Just In
- 11 min ago ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- 1 hr ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 2 hrs ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 4 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Don't Miss
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
16-6-2019: ಭಾನುವಾರದ ದಿನ ಭವಿಷ್ಯ
ಭಾನುವಾರ ಬಂತೆಂದರೆ ಸಾಕು, ಕೆಲವರು ಶಾಪಿಂಗ್ ಮಾಡುವುದು ಅಥವಾ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದರ ಮೂಲಕ ಖುಷಿಪಡುತ್ತಾರೆ. ಒಟ್ಟಿನಲ್ಲಿ ಎಲ್ಲಾ ಕಾರ್ಯದ ಉದ್ದೇಶವು ಖುಷಿಯಾಗಿ ಇರಬೇಕೆನ್ನುವುದೇ ಆಗಿರುತ್ತದೆ. ಇನ್ನು ವಿಶ್ರಾಂತಿಗೆ ಮೀಸಲಾದ ಈ ಭಾನುವಾರ ನಿಮ್ಮ ಭವಿಷ್ಯಕ್ಕೆ ಯಾವೆಲ್ಲಾ ಬದಲಾವಣೆಯನ್ನುಂಟುಮಾಡುತ್ತದೆ? ವಿಶ್ರಾಂತಿಯ ಜೊತೆಗೆ ಒಂದಿಷ್ಟು ಖುಷಿಯನ್ನು ನೀಡುವುದೇ ಎಂದು ತಿಳಿದುಕೊಳ್ಳಲು ಈ ಮುಂದೆ ವಿವರಿಸಲಾದ ರಾಶಿ ಭವಿಷ್ಯವನ್ನು ಅರಿಯಿರಿ..
ಮೇಷ ( 16 ಜೂನ್ 2019)
ಎಲ್ಲ ರೀತಿಯಲ್ಲೂ ಎಚ್ಚರಿಕೆ ಇರಲಿ. ಹಣದ ವಿಚಾರದಲ್ಲಿ ವಹಿಸಬೇಕಾದ ಮುತುವರ್ಜಿಯ ಬಗ್ಗೆ ವಿಶೇಷ ಸಲಹೆ ಸೂಚನೆಗಳನ್ನು ಅನ್ಯರಿಂದ ಪಡೆಯಬೇಕಾಗಿಲ್ಲ. ಸ್ವಯಂ ಪೂರ್ಣವಾದ ಪ್ರತಿಭೆ ನಿಮಗೇ ಇರುವುದರಿಂದ ಅದೃಷ್ಟ ನಿಮ್ಮ ಹಿಂದೆ ಇರುತ್ತದೆ. ಸರ್ಕಾರಿ ಕೆಲಸಗಾರರು ತೊಂದರೆದಾಯಕ ವರ್ಗಾವಣೆಗೆ ಸಜ್ಜಾಗಬೇಕಾಗಿದೆ. ನೀವು ಬಯಸಿದ ಕೆಲಸದಲ್ಲಿ ನೌಕರಿ ಮಾಡಬೇಕೆಂದಿದ್ದರೆ ಗುರುವಿನ ಮೊರೆ ಹೋಗುವುದು ಒಳ್ಳೆಯದು. ಶ್ರೀರಾಮರಕ್ಷಾ ಸ್ತೋತ್ರ ಪಠಿಸಿ.9845743807 ಅದೃಷ್ಟ ಸಂಖ್ಯೆ:2
ವೃಷಭ
ವಾಕ್ ಸ್ಥಾನದ ರಾಹು ನಿಮ್ಮ ಮಾತಿನ ವೈಖರಿಯಲ್ಲಿ ಬದಲಾವಣೆಯನ್ನುಂಟು ಮಾಡುವನು. ಬಾಯಿ ತಪ್ಪಿ ಆಡಿದ ಮಾತಿಗೆ ಕ್ಷಮೆ ಯಾಚಿಸುವುದರಲ್ಲಿ ತಪ್ಪಿಲ್ಲ. ಇಲ್ಲವಾದರೆ ಅನಗತ್ಯ ಟೀಕೆಗಳಿಗೆ ಗುರಿ ಆಗುವಿರಿ.ಬಾಕಿ ಇರುವ ಹಣ ನಿಮಗೆ ಸಂದಾಯವಾಗುವುದು. ಮನೆಯಲ್ಲಿ ಬೇಡದ ವಸ್ತುಗಳನ್ನು ಗುಜರಿಗೆ ಹಾಕಿ. ಸ್ವಚ್ಛತಾ ಆಂದೋಲನವನ್ನು ಮನೆಯಿಂದಲೇ ಆರಂಭಿಸಿ. ಸ್ವಚ್ಛತೆಯಲ್ಲಿ ಭಗವಂತ ನೆಲೆಸಿರುತ್ತಾನೆ. 9845743807 ಅದೃಷ್ಟ ಸಂಖ್ಯೆ:8
ಮಿಥುನ
ಅರಣ್ಯದೊಳಗೊಂದು ಮನೆಯ ಮಾಡಿ ಮೃಗಗಳಿಗೆ ಅಂಜಿದೊಡೆ ಎಂತಯ್ಯಾ ಎಂಬ ಮಾತಿದೆ. ಸುಮ್ಮನೆ ಬರುವ ಟೀಕೆಗೆ ಹೆದರಬೇಡಿ. ನಿಮ್ಮ ವಿರುದ್ಧ ಮಾಡುತ್ತಿದ್ದ ಟೀಕಾಕಾರರಾನೇಕರು ನಿಮ್ಮ ಸಂಸಾರದ ಆಗುಹೋಗುಗಳ ಜವಾಬ್ದಾರಿ ತೆಗೆದುಕೊಳ್ಳವುದಿಲ್ಲ. ಬಯಸಿದ ಮಾರ್ಗವನ್ನು ಪಡೆಯುವ, ಅದೇ ಮಾರ್ಗದಲ್ಲಿ ಸಂಚರಿಸಿ ಯಶಸ್ಸನ್ನು ಸಂಪಾದಿಸುವ ವಿಶೇಷ ಶಕ್ತಿಯನ್ನು ಸಂಪಾದಿಸುತ್ತೀರಿ. ಎಲ್ಲಾ ರೀತಿಯ ಸರಳ ಪ್ರಯತ್ನಗಳೇ ಯಶಸ್ಸು ತರುತ್ತದೆ. ನಿಮ್ಮ ಉತ್ತಮವಾದ ಪ್ರಯತ್ನಗಳು ನಿರೀಕ್ಷಿತ ಯಶಸ್ಸು ತರುವವು.9845743807 ಅದೃಷ್ಟ ಸಂಖ್ಯೆ:6
ಕಟಕ
ನೀವು ಕೈಗೊಳ್ಳುವ ಕೆಲಸ ವಿಚಾರದಲ್ಲಿ ಪೂರ್ವ ತಯಾರಿಗಳ ಬಗ್ಗೆ ಹೆಚ್ಚಿನ ಎಚ್ಚರ ಇರಲಿ. ಉತ್ತಮ ದಿನಗಳು ಬರುತ್ತವೆ ಅಲ್ಲಿವರೆಗೂ ನಿರಾಳವಾಗಿರೋಣ ಎಂದು ಉದಾಸೀನ ಮಾಡಬೇಡಿ. ನಿಶ್ಚಿತ ವಾದುದರ ಬಗೆಗಿನ ತಯಾರಿಗೆ ವಿಳಂಬ ಬೇಡ. ದಣಿವರಿಯದೆ ಮುನ್ನುಗ್ಗುವ ಇಚ್ಛಾ ಶಕ್ತಿ ಬೆಳೆಸಿಕೊಳ್ಳಿ. ನಿಮ್ಮ ತಾಕಲಾಟದ ದಾರಿಯು ಅವಿರತ ಯಶಸ್ಸಿಗೆ ಹಿನ್ನಡೆ ತರುವುದು. ಆದರೆ ವಿಘ್ನ ವಿನಾಶಕ ಗಣಪತಿ ನಿಮ್ಮ ದಾರಿಯಲ್ಲಿನ ವಿಘ್ನಗಳನ್ನು ನಿವಾರಿಸಿ ಸುರಳವಾದ ಗುರಿಯನ್ನು ಮುಟ್ಟಿಸುವನು.9845743807 ಅದೃಷ್ಟ ಸಂಖ್ಯೆ:3
ಸಿಂಹ
ನಿಮ್ಮ ಏಳಿಗೆಯನ್ನು ಸಹಿಸಲಾರದ ನಿಮ್ಮ ಹತ್ತಿರದ ಗುಂಪೊಂದು ನಿಮ್ಮನ್ನು ತೀವ್ರವಾಗಿ ಬಾಧಿಸುತ್ತಿದೆ. ಜನ್ಮಶನಿ ಕೆಲಸದಲ್ಲಿ ವಿಳಂಬ ಮಾಡುತ್ತಿರುವರು. ಶನಿ ದೇವಾಲಯದಲ್ಲಿ ಎಳ್ಳು ದೀಪ ಹಚ್ಚಿ.ನಿಮ್ಮ ತಾಳ್ಮೆಯನ್ನು ಕೆಡಿಸಿ ಕೊಳ್ಳದೆಯೇ, ಇರುವ ಕೆಲಸ ಮುಂದುವರಿಸಿ ಕೊಂಡು ಮುನ್ನುಗ್ಗಿ. ನಿಮ್ಮ ಪಾಲಿನ ತೀವ್ರತರವಾದ ಮನದಾಳದ ಸದಿಚ್ಛೆಯು ಪೂರ್ಣಗೊಳ್ಳುವುದು. ಗುರುವಿನ ಅನುಗ್ರಹ ನಿಮ್ಮ ಮೇಲಿರುವುದರಿಂದ ಕಾರ್ಯಗಳು ಸುಲಲಿತವಾಗುವವು. 9845743807 ಅದೃಷ್ಟ ಸಂಖ್ಯೆ:9
ಕನ್ಯಾ
ನೋವು ತರುವ ಮಾತುಗಳನ್ನಾಡುವ ಜನರನ್ನು ನಯವಾಗಿ ನಿರ್ಲಕ್ಷಿಸಿ. ಪ್ರಾಮಾಣಿಕವಾದ ನಿಮ್ಮ ನಡೆಯ ಶಕ್ತಿಯನ್ನು, ಸುಡುವ ದಾವಾಗ್ನಿಯೂ ಏನೂ ಮಾಡಲಾಗದೆ ಸೋಲುತ್ತದೆ. ಆಂಜನೇಯ ಸ್ವಾಮಿಯನ್ನು ಆರಾಧಿಸಿ. ಇದರಿಂದ ವರ್ಚಸ್ಸಿಗೆ ಬೇಕಾದ ಸಿದ್ಧಿ ದೊರೆಯುವುದು.ನಿಮ್ಮಲ್ಲಿ ಆನೆ ಬಲವಿದೆ. ಆದರೆ ದೂರದಿಂದ ಬೊಗಳುವ ಶ್ವಾನವನ್ನು ನೀವು ನಿಯಂತ್ರಿಸಲಾರಿರಿ. ಸಮತೋಲನ ತಪ್ಪದಂತೆ ಕುಟುಂಬದ ಜೊತೆ ವ್ಯವಹರಿಸಿ. ಆರೋಗ್ಯದ ಕಡೆ ಗಮನ ಹರಿಸಿ. ಮನೆ ವೈದ್ಯರ ಸಲಹೆ ಪಡೆಯಿರಿ. 9845743807 ಅದೃಷ್ಟ ಸಂಖ್ಯೆ:6
ತುಲಾ
ಸಜ್ಜನರಾದ ನಿಮ್ಮನ್ನು ಮೆಚ್ಚದಿರಲು ಸಾಧ್ಯವೇ ಇಲ್ಲ. ಜನರೊಡನೆ ಸಂಕೋಚ ಬಿಟ್ಟು ಮಾತನಾಡಿ. ಅವರು ನಿಮ್ಮನ್ನು ಸದಾಕಾಲ ಬೆಂಬಲಿಸುವರು. ಸಾಧ್ಯವಾದಲ್ಲಿ ಮಾತಾ ದುರ್ಗಾದೇವಿ ಮಂದಿರಕ್ಕೆ ಹೋಗಿ ಅರ್ಚನೆ ಸಲ್ಲಿಸಿ. ಗುರು ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಿಸಿ. ಅವರು ನಿಮ್ಮ ಅಂತರಂಗದ ಬಯಕೆಗಳನ್ನು ಪೂರೈಸಿ ನಿಮ್ಮನ್ನು ರಕ್ಷಿಸಲಿದ್ದಾರೆ. ವಾಹನ ಖರೀದಿ, ಸ್ಥಿರಾಸ್ತಿ ಖರೀದಿ ಬಗ್ಗೆ ಸದ್ಯಕ್ಕೆ ವಿಚಾರ ಬೇಡ.9845743807 ಅದೃಷ್ಟ ಸಂಖ್ಯೆ:8
ವೃಶ್ಚಿಕ
ಬೇರೆಯವರನ್ನು ಅವಲಂಬಿಸುವ ವಿಚಾರವನ್ನು ದೂರ ಇಡಿ. ನಿಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ. ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿಲ್ಲದಿದ್ದರೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಹೇಗೆ ಸಾಧ್ಯ? ನಿಮ್ಮ ಮೇಲೆ ಗುರು ಹಿರಿಯರ ಆಶೀರ್ವಾದ ಇದೆ.ಪದೇ ಪದೆ ನಿಮ್ಮ ವಿರುದ್ಧದ ಮಾತುಗಳು ಕೇಳಿಸಬಹುದು. ಅದನ್ನು ಕೇಳಿ ನಕ್ಕುಬಿಡಿ. ಏಕೆಂದರೆ ಇತರರು ಮಾಡುವ ಆರೋಪದಲ್ಲಿ ಹುರುಳಿಲ್ಲ ಎನ್ನುವ ಸತ್ಯ ನಿಮಗೆ ಗೊತ್ತಿರುವಂತೆ ಎದುರಾಳಿಗಳಿಗೂ ಗೊತ್ತಿರುತ್ತದೆ. ಆದರೆ ನಿಮ್ಮ ಮೇಲೆ ಗೂಬೆ ಕೂರಿಸಬೇಕೆಂಬ ಕಾರಣದಿಂದ ಅಪವಾದ ಹೊರಸುವರು.9845743807 ಅದೃಷ್ಟ ಸಂಖ್ಯೆ:5
ಧನುಸ್ಸು
ಶ್ರೀಹರಿಯ ಕರುಣೆ ಅಪಾರವಾದುದು. ನಿಮ್ಮ ಮನದ ಮೂಲೆಯಲ್ಲಿದ್ದ ಆತಂಕವನ್ನು ದೂರ ಮಾಡಿ ಮನದಲ್ಲಿ ಮತ್ತು ಮನೆಯಲ್ಲಿ ಸಂತಸದ ವಾತಾವರಣ ಮೂಡಿಸಿರುವನು. ಆತನ ಕಾರುಣ್ಯವನ್ನು ಮೌನದಿಂದ ಕೊಂಡಾಡಿ ಅಂತರಂಗವನ್ನು ಹಗುರ ಮಾಡಿಕೊಳ್ಳಿ. ಸರ್ರನೆ ನಡೆಯುತ್ತಿರುವ ವಹಿವಾಟಿನಲ್ಲಿ ಹೆಚ್ಚು ಬದಲಾವಣೆ ಆಗಲಿದೆ. ಭಗವಂತ ಕಣ್ಣು ತೆರೆದರೆ ನಿಮ್ಮ ಬಾಳಿನಲ್ಲಿ ಹರ್ಷದ ಹೊನಲೇ ಹರಿಯುವುದು. ಆತನ ಅನುಗ್ರಹಕ್ಕೆ ನಿತ್ಯ ಪ್ರಾರ್ಥಿಸುವುದನ್ನು ಮರೆಯದಿರಿ. 9845743807 ಅದೃಷ್ಟ ಸಂಖ್ಯೆ:3
ಮಕರ
ಪರಿಸರದಲ್ಲಿನ ಇಷ್ಟಕಷ್ಟಗಳನ್ನು ನೀವು ಜಾಣತನದಿಂದ ಅರ್ಥ ಮಾಡಿಕೊಳ್ಳಬಲ್ಲಿರಿ. ಇದರಿಂದ ನಿಮ್ಮ ವೈಯಕ್ತಿಕ ಸಮಸ್ಯೆಗಳು ದೂರವಾಗುವವು. ಕೆಲವೊಂದು ವಿಚಾರಗಳಲ್ಲಿ ಸಂಗಾತಿಯನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಅನಿವಾರ್ಯವಾಗಲಿದೆ.ಅಧಿಕ ಖರ್ಚು ವೆಚ್ಚ ಎಂಬ ಕಾರಣಕ್ಕೆ ಸಿಡಿಮಿಡಿ ಬೇಡ. ಏಕೆಂದರೆ ಮುಷ್ಠಿ ಕಾಳು ಚೆಲ್ಲಿದಾಗ ಮಾತ್ರ ಮೂಟೆ ಕಾಳನ್ನು ಪಡೆಯಲು ಸಾಧ್ಯ ವಾಗುವುದು. ಹಾಗಾಗಿ ಮಾಡಿದ ಖರ್ಚನ್ನು ಠೇವಣಿ ಎಂದು ಭಾವಿಸಿಕೊಂಡಲ್ಲಿ ತೊಂದರೆ ಆಗಲಾರದು.9845743807 ಅದೃಷ್ಟ ಸಂಖ್ಯೆ:9
ಕುಂಭ
ಕೋಪ ಅನರ್ಥಕ್ಕೆ ಕಾರಣ ಎಂದು ಗೊತ್ತಿದ್ದರೂ ಕೆಲವೊಮ್ಮೆ ಕೋಪ ದಿಢೀರನೆ ಬಂದು ಅಂದುಕೊಂಡ ಕಾರ್ಯಗಳನ್ನು ಅಸ್ತವ್ಯಸ್ತ ಮಾಡುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ನಿಮ್ಮ ಕೋಪ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಳ್ಳೆಯದು. ಗುರು ಒಲಿದರೆ ಕೊರಡು ಕೊನರುವುದಯ್ಯಾ ಎನ್ನುವಂತೆ ಗುರುವಿನ ಅಪಾರ ಕರುಣೆಯಿಂದ ಜನರು ನಿಮ್ಮನ್ನು ಆದರಿಸುವರು. ಹೊಗಳಿ ಕೊಂಡಾಡುವರು. ನಿಮ್ಮಲ್ಲಿನ ನಾಯಕತ್ವದ ಗುಣ ಹೊರಜಗತ್ತಿಗೆ ಪ್ರಕಟವಾಗುವುದು. 9845743807 ಅದೃಷ್ಟ ಸಂಖ್ಯೆ:2
ಮೀನ
ನಿಮ್ಮ ಅನೇಕ ರೀತಿಯ ತಾಂತ್ರಿಕ ಪರಿಜ್ಞಾನದ ಒಟ್ಟು ಲಾಭಕ್ಕೆ ಸಿದ್ದಿ ಪಡೆಯುವ ಬೆಳವಣಿಗೆ ಸಂಭವಿಸಲಿದೆ. ಇದರಿಂದ ನಿಮ್ಮ ಬಾಳಿನಲ್ಲಿ ಹೊಸ ಬೆಳಕು ಮೂಡುವುದು. ವಿವಾಹದ ಮಾತುಕತೆ ಫಲಿಸುವುದು.ವಿವಿಧ ಮೂಲಗಳಿಂದ ಹಣ ಬರುವ ಸಾಧ್ಯತೆ ಇದೆ. ಕಾರ್ಮಿಕ ವರ್ಗದವರ ಶ್ರಮಕ್ಕೆ ವಿಶೇಷ ಪ್ರತಿಫಲ ದೊರೆಯುವುದು. ಪಿತೃವರ್ಗದವರಿಂದ ಹೆಚ್ಚಿನ ಅನುಕೂಲವಾಗುವುದು. ಆರ್ಥಿಕ ಸ್ಥಿತಿ ಸದೃಢವಾಗಿರುತ್ತದೆ.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು.ಮದುವೆ,ಸಂತಾನ ಕೊರತೆ, ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ, ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ,ಮನೆಕಟ್ಟುವ ಯೋಗ, ರಾಜಕೀಯ ದ ಭವಿಷ್ಯ, ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp