Just In
Don't Miss
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- News Raichur: ರಾಯಚೂರಿನಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ: ಬಿವಿ ನಾಯಕ್, ತಿಪ್ಪರಾಜು ಜೊತೆ ಬಿಜೆಪಿ ಸಂಧಾನ ವಿಫಲ!
- Movies ಲಂಡನ್ನಲ್ಲಿ ಬಾಡಿಗೆಗೆ ಪಡೆದಿದ್ದ ಬಂಗಲೆಯನ್ನೇ ಖರೀದಿಸಿದ್ರಾ ಪ್ರಭಾಸ್?
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
13-6-2019- ಗುರುವಾರದ ದಿನ ಭವಿಷ್ಯ
ಸಂಬಂಧಗಳು ಸುಂದರವಾಗಿದ್ದಾಗ ನಾವು ಮಾಡಿದ್ದು, ಆಡಿದ್ದು ತಪ್ಪೇ ಆಗಿದ್ದರೂ ಅವೆಲ್ಲವೂ ಸರಿಯಾಗಿಯೇ ಕಾಣಿಸುತ್ತವೆ. ಅದೇ ಸಂಬಂಧಗಳು ಹಳಸಿರುವಾ ಅಥವಾ ಹಾಳಾಗಿದ್ದಾಗ ನಾವು ಮಾಡಿದ್ದು, ಹೇಳಿದ್ದು ಸರಿಯಾಗಿಯೇ ಇದ್ದರೂ ಕೂಡ ಅದು ತಪ್ಪಾಗಿ ಕಾಣಿಸುತ್ತವೆ ಎನ್ನುವ ಮಾತಿದೆ. ಹೌದು, ನಾವು ಏನನ್ನು ಮಾಡುತ್ತೇವೆ? ಏನನ್ನು ನೋಡುತ್ತೇವೆ? ಎನ್ನುವುದೆಲ್ಲವೂ ನಮ್ಮ ಭಾವನೆಯ ಮೇಲೆ ಆಧರಿಸಿಕೊಂಡಿರುತ್ತದೆ. ಹಾಗಾಗಿ ಪ್ರೀತಿಯಲ್ಲಿದ್ದಾರೆ ಎಂದ ಮಾತ್ರಕ್ಕೆ ಇಲ್ಲ ಸಲ್ಲದ ಮಾತುಗಳನ್ನು ಆಡುವುದು ಅಥವಾ ದ್ವೇಷದಲ್ಲಿದ್ದೇವೆ ಎಂದ ಮಾತ್ರಕ್ಕೆ ನಿಂದನೆ ಮಾಡುವ ಕೆಲಸಕ್ಕೆ ಹೋಗಬಾರದು.
ನಮ್ಮಲ್ಲಿ ವಿಶಾಲ ಭಾವನೆ ಇರಬೇಕು. ಪ್ರತಿಯೊಬ್ಬರ ತಪ್ಪಿಗೂ ಕ್ಷಮಿಸುವ ಗುಣವನ್ನು ರೂಢಿಸಿಕೊಳ್ಳಬೇಕು. ಒಬ್ಬರನ್ನು ಅತಿಯಾಗಿ ಹೊಗಳುವುದು, ಇನ್ನೊಬ್ಬರನ್ನು ಅತಿಯಾಗಿ ದೂರುವ ಕೃತ್ಯ ಎಸಗಬಾರದು. ಸನ್ನಿವೇಶಗಳನ್ನು ಪರಾಮರ್ಶಿಸುವ ಸಾಮಥ್ರ್ಯದಿಂದ ಎಲ್ಲವನ್ನೂ ಅರಿತುಕೊಳ್ಳಬೇಕು. ಆಗ ಜೀವನ ಸಾರ್ಥಕ ಎನಿಸಿಕೊಳ್ಳುವುದು. ಸಮಾಜವೂ ನಮ್ಮನ್ನು ಗೌರವಿಸುವುದು. ಗುರುವಾರವಾದ ಇಂದು ಗುರು ರಾಯರ ಸ್ಮರಣೆಯಿಂದ ದಿನವನ್ನು ಆರಂಭಿಸಿ. ಈ ದಿನದಲ್ಲಿ ಉಂಟಾಗುವ ಆಗುಹೋಗುಗಳು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರಲಿವೆ? ಎನ್ನುವುದನ್ನು ತಿಳಿಯಲು ಈ ಮುಂದೆ ನೀಡಿರುವ ದಿನ ಭವಿಷ್ಯದ ವಿವರಣೆಯನ್ನು ಅರಿಯಿರಿ... ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು. 9845743807
ಮೇಷ( 13 ಜೂನ್ 2019)
ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ದೊರೆಯುವುದು. ಕೆಲವರಿಗೆ ತಮ್ಮ ಕಚೇರಿಯಲ್ಲಿನ ಉಸಿರುಗಟ್ಟುವ ವಾತಾವರಣದಿಂದ ಕೆಲಸಕ್ಕೆ ರಾಜೀನಾಮೆ ನೀಡುವಂತಹ ಸಂದರ್ಭ ಬರುವುದು. ಯಾವುದಕ್ಕೂ ಎರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ. ನಿಮ್ಮ ಯೋಜನೆಗಳು ಯಾವಾಗಲೂ ವಿಶೇಷತೆಯಿಂದಲೇ ಕೂಡಿರುತ್ತವೆ. ಹಾಗಾಗಿ ನೀವು ಬೇರೆಯವರಿಗಿಂತ ಬೇಗನೆ ಜಯಶಾಲಿ ಆಗುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.9845743807 ಅದೃಷ್ಟ ಸಂಖ್ಯೆ:2
ವೃಷಭ
ಗೊತ್ತಿದ್ದು ಗೊತ್ತಿದ್ದೂ ಅಯೋಗ್ಯರ ಸಂಗಡ ನಿಮ್ಮ ಮುಂದಿನ ಕಾರ್ಯ ರೂಪುರೇಷೆಗಳ ವಿಚಾರ ಪ್ರಸ್ತಾಪಿಸದಿರಿ. ಇದರಿಂದ ನಿಮಗೆ ಮುಂದೊಂದು ದಿನ ತೊಂದರೆಯಾಗುವುದು. ಕೆಲಕಾಲ ನಿಮ್ಮ ಮನಸ್ಸಿನ ಆಲೋಚನೆಗಳನ್ನು ಹೊರಗೆಡಹದಿರಿ.ದೂರದ ಸಂಬಂಧಿಗಳಾಗಲಿ, ಹಳೆಯ ಸ್ನೇಹಿತರಾಗಲಿ ನಿಮ್ಮನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಅವರಿಗೆ ಅಗತ್ಯವಾದ ಸಲಹೆ ಸಹಕಾರ ನೀಡಿ ಸಂತೋಷ ಪಡಿಸುವಿರಿ. 9845743807 ಅದೃಷ್ಟ ಸಂಖ್ಯೆ:1
ಮಿಥುನ
ಯಾರನ್ನೂ ದಿಢೀರನೆ ನಂಬಬೇಡಿ. ಅಂತೆಯೇ ನಿಮ್ಮ ಕಾರ್ಯ ಯೋಜನೆಗೆ ಸಹಾಯವಾಗುವ ವಿಷಯವನ್ನು ಖಂಡಿತವಾಗಿ ಪರಿಶೀಲಿಸಿ. ಮನೆಯ ಸದಸ್ಯರೊಡನೆ ಮತ್ತು ನೆರೆಹೊರೆ ಜನರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಳ್ಳುವುದು ಕ್ಷೇಮ.ಕಾರ್ಯಾರಂಭದ ಮುನ್ನವೇ ನಾನು ಸೋಲಬಹುದು ಎಂಬ ಭಯವನ್ನು ನೀವು ಬಿಡುವುದು ಒಳ್ಳೆಯದು. ಭಗವಂತನ ನಾಮಸ್ಮರಣೆಯೊಂದಿಗೆ ಕಾರ್ಯ ಆರಂಭಿಸಿ. ನಿಮ್ಮ ಸದಿಚ್ಛೆಯಂತೆ ಭಗವಂತ ಕರುಣೆ ತೋರುವರು.9845743807 ಅದೃಷ್ಟ ಸಂಖ್ಯೆ:2
ಕಟಕ
ಎಲ್ಲಾ ಕಾರ್ಯ ಕಲಾಪಗಳಲ್ಲಿ ಸೋಲು ಕಾಣುತ್ತಿರುವ ಈ ಸಂದರ್ಭದಲ್ಲಿ ಸಕಲ ನಿರ್ವಿಘ್ನದಾಯಕನಾದ ಚೇತೋಹಾರಿ ಮಹಾಗಣಪನನ್ನು ಆರಾಧಿಸಿ. ಆತನ ಕೃಪೆಯಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಭಗವಂತನ ಆಟ ಬಲ್ಲವರಾರು. ಒಮ್ಮೆ ಸಂತೋಷ ಕೊಡುವನು ಮತ್ತೊಮ್ಮೆ ದುಃಖವನ್ನುಂಟು ಮಾಡುವನು. ಅಂತೆಯೇ ನಿಮ್ಮನ್ನು ಗೌರವಿಸುವ ಅಭಿಮಾನಿಗಳ ಪ್ರಶಂಸೆಯು ನಿಮ್ಮನ್ನು ಹುರಿದುಂಬಿಸುವುದು. ಮುಂದಿನ ಕಾರ್ಯಗಳಿಗೆ ನಾಂದಿ ಆಗುವುದು.9845743807 ಅದೃಷ್ಟ ಸಂಖ್ಯೆ:4
ಸಿಂಹ
ನಿಮ್ಮನ್ನು ಎದುರಿಗೆ ಹಾಡಿ ಹೊಗಳುವವರೇ ನಿಮ್ಮನ್ನು ಮಟ್ಟಹಾಕಲು ಒಳಸಂಚು ರೂಪಿಸುವರು. ದುಷ್ಮನ್ ಕಹಾ ಹೇ ಅಂತ ನೋಡಿದರೆ ಬಗಲ್ ಮೆ ಹೇ ಎನ್ನುವಂತಹ ಸ್ಥಿತಿ ನಿರ್ಮಾಣವಾಗುವುದು. ಯಾವುದಕ್ಕೂಸನ್ನದ್ಧರಾಗಿ.ಬಹುದಿನಗಳ ಕನಸು ಭಾವನಾತ್ಮಕ ಸಂಬಂಧದಿಂದ ನನಸಾಗುವುದು. ಅನಿರೀಕ್ಷಿತವಾಗಿ ಹೊಸ ಆಲೋಚನೆ ನಿಮ್ಮನ್ನು ಹೊಸ ಕಾರ್ಯಕ್ಕೆ ಪ್ರೇರೇಪಿಸುವುದು. ಹಣಕಾಸು ಕೂಡಾ ಸೂಕ್ತ ಸಮಯದಲ್ಲಿ ದೊರೆಯುವುದು.9845743807 ಅದೃಷ್ಟ ಸಂಖ್ಯೆ:9
ಕನ್ಯಾ
ಗಾಳಿಗೆ ಗುದ್ದಿ ಮೈ ನೋಯಿಸಿಕೊಂಡ ಹಾಗೆ ಇಂದಿನ ಪರಿಸ್ಥಿತಿ. ನಿಮ್ಮ ಅನುಭವದ ಹಿನ್ನೆಲೆಯಲ್ಲಿ ನೀವು ಪರರಿಗೆ ಉಪಕಾರ ಆಗಲಿ ಎಂದು ಬುದ್ಧಿಮಾತು ಹೇಳಿದರೆ ಅದು ವ್ಯರ್ಥವಾಗುವುದು. ವ್ಯರ್ಥವಾಗುವ ಇಂತಹ ಕಾರ್ಯಗಳಿಗೆ ಕೈ ಹಾಕಬೇಡಿ. ಅನಿರೀಕ್ಷಿತ ಬೆಳವಣಿಗೆಯೊಂದು ನಿಮ್ಮ ದಿನದ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಸಾಧ್ಯವಾದರೆ ವಿಷ್ಣುವಿನ ಸ್ತೋತ್ರ ಪಠಿಸಿ. ತಾಳ್ಮೆಯಿಂದ ಪರಿಸ್ಥಿತಿ ಎದುರಿಸಿ.9845743807 ಅದೃಷ್ಟ ಸಂಖ್ಯೆ:2
ತುಲಾ
ಪ್ರಯತ್ನ ಪಡುವವನಿಗೆ ಭಗವಂತನೂ ಸಹಾಯ ಮಾಡುತ್ತಾನೆ. ಹಾಗಾಗಿ ನೀವು ಪ್ರಯತ್ನ ಮಾಡುವುದನ್ನು ನಿಲ್ಲಿಸದೆ ಮುಂದುವರೆಸಿರಿ. ಗೆಲುವು ನಿಮ್ಮದಾಗುವುದು. ಗುರುವಿನ ಅನುಗ್ರಹವಿದ್ದು ಶುಭ ಫಲ ಕಾಣುವಿರಿ.ಮಾಯೆಯನ್ನು ಜಯಿಸುವ ಸಕಾರಾತ್ಮಕ ಶಕ್ತಿ ನಿಮಗೆ ಬರಲಿದೆ. ಬುದ್ಧಿಬಲ ಉಪಯೋಗಿಸಿ ಎಲ್ಲೆಡೆ ಗೆಲುವು ಸಾಧಿಸುವಿರಿ. ಇದರಿಂದ ನಿಮ್ಮ ಆತ್ಮಸ್ಥೈರ್ಯ ಹೆಚ್ಚಾಗುವುದು.9845743807 ಅದೃಷ್ಟ ಸಂಖ್ಯೆ:8
ವೃಶ್ಚಿಕ
ಕೆಲವರನ್ನು ಭೇಟಿಯಾಗಲಿದ್ದೀರಿ. ಇದರಿಂದ ಒಳ್ಳೆಯವರು ಯಾರು ಕೆಟ್ಟವರು ಯಾರು ಎಂದು ಗೊತ್ತಾಗುವುದು. ಹಣಕಾಸು ಲೇವಾದೇವಿ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ನೆರೆಹೊರೆಯವರಿಂದ ಉತ್ತಮವಾದ ಸಲಹೆ ಸೂಚನೆಗಳು ದೊರಕಿ ಕೌಟುಂಬಿಕ ವಿಚಾರದಲ್ಲಿ ನೆಮ್ಮದಿ ವೃದ್ಧಿಸಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರುವುದು. ಖರ್ಚಿನಲ್ಲಿ ಹಿಡಿತವಿರಲಿ.9845743807 ಅದೃಷ್ಟ ಸಂಖ್ಯೆ:5
ಧನುಸ್ಸು
ಕಷ್ಟಗಳನ್ನು ಎದುರಿಸಿದ್ದೀರಿ. ಹಿರಿಯರೊಬ್ಬರು ಕೊಡುವ ಉಪಯುಕ್ತ ಸಲಹೆಗಳನ್ನು ಸ್ವೀಕರಿಸಿ. ಇದರಿಂದ ಕಷ್ಟದಿಂದ ಪಾರಾಗಲು ನಿಮಗೆ ದಾರಿ ದೊರೆಯುವುದು. ಮಗನ ಬಗ್ಗೆ ಚಿಂತೆ ಮಾಡುವುದರಿಂದ ಪ್ರಯೋಜನವಿಲ್ಲ. ದಿಢೀರನೇ ಕಾರ್ಯವೊಂದನ್ನು ಪೂರೈಸಬಹುದು ಎಂಬ ನಿಮ್ಮ ಲೆಕ್ಕಾಚಾರ ತಪ್ಪಾಗುವ ಸಾಧ್ಯತೆಗಳಿವೆ. ಎಚ್ಚರದಿಂದ ಇರಿ. ಹಲವು ಸಂಘ ಸಂಸ್ಥೆಗಳು ನಿಮ್ಮ ಬುದ್ಧಿಮತ್ತೆಗೆ ಬೆರಗಾಗಿ ಉನ್ನತ ಅಧಿಕಾರ ನೀಡಲು ಆಹ್ವಾನ ನೀಡುವರು.9845743807 ಅದೃಷ್ಟ ಸಂಖ್ಯೆ:4
ಮಕರ
ಬರೀ ಹಗಲುಗನಸುಗಳೇ ನಿಮ್ಮ ಆಸ್ತಿ ಆಗಬಾರದು. ವಾಸ್ತದಲ್ಲಿನ ನಿಖರತೆ ಅರಿತುಕೊಂಡರೆ ಗೆಲುವಿದೆ. ಸಂಗಾತಿಯ ವಿಚಾರಧಾರೆಗಳು ಕೆಲವು ಸಲ ನಿಮ್ಮನ್ನು ಸಂದಿಗ್ಧಕ್ಕೆ ಸಿಲುಕಿಸುವುದು. ವಿವೇಚನೆಯಿಂದ ಕಾರ್ಯ ಪ್ರವೃತ್ತರಾಗಿ.ಮನಸ್ಸಿನಲ್ಲಿ ಮಂಡಿಗೆ ಇಟ್ಟುಕೊಂಡು ಗೋಧಿಲೆಕ್ಕವನ್ನು ಕೇಳಿದರೆ ಹೇಗೆ. ಅಂತೆಯೆ ನಿಮ್ಮ ಭಾವನೆಗಳನ್ನು ಪರರ ಮುಂದೆ ಹೇಳಿಕೊಳ್ಳದೆ ನಿಮ್ಮ ಕೆಲಸವನ್ನು ಹೇಗೆ ತಾನೇ ಮಾಡಲು ಸಾಧ್ಯ.9845743807 ಅದೃಷ್ಟ ಸಂಖ್ಯೆ:9
ಕುಂಭ
ಅನಿರೀಕ್ಷಿತವಾದ ಬೆಳವಣಿಗೆಯೊಂದು ಮೇಲ್ನೋಟಕ್ಕೆ ದುಃಖ ತಂದರೂ ಹಲವು ಹೊಸ ದಾರಿಗಳು ತೆರೆಯುತ್ತವೆ. ದೃಢ ಮನಸ್ಸಿನಿಂದ ಕಾರ್ಯ ಪ್ರವೃತ್ತವಾದರೆ ಒಳಿತಾಗುವುದು. ದಶಮಸ್ಥಾನದ ಗ್ರಹಸ್ಥಿತಿಯಿಂದಾಗಿ ಉದ್ಯೋಗದಲ್ಲಿ ಉದ್ವಿಗ್ನತೆ ಕಂಡು ಬರುವುದು. ಶನಿ ದೇವರ ಆರಾಧನೆ ಮಾಡುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ಆಂಜನೇಯ ಸ್ತೋತ್ರ ಪಠಿಸಿ.9845743807 ಅದೃಷ್ಟ ಸಂಖ್ಯೆ:3
ಮೀನ
ನಿಮ್ಮ ವಿಚಾರದಲ್ಲಿ ಜನರ ಪ್ರಶಂಸೆಗಳು ಉತ್ತಮವಾಗಿದ್ದು ಸಂಘಟನಾ ಶಕ್ತಿಯನ್ನು ಇನ್ನು ಹೆಚ್ಚು ವೃದ್ಧಿಸಿಕೊಳ್ಳಲು ಸಕಾಲವಾಗಿದೆ. ನಿಮ್ಮ ಸ್ನೇಹಿತರು ಬಂಧುಗಳು ನಿಮಗೆ ಸಹಾಯ ಮಾಡುವರು. ಮಧ್ಯವರ್ತಿಗಳ ಉಪಟಳದಿಂದ ಆಗುವ ಕೆಲಸ ಕಾರ್ಯಗಳಿಗೆ ಅಡೆತಡೆ ಉಂಟಾಗುವುದು. ಕುಲದೇವರನ್ನು ಸ್ಮರಿಸಿ. ಸ್ವಲ್ಪ ದಿನಗಳ ನಂತರ ನಿಮ್ಮ ಗ್ರಹಗತಿಯಲ್ಲಿ ಬದಲಾವಣೆ ಕಂಡು ಬಂದು ಒಳ್ಳೆದಾಗುವುದು.9845743807 ಅದೃಷ್ಟ ಸಂಖ್ಯೆ:5
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ, ಕುಜದೋಷಪರಿಣಾಮ,ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp