಾ ಚೆನ್ನಾಗಿ ಈಜಿಕೊಂಡು ಹೋಗಿ ಪತ್ನಿಯನ್ನು ಗರ್ಭಿಣಿಯನ್ನಾಗಿ ಮಾಡಿದೆ.



Click it and Unblock the Notifications