For Quick Alerts
ALLOW NOTIFICATIONS  
For Daily Alerts

23-1-2019: ಬುಧವಾರದ ರಾಶಿ ಭವಿಷ್ಯ

By ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು
|

ಬುಧಚಂದ್ರ (ಸೋಮ)ನ ಮಗನಾದ್ದರಿಂದ ಸೌಮ್ಯನೆಂದು ಪ್ರಸಿದ್ಧನಾಗಿದ್ದಾನೆ. ಹಸಿರು ಬಟ್ಟೆಯನ್ನುಟ್ಟ ಚತುರ್ಭುಜನು, ಖಡ್ಗ ಗುರಾಣಿ ಗದೆಗಳನ್ನು ವರಮುದ್ರೆಯನ್ನೂ ಧರಿಸಿರುವ ಸಿಂಹವಾಹನ.ಕೆಂಪಾದ ವಿಶಾಲ ಕಣ್ಣುಗಳು,ಸ್ವಚ್ಛವಾದ ಒಳ್ಳೆಯ ಮಾತುಗಳು, ಗರಿಕೆಯ ದಲದಂತೆ ಹಸಿರು ಮೈಬಣ್ಣ, ರಾಜನ್ ಸ್ವಭಾವ, ಸದಾ ಸಂತೋಷ, ಮಧ್ಯಮರೂಪ, ನಿಪುಣ, ಉಡುಗೆ ನಡಿಗೆಗಳಿಂದ ಎಲ್ಲರಣ್ಣೂ ಅನುಕರಿಸುವ ಸ್ವಭಾವ, ಪಾಲಾಶದಂತೆ ಹಸಿರು ಬಣ್ಣದ ಉಡುಗೆಗಳು. ಇವು ಇವನಲ್ಲಿ ಕಾಣುವ ಲಕ್ಷಣಗಳು. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807

ಮೇಷ (23 ಜನವರಿ 2019)

ಮೇಷ (23 ಜನವರಿ 2019)

ಅನೇಕ ದಿನಗಳಿಂದಲೂ ಕಾಡುತ್ತಿದ್ದ ಸಮಸ್ಯೆಗಳು ಒಂದು ನಿಶ್ಚಿತ ಪರಿಹಾರ ಕಾಣುವ ಸಾಧ್ಯತೆ ಇದೆ. ಬೃಹತ್‌ ಸಮಸ್ಯೆಯು ಮಂಜುಗಡ್ಡೆಯಂತೆ ಕರಗಿ ಹೋಗುವುದು. ನಿಮ್ಮ ಮುಂದಿನ ದಾರಿ ನಿಚ್ಚಳವಾಗುವುದು. ನಿತ್ಯ ಕೆಲಸಗಳಿಂದ ಹೈರಾಣಾಗಿರುವ ನಿಮಗೆ ಕೆಲಕಾಲ ವಿಶ್ರಾಂತಿ ಅಗತ್ಯವಿದೆ. ಶಕ್ತಿ ಮೀರಿ ಕೆಲಸ ಕಾರ್ಯದಲ್ಲಿ ತೊಡಗಿಕೊಂಡು ಅನಾರೋಗ್ಯದಿಂದ ಹಾಸಿಗೆ ಹಿಡಿಯಬೇಡಿ. ಎಲ್ಲದಕ್ಕೂ ಒಂದು ಮಿತಿ ಹಾಕಿ.9845743807

ಅದೃಷ್ಟ ಸಂಖ್ಯೆ:2

ವೃಷಭ

ವೃಷಭ

ಯಾರನ್ನೇ ಆಗಲಿ ಅನಿವಾರ್ಯ ಎಂದು ಪರಿಗಣಿಸಲು ಮುಂದಾಗದಿರಿ. ನಿಮ್ಮ ಶಕ್ತಿಯೇ ನಿಮ್ಮ ಸಂಜೀವಿನಿಯಾಗಲಿದೆ. ಗುರು ಹಿರಿಯರ ಮಾತನ್ನು ಗೌರವಿಸಿ.ಹಣಕಾಸಿನಸ್ಥಿತಿಸಾಧಾರಣವಾಗಿರುವುದು. ಯಶಸ್ಸಿನ ದಾರಿಯಲ್ಲಿರುವ ನಿಮ್ಮನ್ನು ಸ್ವಾರ್ಥಿಗಳು ಮುತ್ತಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಸಾಕಷ್ಟು ಎಚ್ಚರದಿಂದ ಇರಿ. ನಗುವಾಗ ಎಲ್ಲಾ ನೆಂಟರು ಅಳುವಾಗ ಯಾರೂ ಇಲ್ಲ ಎಂಬಂತೆ ಈಗ ನಿಮ್ಮಲ್ಲಿನ ಹಣದ ನೆರವು ಪಡೆಯಲು ಜನರು ನಿಮ್ಮನ್ನು ಓಲೈಸುವರು.9845743807

ಅದೃಷ್ಟ ಸಂಖ್ಯೆ:6

ಮಿಥುನ

ಮಿಥುನ

ಏಕತಾನತೆಯ ಕೆಲಸದ ನಡುವೆಯೂ ಕೆಲಸಗಾರರ ಬೆಂಬಲದಿಂದ ನಿಮ್ಮ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯಲಿದೆ. ಮಗನ ಮದುವೆ ವಿಚಾರದಲ್ಲಿ ಒಂದು ಸಕಾರಾತ್ಮಕ ಚಿಂತನೆ ಮೂಡಿಬರುವುದು. ದೈವಕೃಪೆಯಿಂದ ಮದುವೆ ಮಾತುಕತೆಗೆ ಮುಂದಾಗುವಿರಿ.ಹಲವು ರೀತಿಯ ಹೊಸ ಹೊಸ ಯೋಜನೆಗಳಿಗಾಗಿ ಪಾಲುದಾರರು ನಿಮಗೆ ದೊರೆಯುವರು. ನಿಮ್ಮ ಕಾರ್ಯ ಯೋಜನೆಗಳು ನಿಮ್ಮ ಮನಸ್ಸಿನಂತೆ ಆಗುವುದರಿಂದ ನಿಮಗೆ ಆತ್ಮಶಕ್ತಿ ಹೆಚ್ಚುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:5

ಕಟಕ

ಕಟಕ

ನಿಮ್ಮ ಅನಿರೀಕ್ಷಿತ ಪ್ರವಾಸದಲ್ಲಿ ನೀರಿನ ಕುರಿತು ಎಚ್ಚರವಿರಲಿ. ಸಮಸ್ಯೆಯ ಹೊಸ ದಾರಿ ಎದುರಾಗದಿರಲಿ. ಮನೆಯಿಂದ ಹೊರಗಡೆ ಹೊರಡುವಾಗ ಶ್ರೀ ಲಕ್ಷ್ಮೀನಾರಸಿಂಹ ದೇವರನ್ನು ಭಜಿಸಿ, ಒಳಿತಾಗುವುದು. ಸರಳವಾಗಿರುವ ದಾರಿಯನ್ನು ಕಗ್ಗಂಟಾಗಿಸಲೆಂದೇ ಕೆಲವರು ತರಲೆ ಮಾಡುತ್ತಿರುವರು. ಆದರೆ ದೈವ ಬಲದ ಮುಂದೆ ಮನುಜ ಬಲ ಕ್ಷೀಣಿಸುವುದು. ನೀವು ನಂಬಿದ ದೈವವನ್ನು ಬಲವಾಗಿ ನಂಬಿ. ನಿಮ್ಮ ಕಾರ್ಯಗಳು ಪ್ರಗತಿಯತ್ತ ಸಾಗುವವು.9845743807 ಅದೃಷ್ಟ ಸಂಖ್ಯೆ:2

ಸಿಂಹ

ಸಿಂಹ

ಶ್ರಮವಹಿಸಿ ಪಡೆದಂತಹ ಪದೋನ್ನತಿಯೇ ನಿಮಗೆ ರಗಳೆ ಎಂದು ಎನಿಸುವುದು. ತಾಳ್ಮೆಯಿಂದಲೇ ನಿಭಾಯಿಸಿ. ಮನೋನಿಯಾಮಕ ರುದ್ರದೇವರನ್ನು ಭಜಿಸುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಎಚ್ಚರದಿಂದ ಇರಿ.ವರ್ಗಾವಣೆಯ ವಿಚಾರದಲ್ಲಿ ಮೇಲಧಿಕಾರಿಗಳು ನಿಮ್ಮ ಪರೀಕ್ಷೆ ಮಾಡಬಹುದು. ನೀವು ಅದರಲ್ಲಿ ಉತ್ತೀರ್ಣರಾಗುವಿರಿ. ನೀವು ಬಯಸಿದ ಸ್ಥಳಕ್ಕೆ ವರ್ಗಾವಣೆಯ ಪತ್ರ ನಿಮ್ಮ ಕೈ ಸೇರುವುದು. ಕುಲದೇವರ ಸನ್ನಿಧಾನಕ್ಕೆ ಹೋಗಿ ಬನ್ನಿ.9845743807 ಅದೃಷ್ಟ ಸಂಖ್ಯೆ:4

ಕನ್ಯಾ

ಕನ್ಯಾ

ತಲೆನೋವಾಗಿದ್ದಂತಹ ಜನರೇ ನಿಮಗೆ ಶರಣಾಗುವ ಲಕ್ಷ ಣಗಳು ಸ್ಪಷ್ಟವಾಗಲಿವೆ. ಇದರಿಂದ ನಿಮ್ಮ ಬಾಕಿ ಕೆಲಸಗಳು ಶೀಘ್ರದಲ್ಲಿಯೇ ಮುಗಿಯುವ ಹಂತ ತಲುಪುವವು. ಬಾಕಿ ಬರಬೇಕಿದ್ದ ಹಣ ನಿಮ್ಮ ಕೈಸೇರುವ ಸೂಚನೆಗಳಿವೆ.ಮಕ್ಕಳ ಹಠಮಾರಿತನ ಧೋರಣೆ ನಿಮ್ಮನ್ನು ಅಲ್ಪಕಾಲ ವಿಚಲಿತರನ್ನಾಗಿ ಮಾಡುವುದು. ಮಾತಾ ದುರ್ಗಾದೇವಿಯ ಪ್ರಾರ್ಥನೆ ಮಾಡಿ ಒಳಿತಾಗುವುದು. ನಿಮ್ಮ ಮನಸ್ಸಿನ ಭಾವನೆಗಳನ್ನು ಸ್ನೇಹಿತರ ಮುಂದೆ ಹೇಳಿಕೊಂಡು ಮನಸ್ಸು ಹಗುರ ಮಾಡಿಕೊಳ್ಳಿ.9845743807 ಅದೃಷ್ಟ ಸಂಖ್ಯೆ:1

ತುಲಾ

ತುಲಾ

ಅನೇಕ ದಿನಗಳಿಂದಲೂ ಕಾಡುತ್ತಿದ್ದ ಸಮಸ್ಯೆಗಳು ಒಂದು ನಿಶ್ಚಿತ ಪರಿಹಾರ ಕಾಣುವ ಸಾಧ್ಯತೆ ಇದೆ. ಬೃಹತ್‌ ಸಮಸ್ಯೆಯು ಮಂಜುಗಡ್ಡೆಯಂತೆ ಕರಗಿ ಹೋಗುವುದು. ನಿಮ್ಮ ಮುಂದಿನ ದಾರಿ ನಿಚ್ಚಳವಾಗುವುದು. ನಿತ್ಯ ಕೆಲಸಗಳಿಂದ ಹೈರಾಣಾಗಿರುವ ನಿಮಗೆ ಕೆಲಕಾಲ ವಿಶ್ರಾಂತಿ ಅಗತ್ಯವಿದೆ. ಶಕ್ತಿ ಮೀರಿ ಕೆಲಸ ಕಾರ್ಯದಲ್ಲಿ ತೊಡಗಿಕೊಂಡು ಅನಾರೋಗ್ಯದಿಂದ ಹಾಸಿಗೆ ಹಿಡಿಯಬೇಡಿ. ಎಲ್ಲದಕ್ಕೂ ಒಂದು ಮಿತಿ ಹಾಕಿ. 9845743807 ಅದೃಷ್ಟ ಸಂಖ್ಯೆ:8

ವೃಶ್ಚಿಕ

ವೃಶ್ಚಿಕ

ಯಾರನ್ನೇ ಆಗಲಿ ಅನಿವಾರ್ಯ ಎಂದು ಪರಿಗಣಿಸಲು ಮುಂದಾಗದಿರಿ. ನಿಮ್ಮ ಶಕ್ತಿಯೇ ನಿಮ್ಮ ಸಂಜೀವಿನಿಯಾಗಲಿದೆ. ಗುರು ಹಿರಿಯರ ಮಾತನ್ನು ಗೌರವಿಸಿ.ಹಣಕಾಸಿನಸ್ಥಿತಿಸಾಧಾರಣವಾಗಿರುವುದು. ಯಶಸ್ಸಿನ ದಾರಿಯಲ್ಲಿರುವ ನಿಮ್ಮನ್ನು ಸ್ವಾರ್ಥಿಗಳು ಮುತ್ತಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಸಾಕಷ್ಟು ಎಚ್ಚರದಿಂದ ಇರಿ. ನಗುವಾಗ ಎಲ್ಲಾ ನೆಂಟರು ಅಳುವಾಗ ಯಾರೂ ಇಲ್ಲ ಎಂಬಂತೆ ಈಗ ನಿಮ್ಮಲ್ಲಿನ ಹಣದ ನೆರವು ಪಡೆಯಲು ಜನರು ನಿಮ್ಮನ್ನು ಓಲೈಸುವರು.9845743807 ಅದೃಷ್ಟ ಸಂಖ್ಯೆ:2

ಧನುಸ್ಸು

ಧನುಸ್ಸು

ಏಕತಾನತೆಯ ಕೆಲಸದ ನಡುವೆಯೂ ಕೆಲಸಗಾರರ ಬೆಂಬಲದಿಂದ ನಿಮ್ಮ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯಲಿದೆ. ಮಗನ ಮದುವೆ ವಿಚಾರದಲ್ಲಿ ಒಂದು ಸಕಾರಾತ್ಮಕ ಚಿಂತನೆ ಮೂಡಿಬರುವುದು. ದೈವಕೃಪೆಯಿಂದ ಮದುವೆ ಮಾತುಕತೆಗೆ ಮುಂದಾಗುವಿರಿ. ಹಲವು ರೀತಿಯ ಹೊಸ ಹೊಸ ಯೋಜನೆಗಳಿಗಾಗಿ ಪಾಲುದಾರರು ನಿಮಗೆ ದೊರೆಯುವರು. ನಿಮ್ಮ ಕಾರ್ಯ ಯೋಜನೆಗಳು ನಿಮ್ಮ ಮನಸ್ಸಿನಂತೆ ಆಗುವುದರಿಂದ ನಿಮಗೆ ಆತ್ಮಶಕ್ತಿ ಹೆಚ್ಚುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. 9845743807 ಅದೃಷ್ಟ ಸಂಖ್ಯೆ:6

ಮಕರ

ಮಕರ

ನಿಮ್ಮ ಅನಿರೀಕ್ಷಿತ ಪ್ರವಾಸದಲ್ಲಿ ನೀರಿನ ಕುರಿತು ಎಚ್ಚರವಿರಲಿ. ಸಮಸ್ಯೆಯ ಹೊಸ ದಾರಿ ಎದುರಾಗದಿರಲಿ. ಮನೆಯಿಂದ ಹೊರಗಡೆ ಹೊರಡುವಾಗ ಶ್ರೀ ಲಕ್ಷ್ಮೀನಾರಸಿಂಹ ದೇವರನ್ನು ಭಜಿಸಿ, ಒಳಿತಾಗುವುದು. ಸರಳವಾಗಿರುವ ದಾರಿಯನ್ನು ಕಗ್ಗಂಟಾಗಿಸಲೆಂದೇ ಕೆಲವರು ತರಲೆ ಮಾಡುತ್ತಿರುವರು. ಆದರೆ ದೈವ ಬಲದ ಮುಂದೆ ಮನುಜ ಬಲ ಕ್ಷೀಣಿಸುವುದು. ನೀವು ನಂಬಿದ ದೈವವನ್ನು ಬಲವಾಗಿ ನಂಬಿ. ನಿಮ್ಮ ಕಾರ್ಯಗಳು ಪ್ರಗತಿಯತ್ತ ಸಾಗುವವು. 9845743807 ಅದೃಷ್ಟ ಸಂಖ್ಯೆ:9

ಕುಂಭ

ಕುಂಭ

ಶ್ರಮವಹಿಸಿ ಪಡೆದಂತಹ ಪದೋನ್ನತಿಯೇ ನಿಮಗೆ ರಗಳೆ ಎಂದು ಎನಿಸುವುದು. ತಾಳ್ಮೆಯಿಂದಲೇ ನಿಭಾಯಿಸಿ. ಮನೋನಿಯಾಮಕ ರುದ್ರದೇವರನ್ನು ಭಜಿಸುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಎಚ್ಚರದಿಂದ ಇರಿ.ವರ್ಗಾವಣೆಯ ವಿಚಾರದಲ್ಲಿ ಮೇಲಧಿಕಾರಿಗಳು ನಿಮ್ಮ ಪರೀಕ್ಷೆ ಮಾಡಬಹುದು. ನೀವು ಅದರಲ್ಲಿ ಉತ್ತೀರ್ಣರಾಗುವಿರಿ. ನೀವು ಬಯಸಿದ ಸ್ಥಳಕ್ಕೆ ವರ್ಗಾವಣೆಯ ಪತ್ರ ನಿಮ್ಮ ಕೈ ಸೇರುವುದು. ಕುಲದೇವರ ಸನ್ನಿಧಾನಕ್ಕೆ ಹೋಗಿ ಬನ್ನಿ. 9845743807 ಅದೃಷ್ಟ ಸಂಖ್ಯೆ:2

ಮೀನ

ಮೀನ

ತಲೆನೋವಾಗಿದ್ದಂತಹ ಜನರೇ ನಿಮಗೆ ಶರಣಾಗುವ ಲಕ್ಷ ಣಗಳು ಸ್ಪಷ್ಟವಾಗಲಿವೆ. ಇದರಿಂದ ನಿಮ್ಮ ಬಾಕಿ ಕೆಲಸಗಳು ಶೀಘ್ರದಲ್ಲಿಯೇ ಮುಗಿಯುವ ಹಂತ ತಲುಪುವವು. ಬಾಕಿ ಬರಬೇಕಿದ್ದ ಹಣ ನಿಮ್ಮ ಕೈಸೇರುವ ಸೂಚನೆಗಳಿವೆ.ಮಕ್ಕಳ ಹಠಮಾರಿತನ ಧೋರಣೆ ನಿಮ್ಮನ್ನು ಅಲ್ಪಕಾಲ ವಿಚಲಿತರನ್ನಾಗಿ ಮಾಡುವುದು. ಮಾತಾ ದುರ್ಗಾದೇವಿಯ ಪ್ರಾರ್ಥನೆ ಮಾಡಿ ಒಳಿತಾಗುವುದು. ನಿಮ್ಮ ಮನಸ್ಸಿನ ಭಾವನೆಗಳನ್ನು ಸ್ನೇಹಿತರ ಮುಂದೆ ಹೇಳಿಕೊಂಡು ಮನಸ್ಸು ಹಗುರ ಮಾಡಿಕೊಳ್ಳಿ.9845743807 ಅದೃಷ್ಟ ಸಂಖ್ಯೆ:1

ಪಂಡಿತ್ ಮಂಜುನಾಥ್ ಶಾಸ್ತ್ರೀ

ದೈವಜ್ಞ ಜ್ಯೋತಿಷ್ಯರು 9845743807

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು. ಮದುವೆ, ಸಂತಾನಕೊರತೆ , ಶತ್ರುಕಾಟ, ಕುಜದೋಷಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮವಿಚಾರ, ವಿದೇಶಿಯೋಗ, ಅನಾರೋಗ್ಯ, ಮನೆಕಟ್ಟುವಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp

English summary

your daily horoscope 23 january 2019

Know what astrology and the planets have in store for you today. Choose your zodiac sign and read the details..
Story first published: Tuesday, January 22, 2019, 16:37 [IST]
X
Desktop Bottom Promotion