Latest Updates
-
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್!
28ರ ಹರೆಯದ ಕಾಮುಕನಿಂದಾಗಿ ಮೂಕ ಪ್ರಾಣಿ ಆಡು ಬಲಿ ಆಯಿತು
ಕಾಮಾತುರಂ ನಾ ಲಜ್ಜಂ ನಾ ಭಯಂ ಎನ್ನುವ ಮಾತಿದೆ. ಆದರೆ ಇಲ್ಲೊಬ್ಬ ಮಾಡಿರುವುದು ಮಾತ್ರ ಮನುಷ್ಯ ಸಮಾಜವೇ ತಲೆ ತಗ್ಗಿಸುವಂತಹ ಕೆಲಸ. ಈ ಕಾಮಾಂಧನು ತನ್ನ ತೃಷೆಯನ್ನು ಆಡಿನೊಂದಿಗೆ ತೀರಿಸಿ ಕೊಂಡಿದ್ದಾನೆ. ಬಿಹಾರದ ಪಟ್ನಾದಲ್ಲಿ ನಡೆದಿರುವಂತಹ ಘಟನೆಯಿದು.
28ರ ಹರೆಯದ ವ್ಯಕ್ತಿಯೊಬ್ಬ ಆಡಿನೊಂಡಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದರ ಬಗ್ಗೆ ಪಟ್ನಾ ಜಿಲ್ಲೆಯ ಪರ್ಸಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಕಳೆದ ವಾರ ನಡೆದಿದ್ದು, ಬಂಧಿತ ವ್ಯಕ್ತಿಯನ್ನು ಮಧೇಪುರ ಜಿಲ್ಲೆಯ ಮೊಹಮ್ಮದ್ ಸಿರ್ಮನ್ ಎಂದು ಗುರುತಿಸಲಾಗಿದೆ...

ಕಾಮುಕನಿಂದಾಗಿ ಆಡು ಬಲಿಯಾಗಿದೆ!
ಹೌದು ಕಾಮುಕನಿಂದಾಗಿ ಆಡು ಬಲಿಯಾಗಿದೆ. ಈ ಘಟನೆ ನೋಡಿದ ಸ್ಥಳೀಯರು ಮಕ್ಕಳು ಆಡಿನ ಯಜಮಾನರಾದ ಮಹಾಜಿನಿ ದೇವಿ ಅವರಿಗೆ ವಿಚಾರ ತಿಳಿಸಿದ ಬಳಿಕ ದೂರು ದಾಖಲಿಸಲಾಗಿದೆ. ಆಕೆ ಮೊದಲು ಆರೋಪಿಯನ್ನು ಹಿಡಿದು ತಂದಿದ್ದಾರೆ ಮತ್ತು ಇದರ ಬಳಿಕ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಸರಿಯಾದ ಹೊಡೆದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಎಸ್ ಎಚ್ ಒ ಜಯ ಪ್ರಕಾಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ
ಮಹಾಜಿನಿ ದೇವಿ ಅವರು ನೀಡಿರುವಂತಹ ದೂರಿನಲ್ಲಿ ಸಿರ್ಮನ್ ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇದರಿಂದ ಆಡು ಸಾವನ್ನಪ್ಪಿದೆ. ಗ್ರಾಮದ ಮಕ್ಕಳು ಈ ಘಟನೆಯನ್ನು ಕಣ್ಣಾರೆ ನೊಡಿದ್ದಾರೆ ಎಂದು ಆಕೆ ಹೇಳಿದ್ದಾಗಿ ಎಸ್ ಎಚ್ ಒ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ
ಆ ವ್ಯಕ್ತಿಯ ವಿರುದ್ಧ ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿಜವಾಗಿಯೂ ಆ ವ್ಯಕ್ತಿಯು ಈ ಕೃತ್ಯ ಎಸಗಿದ್ದಾನೆಯಾ ಅಥವಾ ಬೇರೆ ಯಾವುದೇ ಕಾರಣದಿಂದ ಆಡು ಸತ್ತಿದೆಯಾ ಎಂದು ತನಿಖೆ ನಡೆಸಲಾಗುತ್ತಿದೆ. ಅದಾಗ್ಯೂ, ಆರೋಪಿಯು ಆರೋಪಗಳನ್ನು ತಳ್ಳಿಹಾಕಿದ್ದಾನೆ.

ಆಡಿನ ದೇಹವನ್ನು ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
ಶವಪರೀಕ್ಷೆಗಾಗಿ ಆಡಿನ ದೇಹವನ್ನು ಶೇಖ್ ಪುರದಲ್ಲಿ ಇರುವಂತಹ ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಿರ್ಮನ್ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಆತನ ಕುಟುಂಬ ಮತ್ತು ವೈದ್ಯಕೀಯ ಇತಿಹಾಸದ ಬಗ್ಗೆ ನಾವು ಮಾಹಿತಿ ಕಲೆ ಹಾಕುತ್ತಲಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ತನಗೆ ಮದುವೆಯಾಗಿದೆ ಮತ್ತು ತಾನು ಬೇರೆ ಕೂಲಿ ಕಾರ್ಮಿಕರ ಜತೆಗೆ ಪುನ್ ಪುನ್ ನಲ್ಲಿ ವಾಸವಾಗಿದ್ದೇನೆ ಎಂದು ಸಿರ್ಮನ್ ಹೇಳಿರುವುದಾಗಿ ಎಸ್ ಎಚ್ ಒ ತಿಳಿಸಿದ್ದಾರೆ.



Click it and Unblock the Notifications