Just In
- 1 hr ago ದೇಹದಲ್ಲಿ ಈ 7 ಭಾಗದಲ್ಲಿ ಊತ ಉಂಟಾದರೆ ಅದು ಫ್ಯಾಟಿ ಲಿವರ್ನ ಲಕ್ಷಣವಾಗಿದೆ, ನಿರ್ಲಕ್ಷ್ಯ ಮಾಡಬೇಡಿ
- 1 hr ago ಹಸುವಿನ ಹಾಲಿನಿಂದ ಇಡೀ ವಿಶ್ವಕ್ಕೆ ಇನ್ಸುಲಿನ್..! ಹೊಸ ಅಧ್ಯಯನದಲ್ಲಿ ಬಹಿರಂಗ.!
- 4 hrs ago ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- 17 hrs ago ಪೂರ್ವಜನರಿಗೆ ಗ್ರಹಣಗಳು ಹೇಗೆ ತಿಳಿಯುತ್ತಿತ್ತು..? ಅವರು ಏನೆಲ್ಲಾ ಕಥೆ ನಂಬಿದ್ದರು ಗೊತ್ತೆ.?
Don't Miss
- News ಇಂದಿನಿಂದ ಶಕ್ತಿ ದೇವತೆ ದುರ್ಗಾಂಬಿಕಾ ಜಾತ್ರೆ: ಇಲ್ಲಿನ ವಿಶೇಷ ಆಚರಣೆ ಏನು ಗೊತ್ತಾ?
- Finance ಕರ್ನಾಟಕದ ಹಲವೆಡೆ ಮಳೆ: ಬೆಂಗಳೂರಿಗೆ ಮಳೆ ಬರುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
- Sports IPL 2024: RCB ಫ್ಯಾನ್ಸ್ ಕಂಡರೆ ಹೆಚ್ಚು ಹೆದರುತ್ತೇನೆ; ಅವೇಶ್ ಖಾನ್
- Automobiles Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
- Movies ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
- Technology ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
20-5-2019- ಸೋಮವಾರದ ದಿನ ಭವಿಷ್ಯ
ತಿಳುವಳಿಕೆ ಎನ್ನುವುದು ಜೀವನದಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ನಾವು ಮಾತನಾಡುವ ಪ್ರತಿಯೊಂದು ವಿಚಾರವು ನಮ್ಮ ವಯಸ್ಸಿಗೆ ಹಾಗೂ ಪ್ರೌಢಿಮೆಗೆ ತಕ್ಕಂತೆ ಇರಬೇಕು. ವಯಸ್ಸಿಗೆ ಸೂಕ್ತವಲ್ಲದ ರೀತಿಯಲ್ಲಿ, ತಿಳುವಳಿಕೆ ಶೂನ್ಯರಂತೆ ಮಾತನಾಡಿದರೆ ನಮ್ಮ ಮಾತಿಗೆ ಹಾಗೂ ವ್ಯಕ್ತಿತ್ವಕ್ಕೆ ಯಾವುದೇ ಗೌರವ ಇರುವುದಿಲ್ಲ. ನಮ್ಮ ಸ್ಥಾನಕ್ಕೆ ತಕ್ಕಂತೆ ತಿಳುವಳಿಕೆ ಪೂರ್ಣರಾಗಿ ವರ್ತಿಸುವುದರಿಂದ ಸುತ್ತಲಿನ ಜನರಿಗೂ ಯಾವುದೇ ಗೊಂದಲ ಉಂಟಾಗದು.
ಜೊತೆಗೆ
ಜೀವನವನ್ನು
ಸಂಪೂರ್ಣವಾಗಿ
ಆನಂದಿಸಬಹುದು.
ವಾರದ
ಆರಂಭದ
ದಿನವಾದ
ಇಂದು
ಪ್ರತಿಯೊಬ್ಬರೂ
ಜೀವನದಲ್ಲಿ
ಒಳ್ಳೆಯದಾಗಲಿ
ಎಂದು
ಬಯಸುವುದು
ಸಹಜ.
ಆದರೆ
ಕೆಲವು
ಗ್ರಹಗತಿಗಳಿಗೆ
ಅನುಗುಣವಾಗಿ
ಭವಿಷ್ಯದಲ್ಲಿ
ಬದಲಾವಣೆಯನ್ನು
ಕಾಣಲೇ
ಬೇಕಾಗುತ್ತದೆ.
ಈ
ದಿನ
ನಿಮ್ಮ
ರಾಶಿ
ಭವಿಷ್ಯದಲ್ಲಿ
ಯಾವೆಲ್ಲಾ
ಬದಲಾವಣೆಗಳು
ಉಂಟಾಗಲಿದೆ
ಎನ್ನುವುದನ್ನು
ತಿಳಿಯಲು
ಮುಂದೆ
ನೀಡಲಿರುವ
ರಾಶಿ
ಭವಿಷ್ಯವನ್ನು
ಅರಿಯಿರಿ...
ಪಂಡಿತ್
ಮಂಜುನಾಥ್
ಶಾಸ್ತ್ರೀ
ದೈವಜ್ಞ
ಜ್ಯೋತಿಷ್ಯರು
9845743807
ಮೇಷ (20 ಮೇ 2019)
ನಿಮ್ಮದೇ ಆದ ಪ್ರತ್ಯೇಕ ಪ್ರಯತ್ನಗಳ ಯಶಸ್ಸಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಲಿದ್ದು ಇವು ನಿಮ್ಮ ಮುಂದಿನ ಬಾಳಿನ ಮೈಲಿಗಲ್ಲು ಆಗುವವು. ಯಾವುದಕ್ಕೂ ಒಂದು ಬಾರಿ ಮನೆಯ ಹಿರಿಯರೊಡನೆ ಚರ್ಚಿಸಿ ಮುಂದುವರೆಯಿರಿ.ಅನಿರೀಕ್ಷಿತ ಟೀಕೆಗಳನ್ನು ಧೈರ್ಯದಿಂದ ಎದುರಿಸಿ. ನಿಮಗೆ ಇದು ಪರೀಕ್ಷೆಯ ಕಾಲ. ಕಪಟವರಿಯದ ನಿಮಗೆ ನೀವು ಆಡುವ ಸತ್ಯನುಡಿಗಳೇ ವಜ್ರಾಯುಧ. ಗುರು ಕೃಪೆ ನಿಮ್ಮ ಮೇಲಿರುವುದರಿಂದ ಅಂಜುವ ಅಗತ್ಯವಿಲ್ಲ.9845743807 ಅದೃಷ್ಟ ಸಂಖ್ಯೆ:2
ವೃಷಭ
ಹಳೆಯ ಕಡತಗಳನ್ನು ಹಿಂದೆ ಮುಂದೆ ನೋಡದೆ ಬಿಸಾಡದಿರಿ. ಕಣ್ಣಲ್ಲಿ ಕಣ್ಣಿಟ್ಟು ನೋಡಿ ಬೇಡದ್ದನ್ನು ಬಿಸಾಡಿ. ಕೆಲವು ಕಡತಗಳಲ್ಲಿ ಬಹುಮುಖ್ಯವಾದ ಕೈಬರಹದ ಚೀಟಿಗಳು ಪತ್ತೆಯಾಗುವವು. ಅದರಿಂದ ನಿಮಗೆ ಅನುಕೂಲವಾಗುವುದು.ವಿನಾಕಾರಣ ಜಗಳವಾಡುವ, ಅಶಾಂತಿಗೆ ಕಾರಣವಾಗುವ ನಿಮ್ಮ ಕೋಪವನ್ನು ಕೈಬಿಡಿ. ಆ ಕೋಪ ನಿಮ್ಮ ಇಡೀ ದಿನದ ಸಂತೋಷವನ್ನು ಹಾಳು ಮಾಡುವುದಲ್ಲದೆ ಮನೆಯವರ ನೆಮ್ಮದಿ ಕೆಡಿಸುವುದು. ತಾಳ್ಮೆಯೇ ನಿಮ್ಮ ದೈನಂದಿನ ಮಂತ್ರವಾಗಿರಲಿ.9845743807 ಅದೃಷ್ಟ ಸಂಖ್ಯೆ:1
ಮಿಥುನ
ಮನೋಜಯನಾದ, ಸ್ಥೈರ್ಯ, ಧೈರ್ಯಗಳ ನಿಧಿಯಾದ ಮಾರುತಿ ದೇವರನ್ನು ಆರಾಧಿಸಿ. ಕಾರ್ಯದಲ್ಲಿ ಯಶಸ್ಸು ಹೊಂದುವಿರಿ. 5 ವರ್ಷದ ಒಳಗಿನ ಹೆಣ್ಣುಮಕ್ಕಳಿಗೆ ಸಿಹಿ ಅಥವಾ ಪುಸ್ತಕ ಕೊಟ್ಟು ಪ್ರೋತ್ಸಾಹಿಸಿ.ನಿಮ್ಮ ಪಾಲಿಗೆ ಅದೃಷ್ಟದ ದಿನ. ಬಹುದಿನದ ನಿಮ್ಮ ಬಯಕೆ ಈಡೇರುವ ದಿನ. ಈ ದಿನಕ್ಕೆ ಕಾದು ಕುಳಿತಿರುವಂತೆ ನಿಮ್ಮ ಮನಸ್ಸು ನೂರುಬಾರಿ ಹೇಳಿಕೊಂಡಿತ್ತು. ಇದರಿಂದ ಒಂದು ಬಹುದೊಡ್ಡ ಸಮಸ್ಯೆ ನಿವಾರಣೆ ಆಗುವುದು.9845743807 ಅದೃಷ್ಟ ಸಂಖ್ಯೆ:6
ಕಟಕ
ಹಳೆಯ ಗೆಳೆಯರ ಇಲ್ಲವೆ ಬಂಧುಗಳ ಆಗಮನದಿಂದ ಹರ್ಷ ಉಂಟಾಗುವುದು. ಬಿಸಿನೆಸ್ನಲ್ಲಿ ಚೇತರಿಕೆ ಕಂಡು ಬರುವುದು. ಹಳೆ ಸಾಲದ ಬಾಕಿ ತೀರಿಸಲು ಮುಂದಾಗುವಿರಿ. ಹಣವನ್ನು ಇತಿಮಿತಿಯಾಗಿ ಬಳಸಿ. ಹಿರಿಯರೊಬ್ಬರು ನಿಮ್ಮ ವಿಚಾರದಲ್ಲಿ ಕರುಣಾಳುಗಳಾಗಿರುತ್ತಾರೆ. ಅವರ ಮಾರ್ಗದರ್ಶನ ಮತ್ತು ಹಿತನುಡಿಗಳು ನಿಮ್ಮ ಮೇಲೆ ಗಾಢ ಪರಿಣಾಮ ಬೀರಿರುವವು. ಅದನ್ನು ಮುಕ್ತಕಂಠದಿಂದ ಎಲ್ಲರಿಗೂ ತಿಳಿಯುವಂತೆ ತಿಳಿಸಿ. ಆ ಮೂಲಕ ಆ ಹಿರಿಯರಿಗೆ ಗೌರವ ಸೂಚಿಸಿ.9845743807 ಅದೃಷ್ಟ ಸಂಖ್ಯೆ:4
ಸಿಂಹ
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಗಮನ ಇರಲಿ. ಸುಮ್ಮನೆ ಪೊಳ್ಳು ಮಾತುಗಳನ್ನು ನಂಬಿ ಇರುವ ವ್ಯವಹಾರವನ್ನು ಅಭಿವೃದ್ಧಿ ಪಡಿಸಲು ಮುಂದಾಗದಿರಿ. ಇದರಿಂದ ತೊಂದರೆ ಅನುಭವಿಸಬೇಕಾಗುವುದು. ಮಾರುತಿ ಮಂತ್ರ ಪಠಿಸಿ. ಬಾಳಸಂಗಾತಿಯ ಬಯಕೆಗಳನ್ನು ನಯವಾಗಿ ತಿರಸ್ಕರಿಸಿ. ಅವರು ಬಹು ಮೊತ್ತದ ಖರ್ಚಿನ ದಾರಿಗೆ ನಿಮ್ಮನ್ನು ಎಳೆಯಲು ಬಯಸುತ್ತಿರುವರು. ಆದರೆ ಅಗತ್ಯವಾದ ವಸ್ತುಗಳನ್ನು ಖರೀದಿಸಲು ಅವರಿಗೆ ಸಹಾಯ ಮಾಡಿ.9845743807 ಅದೃಷ್ಟ ಸಂಖ್ಯೆ:9
ಕನ್ಯಾ
ಯಶಸ್ಸಿನ ದಾರಿಗಳನ್ನು ತಿಳಿಸಿಕೊಡುವ ಅಥವಾ ನಿರ್ದೇಶಿಸುವ ಹಿರಿಯರನ್ನು ಭೇಟಿಯಾಗುವ ಅವಕಾಶ ಸ್ಪಷ್ಟವಾಗಿರುವುದು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸುಸಂದರ್ಭವನ್ನು ನೀವು ಅನುಭವಿಸುವಿರಿ.ನವಮ ಭಾಗ್ಯದ ಗುರು ಅನೇಕ ಭಾಗ್ಯಗಳನ್ನು ತಂದುಕೊಡುವನು. ಅದನ್ನು ಕಂಡು ಕರುಬುವ ಮಂದಿಯೇ ಬಹಳ ಆಗಿರುವುದರಿಂದ ಹೆಚ್ಚಿನ ಸಂತೋಷವನ್ನು ಹೊಂದಲು ಆಗುವುದಿಲ್ಲ. ಪಾರ್ವತಿ ದೇವಿ ಇಲ್ಲವೆ ದುರ್ಗಾಮಾತೆಯನ್ನು ಅನನ್ಯ ಭಜಿಸಿ.9845743807 ಅದೃಷ್ಟ ಸಂಖ್ಯೆ:6
ತುಲಾ
ಸಂತೋಷಕ್ಕೆ ಅನೇಕ ದಾರಿಗಳಿವೆ. ಇದುವರೆಗೂ ಸವೆಸಿದ ದಾರಿಗಳಿಗಿಂತ ಬೇರೆ ದಾರಿಯನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಗಳು ಹೇರಳವಾಗಿವೆ. ಆ ದಾರಿಯಲ್ಲಿ ಕೂಡಾ ನೀವು ನಿಮ್ಮದೇ ಆದ ಛಾಪು ಅಥವಾ ಹೆಜ್ಜೆ ಗುರುತುಗಳನ್ನು ಮೂಡಿಸುವಿರಿ. ಕಾಲ ಒಂದೇ ತೆರನಾಗಿರುವುದಿಲ್ಲ. ಹಾಗಾಗಿ ಎಂದಿನ ನಗೆ ತಮಾಷೆಯನ್ನು ಮಾಡಲು ಹೋಗಿ ಕಚೇರಿಯಲ್ಲಿ ಬಾಸ್ನ ಕೆಂಗಣ್ಣಿಗೆ ಗುರಿ ಆಗುವಿರಿ. ಆದಷ್ಟು ಸೌಮ್ಯತೆಯಿಂದ ಇರಿ. ಇದರಿಂದ ಒಳಿತಾಗುವುದು. 9845743807 ಅದೃಷ್ಟ ಸಂಖ್ಯೆ:4
ವೃಶ್ಚಿಕ
ಒಗಟಾಗಿ ಮಾತನಾಡುವ ಮಂದಿ ನಿಮ್ಮನ್ನು ಉದ್ರೇಕಿಸುತ್ತಾರೆ. ಆದರೆ ಅದನ್ನು ಗಹನವಾಗಿ ತೆಗೆದುಕೊಳ್ಳದೆ ತಿಳಿಹಾಸ್ಯದಿಂದ ಅವರೆಲ್ಲರನ್ನು ಸಂಭಾಳಿಸುವಿರಿ. ಹಣಕಾಸಿನ ಪರಿಸ್ಥಿತಿಯಲ್ಲಿ ಹೆಚ್ಚಿನ ಪ್ರಗತಿ ಇಲ್ಲ. ಆರೋಗ್ಯವನ್ನು ಅಲಕ್ಷಿಸಬಾರದು ಎಂಬುದು ನೆನಪಿರಲಿ. ಕೆಲಸಕ್ಕೆ ರಜೆ ಹಾಕಿಯಾದರೂ ವೈದ್ಯರನ್ನು ಸಂಪರ್ಕಿಸಿ ಅವರ ಸಲಹೆ ಪಡೆಯಿರಿ. ಸಂಜೆಯ ವೇಳೆಗೆ ನಿಮಗೆ ಇಷ್ಟವಾದ ಪುಸ್ತಕ ಇಲ್ಲವೆ ಕಾದಂಬರಿಯನ್ನು ಓದಿ.9845743807 ಅದೃಷ್ಟ ಸಂಖ್ಯೆ:2
ಧನುಸ್ಸು
ನಿಮ್ಮ ಲೇವಾದೇವಿ ವ್ಯವಹಾರದ ಪತ್ರಗಳು ಮತ್ತು ಬ್ಯಾಂಕ್ ವ್ಯವಹಾರದ ಪತ್ರಗಳನ್ನು ಹೊರಗಡೆ ಕೊಂಡೊಯ್ಯುವಾಗ ಜಾಗ್ರತೆ ಇರಲಿ. ಕೆಲವು ಪತ್ರಗಳು ಕಣ್ಮರೆ ಆಗುವ ಸಾಧ್ಯತೆಗಳು ಇವೆ. ಅಪರಿಚಿತ ಜನರೊಡನೆ ಹೆಚ್ಚು ಸಲುಗೆ ಬೇಡ. ಬೇಡ ಬೇಡ ಎಂದರೂ ಒತ್ತಡ ತರುವ ಮಂದಿ ಹಣಕ್ಕೆ ಸಂಚಕಾರ ತರುವ ಸಾಧ್ಯತೆ ಇದೆ. ಹಾಗಾಗಿ ನೀವು ನಿಷ್ಠುರ ವ್ಯಕ್ತಿ ಎನಿಸಿಕೊಂಡರೂ ಪರವಾಗಿಲ್ಲ. ಅನ್ಯರಿಗೆ ಹಣಕಾಸಿನ ನೆರವು ನೀಡದಿರಿ.9845743807 ಅದೃಷ್ಟ ಸಂಖ್ಯೆ:4
ಮಕರ
ನಿಮ್ಮ ವೈರಿಗಳ ಬಗ್ಗೆ ಎಚ್ಚರಿಕೆ ಇರಲಿ. ಈ ಬಗ್ಗೆ ಮೈಮರೆಯಬೇಡಿ. ಅವರು ನಿಮ್ಮನ್ನು ಯಾವ ರೀತಿಯಿಂದಾದರೂ ಖೆಡ್ಡಾಕ್ಕೆ ಕೆಡವಿಕೊಳ್ಳುವ ಸಾಧ್ಯತೆ ಇದೆ. ಮನೆಯಿಂದ ಹೊರಗಡೆ ಹೊರಡುವಾಗ ಭಯ ರಕ್ಷ ಕನಾದ ಶ್ರೀಲಕ್ಷ್ಮೀನಾರಸಿಂಹನನ್ನು ನೆನೆಯಿರಿ. ಹೊಗಳುವ ಮಂದಿಯನ್ನು ನಂಬಬೇಡಿ. ಆದರೆ ನಂಬಿದಂತೆ ನಂಬಿ ಅವರು ತಿಳಿಸುವ ಕೆಲ ವಿಚಾರಗಳ ಬಗ್ಗೆ ಸಮ್ಮತಿ ಸೂಚಿಸಿ. ಆಗ ಅವರ ನಿಜವಾದ ಆಂತರ್ಯ ನಿಮಗೆ ತಿಳಿಯುವುದು. ಇದರಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಹೊಸತನ ಮೂಡಿಬರುವುದು. 9845743807 ಅದೃಷ್ಟ ಸಂಖ್ಯೆ:8
ಕುಂಭ
ಆರೋಗ್ಯಂ ಭಾಸ್ಕರಾಚೇತ್ ಎಂದರು ಹಿರಿಯರು. ನಿಮಗೆ ಕಾಡುತ್ತಿರುವ ಅನಾರೋಗ್ಯದಿಂದ ರಕ್ಷ ಣೆ ಪಡೆಯಲು ಸೂರ್ಯಮಂತ್ರ ಇಲ್ಲವೆ ಸೂರ್ಯ ಕವಚ ಪಠಿಸಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಬಿಗಿ ಧೋರಣೆ ತಳೆಯುವುದು ಒಳ್ಳೆಯದು. ಬಾಳಸಂಗಾತಿಯ ಮಾತುಗಳನ್ನು ಆಲಿಸಿ. ಅವನ್ನು ಪಾಲಿಸಲು ಪ್ರಯತ್ನಿಸಿ. ದಿನವೂ ರಗಳೆ ಎಂದು ರೇಗಾಡಬೇಡಿ. ಅವರು ಆಡುವ ಮಾತುಗಳ ಸತ್ಯಾಸತ್ಯತೆಯು ಸಂಜೆಯೊಳಗೆ ನಿಮ್ಮ ಅನುಭವಕ್ಕೆ ಬರುವ ಸಾಧ್ಯತೆ ಇದೆ.9845743807 ಅದೃಷ್ಟ ಸಂಖ್ಯೆ:2
ಮೀನ
ನಿಮ್ಮ ಪಾಲಿಗೆ ಅದೃಷ್ಟ ಬರದು ಎಂದು ನಿರಾಶರಾಗಬೇಡಿ. ನಿಮಗೆ ಬರಬೇಕಾದ ಅದೃಷ್ಟ ಮಹತ್ವವುಳ್ಳದ್ದಾಗಿರುವುದರಿಂದ ಅದು ಬರುವುದು ವಿಳಂಬವಾದೀತು ಅಷ್ಟೆ. ಆದರೆ ಅದು ಬಂದ ಮೇಲೆ ಹಿಂದೆ ತಿರುಗಿ ನೋಡುವ ಪ್ರಮೇಯವೇ ಬರುವುದಿಲ್ಲ.ಮನೋಮಂಡಲದಲ್ಲಿ ಅನುಮಾನಗಳ ಹುತ್ತ ತಲೆ ಎತ್ತುತ್ತಿರುತ್ತದೆ. ಸದ್ಗುರು ದತ್ತಾಷ್ಟಕವನ್ನಾಗಲಿ ಇಲ್ಲವೆ ನೀವು ನಂಬಿದ ಗುರುವಿನ ಸ್ತೋತ್ರ ಪಠಿಸಿ. ಸಾಧ್ಯವಾದಲ್ಲಿ ಕಡಲೆಕಾಳನ್ನು ದಾನ ಮಾಡಿದರೆ ಉತ್ತಮ.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು. ಮದುವೆ, ಸಂತಾನ ಕೊರತೆ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ, ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp