Just In
Don't Miss
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
12-3-2019-ಮಂಗಳವಾರದ ದಿನ ಭವಿಷ್ಯ
ಮರದ ಮೇಲೆ ಕುಳಿತ ಹಕ್ಕಿಗೆ ಕೊಂಬೆ ಮುರಿದು ಬೀಳಬಹುದು ಎನ್ನುವ ಭಯ ಇರುವುದಿಲ್ಲ. ಏಕೆಂದರೆ ಹಕ್ಕಿಗಳು ತಮ್ಮ ರೆಕ್ಕೆಯನ್ನು ನಂಬಿರುತ್ತವೆಯೇ ಹೊರತು ಕೊಂಬೆಗಳನ್ನಲ್ಲಾ. ನಾವು ಸಹ ಹಕ್ಕಿಯಂತೆ ನಮ್ಮ ಬಲದ ಬಗ್ಗೆ ಆತ್ಮ ವಿಶ್ವಾಸ ಹೊಂದಿರಬೇಕು. ಅದೃಷ್ಟ ಬರುವುದು ಎಂದು ಕೈ ಕಟ್ಟಿ ಕುಳಿತುಕೊಳ್ಳುವುದು, ಯಾರಾದರೂ ನಮ್ಮನ್ನು ಮೋಸ ಮಾಡಬಹುದು ಎನ್ನುವ ಭಯಕ್ಕೆ ಒಳಗಾಗಿರುವುದು ಅಥವಾ ನಮ್ಮನ್ನು ಯಾರಾದರೂ ಮೇಲೆತ್ತಬಹುದು ಎನ್ನುವ ಆಸೆಯಲ್ಲಿ ಮುಳುಗಿರಬಾರದು.
ನಮ್ಮ
ಸಾಮರ್ಥ್ಯದಲ್ಲಿ
ಸದಾ
ಭರವಸೆಯನ್ನು
ಇಟ್ಟುಕೊಳ್ಳಬೇಕು.
ಮಾಡಬೇಕು
ಎಂದು
ಕೊಂಡ
ಕೆಲಸಕ್ಕೆ
ನಿರಂತರ
ಶ್ರಮವನ್ನು
ವಹಿಸಬೇಕು.
ಆಗಲೇ
ಯಶಸ್ಸು
ಹಾಗೂ
ಸಂತೋಷ
ನಮ್ಮ
ಜೀವನದಲ್ಲಿ
ತುಂಬಿರುತ್ತದೆ.
ಮಂಗಳವಾರವಾದ
ಈ
ಶುಭ
ದಿನ
ನಿಮ್ಮ
ಜೀವನದಲ್ಲಿ
ಉತ್ತಮ
ಬದಲಾವಣೆಯನ್ನು
ತರುವುದು
ಎಂಬ
ನಂಬಿಕೆಯನ್ನು
ಹೊತ್ತು,
ದಿನವನ್ನು
ಪ್ರಾರಂಭಿಸಿ.
ಈ
ದಿನದ
ನಿಮ್ಮ
ಭವಿಷ್ಯದ
ಬದಲಾವಣೆ
ಅರಿಯಲು
ಈ
ಮುಂದೆ
ನೀಡಿರುವ
ರಾಶಿ
ಭವಿಷ್ಯದ
ವಿವರಣೆಯನ್ನು
ಪರಿಶೀಲಿಸಿ....
ಪಂಡಿತ್
ಮಂಜುನಾಥ್
ಶಾಸ್ತ್ರೀ
ದೈವಜ್ಞ
ಜ್ಯೋತಿಷ್ಯರು
9845743807
ಮೇಷ(12 ಮಾರ್ಚ್ 2019)
ವ್ಯಾಪಾರದಲ್ಲಿ ಹಲವು ಜನ ಹೊಸ ವಹಿವಾಟಿನ ಮಳಿಗೆ ತೆರೆಯಲು ಸಲಹೆ ನೀಡುವರು. ಇನ್ನು ಕೆಲವರು ನೀವು ಇರುವ ರಾಜಕೀಯ ಪಕ್ಷ ವನ್ನು ಬಿಟ್ಟು ನಮ್ಮ ಪಕ್ಷ ಕ್ಕೆ ಬಂದು ಬಿಡಿ ಎಂದು ದುಂಬಾಲು ಬೀಳುವರು. ಸದ್ಯಕ್ಕೆ ಆತುರದ ನಿರ್ಧಾರ ಮಾಡುವುದು ಒಳ್ಳೆಯದಲ್ಲ. ವಿದ್ಯಾರ್ಥಿಗಳಿಗೆ ಹೆಚ್ಚಿನ ವ್ಯಾಸಂಗದ ಬಗೆಗಿನ ಅವಕಾಶ ಕೂಡಿ ಬರುವ ಸಂದರ್ಭಗಳು ಹೇರಳವಾಗಿವೆ. ಕೆಲ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಬರುವವು. ಸಂಗಾತಿಯ ಪ್ರೀತಿ ವಾತ್ಸಲ್ಯಕ್ಕೆ ಕರಗಿ ಹೋಗುವಿರಿ.9845743807 ಅದೃಷ್ಟ ಸಂಖ್ಯೆ:2
ವೃಷಭ
ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿರುವವರಿಗೆ ಉನ್ನತ ಅವಕಾಶಗಳು ಬರುವವು. ನೀವು ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುತುವರ್ಜಿಯಿಂದ ವರ್ತಿಸಿದಲ್ಲಿ ಹೆಚ್ಚಿನ ಲಾಭ ಮತ್ತು ಗೌರವವನ್ನು ಸಾಮಾಜಿಕ ಕ್ಷೇತ್ರದಲ್ಲಿ ಹೊಂದುವಿರಿ. ಬಹುದಿನಗಳಿಂದ ನಿರೀಕ್ಷಿಸುತ್ತಿರುವ ಕೊಟ್ಟ ಸಾಲದ ಹಣ ಹಿಂತಿರುಗಲು ದೈವ ಬಲದ ಸಹಾಯ ದೊರೆಯುವುದು. ಹಾಗಾಗಿ ನಿಮ್ಮಿಂದ ಸಾಲ ಪಡೆದವರು ತಾವೇ ಖುದ್ದಾಗಿ ನಿಮ್ಮ ಬಳಿ ಬಂದು ಹಣ ಮರುಪಾವತಿ ಮಾಡುವರು.9845743807 ಅದೃಷ್ಟ ಸಂಖ್ಯೆ:8
ಮಿಥುನ
ಸಮಸ್ಯೆಗಳ ನಡುವೆಯೇ ಜೀವನ ನಡೆಸುವುದು ಅನಿವಾರ್ಯ. ಅಂತೆಯೇ ನಿಮ್ಮ ಬುದ್ಧಿ ಚಾತುರ್ಯದ ಫಲವಾಗಿ ಸಾಫಲ್ಯತೆ ಸಿಗಲು ಮಕ್ಕಳಿಂದ ಬೆಂಬಲ ದೊರೆಯುವುದು. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ಚಿಕ್ಕ ವಿಷಯವನ್ನು ದೊಡ್ಡದಾಗಿಸಿ ಪ್ರಕರಣವನ್ನು ಹಿಗ್ಗಿಸಲು ಹೋಗಬೇಡಿ. ಬಾಳಸಂಗಾತಿಯ ಕೋಪಕ್ಕೆ ಅವಕಾಶ ಕೊಡದಿರಿ. ಇದ್ದ ವಿಷಯವನ್ನು ಕುಳಿತು ನೇರವಾಗಿ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ.9845743807 ಅದೃಷ್ಟ ಸಂಖ್ಯೆ:4
ಕಟಕ
ನಿಮ್ಮ ಸಂಬಂಧಿಗಳು ಹಳೆಯ ಆಸ್ತಿ ವಿಚಾರದಲ್ಲಿ ಹೊಸ ತಗಾದೆ ತೆಗೆದು ಕಿರಿಕಿರಿ ಎಬ್ಬಿಸುವ ಸಾಧ್ಯತೆ ಇದೆ. ನಿಮ್ಮ ಬೀಗರ ಮನೆ ಸಮಸ್ಯೆಯ ವಿಚಾರದಲ್ಲಿ ಮೂಗು ತೂರಿಸುವುದು ಒಳ್ಳೆಯದಲ್ಲ. ಅವರ ಮನೆ ವಿಚಾರ ಬಗೆಹರಿಸಲು ಹೋಗಬೇಡಿ.ನಿಮ್ಮದೇ ಆದ ಹೊಸ ಮನೆಯನ್ನು ಕಟ್ಟಲು ಹೊಸ ವಿನ್ಯಾಸಕಾರರೊಬ್ಬರ ಸಲಹೆ ಸೂಚನೆಗಳನ್ನು ನೀವು ಪಡೆಯುವಿರಿ. ಇಲ್ಲವೆ ನಿಮ್ಮದೇ ಆದ ಬೃಹತ್ ಯೋಜನೆಯನ್ನು ಕಾರ್ಯಗತಗೊಳಿಸಿಕೊಳ್ಳಲು ಇಂದು ಉತ್ತಮ ದಿನವಾಗಿದೆ.9845743807 ಅದೃಷ್ಟ ಸಂಖ್ಯೆ:6
ಸಿಂಹ
ಆರೋಗ್ಯದ ಕಡೆ ಗಮನ ಹರಿಸಿ. ವಾತಾವರಣ ಬದಲಾವಣೆಯಿಂದ ಅಜೀರ್ಣ ಕಾಡುವ ಸಾಧ್ಯತೆ ಇದ್ದು ಮನೆ ವೈದ್ಯರ ಸಲಹೆಯನ್ನು ಪಡೆಯುವುದು ಒಳ್ಳೆಯದು.ಕೆಲಸ ಮಾಡುವ ಕಚೇರಿಯಲ್ಲಿ ಪದೋನ್ನತಿಯ ವಿಚಾರದಲ್ಲಿ ನಿಮ್ಮ ಪರವಾಗಿ ಕೆಲವರು ಮೇಲಧಿಕಾರಿಗಳಿಗೆ ಒತ್ತಡ ಹೇರುವರು. ಅದು ಕಾರ್ಯರೂಪಕ್ಕೂ ಬರುವ ಸಾಧ್ಯತೆ ಇರುವುದು.9845743807 ಅದೃಷ್ಟ ಸಂಖ್ಯೆ:6
ಕನ್ಯಾ
ಹಲವು ಹೊಸ ವ್ಯಕ್ತಿಗಳು ನಿಮ್ಮ ವಹಿವಾಟಿನ ವಿಚಾರದಲ್ಲಿ ನೀಡುವ ಸಲಹೆ ಸೂಚನೆಗಳಿಗೆ ನಿರ್ಧಾರ ತಿಳಿಸದಿರಿ. ತಾಳಿದವನು ಬಾಳಿಯಾನು ಎಂಬ ತತ್ವವನ್ನು ಪಾಲಿಸಿ. ವ್ಯಾಜ್ಯದ ಕುರಿತು ಹೊಂದಾಣಿಕೆಗಾಗಿ ಸಂಬಂಧಿಗಳ ಸಹಾಯ ಸಿಗಲು ವಿಫುಲ ಅವಕಾಶಗಳಿವೆ. ಸಮಸ್ಯೆ ಸರಿಪಡಿಸಿಕೊಳ್ಳಿ. ಹಣಕಾಸಿನ ವಿಷಯದಲ್ಲಿ ತೊಂದರೆ ಇರುವುದಿಲ್ಲ. ಮಕ್ಕಳು ನಿಮ್ಮನ್ನು ಗೌರವಿಸುವರು.9845743807 ಅದೃಷ್ಟ ಸಂಖ್ಯೆ:2
ತುಲಾ
ಸಾಮಾಜಿಕವಾಗಿ ವಿಶೇಷವಾದುದನ್ನು ಸಾಧಿಸಿ ಪ್ರಶಂಸೆ ಗಳಿಸಲು ಗ್ರಹಗಳು ಸಹಕಾರ ನೀಡುವವು. ಅಂತೆಯೇ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ನೆರವು ವಿವಿಧ ಮೂಲಗಳಿಂದ ಹರಿದು ಬರುವುದು.ಅವಸರದ ನಿರ್ಣಯ ತೆಗೆದುಕೊಂಡು ನಂತರ ಕೈ ಕೈ ಹಿಸುಕಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಕಾರ್ಯ ಮಾಡುವ ಮುನ್ನ ಎರಡು ಬಾರಿ ಚಿಂತಿಸಿ. ಸ್ವಯಂಕೃತ ಅಪರಾಧದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ.9845743807 ಅದೃಷ್ಟ ಸಂಖ್ಯೆ:5
ವೃಶ್ಚಿಕ
ವಿವೇಕದ ಮಾತುಗಳನ್ನು ಆಡಿದಾಗಲೂ ಅಹಂಕಾರ ತೋರುವ ಜನರನ್ನು ನಿರ್ದಾಕ್ಷಿಣ್ಯವಾಗಿ ದೂರವಿಡಿ. ಇದರಿಂದ ನಿಮ್ಮ ಕಾರ್ಯ ಸಾಧುವಾಗುವುದು. ಹಣಕಾಸಿನ ಸ್ಥಿತಿ ಸದ್ಯಕ್ಕೆಉತ್ತಮವಾಗಿರುವುದಿಲ್ಲ.ನಿಮ್ಮ ನಿರೀಕ್ಷೆಯನ್ನು ಮೀರಿ ಹೆಚ್ಚಿನ ಲಾಭ ಬರುವ ಉತ್ತಮ ಅವಕಾಶ ನಿಮಗೆ ದೊರೆಯಲಿದೆ. ಇದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ತಿಳಿಗೊಳ್ಳುವವು. ಗುರು ರಾಘವೇಂದ್ರ ಸ್ವಾಮಿಯ ಅಶೀರ್ವಾದ ಪಡೆಯಿರಿ ಮತ್ತು ಗುರು ಕಾಣಿಕೆ ಸಲ್ಲಿಸಿ.9845743807 ಅದೃಷ್ಟ ಸಂಖ್ಯೆ:1
ಧನುಸ್ಸು
ವಿನಾಕಾರಣ ನಿಮ್ಮ ಅಮೂಲ್ಯ ಸಮಯವನ್ನು ಹಾಳುಗೆಡಹುವ ಜನರು ನಿಮಗೆ ತಲೆನೋವು ತರುವ ಸಾಧ್ಯತೆ ಇದೆ. ಅವರನ್ನು ಜಾಣ್ಮೆಯಿಂದ ಸಾಗ ಹಾಕಿ. ಸಮಾಜದಲ್ಲಿ ನಿಮಗೆ ಉತ್ತಮ ಗೌರವ ಆದರಗಳು ದೊರೆಯುವವು.ಪ್ರವಾಸದ ಸಂದರ್ಭದಲ್ಲಿ ನಡೆಸಿದ ಮಾತುಕತೆಗೆ ವ್ಯತಿರಿಕ್ತವಾಗಿ ವರ್ತಿಸಿದವರನ್ನು ನಿರ್ಲಕ್ಷಿಸಿ ಮತ್ತು ಅವರನ್ನು ದೂರ ಇಡಿ. ಬಹುದಿನದ ಬಯಕೆ ಈಡೇರುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನ ನೀಡಿ.9845743807 ಅದೃಷ್ಟ ಸಂಖ್ಯೆ:5
ಮಕರ
ವಾಯುಪ್ರಕೋಪ, ಇಲ್ಲವೆ ಮಿತಿ ಮೀರಿದ ಅಲರ್ಜಿ ತೊಂದರೆಗಳು ನಿಮ್ಮನ್ನು ಕಾಡುವ ಸಾಧ್ಯತೆ ಇವೆ. ಆದಷ್ಟು ಊಟ ಉಪಚಾರಗಳಲ್ಲಿ ನಿಯಮ ಕಾಪಾಡಿಕೊಳ್ಳಿ.ಮಾತನಾಡುವುದು ಅನಿವಾರ್ಯ ಆದಾಗಲೂ ಮೌನದಿಂದ ಇರಲು ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಸಾಕಷ್ಟು ಆಂತರಿಕ ಹಾಗೂ ಬಾಹ್ಯ ಸಮಸ್ಯೆಗಳು ಕಡಿಮೆ ಆಗುವವು. ಪ್ರಯಾಣ ಕಾಲದಲ್ಲಿ ಎಚ್ಚರ ಇರಲಿ. ಸಾಧ್ಯವಾದಲ್ಲಿ 18 ಉದ್ದಿನಕಾಳನ್ನು ಜೇಬಿನಲ್ಲಿಟ್ಟುಕೊಳ್ಳಿ.9845743807 ಅದೃಷ್ಟ ಸಂಖ್ಯೆ:9
ಕುಂಭ
ಅನ್ಯರ ಮಾತು ಕೇಳಿ ನಿಮಗೆ ತೊಂದರೆ ಕೊಡುತ್ತಿರುವ ಮೇಲಧಿಕಾರಿಗೆ ತಪ್ಪಿನ ಅರಿವಾಗಲಿದೆ. ಈ ಬಗ್ಗೆ ಅವರು ನಿಮ್ಮ ಬಳಿ ಕ್ಷ ಮೆಯಾಚಿಸುವ ಸಾಧ್ಯತೆ ಇದೆ. ಹಾಗಂತ ನೀವು ಅಹಂಕಾರ ಪಡುವುದು ಸೂಕ್ತವಲ್ಲ. ಆಂಜನೇಯ ಸ್ವಾಮಿ ಮಂತ್ರ ಜಪಿಸಿ.ದೂರದ ಬೆಟ್ಟ ನುಣ್ಣಗೆ ಎಂಬುದು ತಿಳಿದಿದ್ದರೂ ಪುನಃ ಪುನಃ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಂಡು ಸೋಲನ್ನು ಅನುಭವಿಸುವಿರಿ. ಸದ್ಯದ ಪರಿಸ್ಥಿತಿಯಲ್ಲಿ ಈಗಿರುವ ಕೆಲಸವನ್ನೇ ಮುಂದುವರೆಸಿಕೊಂಡು ಹೋಗುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:2
ಮೀನ
ನಿಮ್ಮ ಬುದ್ಧಿಮತ್ತೆ ಎಲ್ಲೆಡೆ ಚರ್ಚೆಗೆ ಒಳಪಡುವುದು ಮತ್ತು ಈ ವರ್ಚಸ್ಸಿನ ವಿಷಯದಲ್ಲಿ ಹಲವು ರೀತಿಯ ಸದವಕಾಶಗಳು ನಿಮಗೆ ಬರಲಿದ್ದು ನೀವುಇನ್ನೂಎತ್ತರಕ್ಕೆಏರಲುಅನುಕೂಲವಾಗುವುದು.ಪರರ ಮಾತುಗಳನ್ನು ಕೇಳಿಸಿಕೊಂಡು ಕ್ರಮ ಕೈಗೊಳ್ಳುವ ವಿಚಾರ ಭವಿಷ್ಯದ ದೃಷ್ಟಿಯಿಂದ ಒಳಿತಲ್ಲ. ಆದಷ್ಟು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಿ. ಒಳಿತಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ,ಕುಜದೋಷಪರಿಣಾಮ,ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮವಿಚಾರ, ವಿದೇಶಿಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp