Just In
Don't Miss
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
23-6-2019: ಭಾನುವಾರದ ದಿನ ಭವಿಷ್ಯ
ಭಾನುವಾರ ಎಂದರೆ ಸಾಮಾನ್ಯವಾಗಿ ಎಲ್ಲರಿಗೂ ಅದೇನೋ ಒಂದು ಬಗೆಯ ನಿರಾಳ. ದಿನವಿಡೀ ವಿಶ್ರಾಂತಿ ಪಡೆಯಬಹುದು ಎನ್ನುವ ಖುಷಿ. ಉಳಿದ ದಿನಗಳಲ್ಲಿ ಮಾಡಲಾಗದೇ ಇಟ್ಟಿರುವ ಕೆಲಸಗಳನ್ನು ಪೂರ್ಣಗೊಳಿಸಲು ಇಂದು ಹಲವರಿಗೆ ಶುಭದಿನವಾಗಿ ಪರಿಣಮಿಸುತ್ತದೆ. ವಾರವಿಡೀ ಕೆಲಸದ ಒತ್ತಡದಲ್ಲಿ ಇರುವವರು ತಮ್ಮ ಕುಟುಂಬ ಹಾಗೂ ಸ್ನೇಹಿತರೊಡನೆ ಕೊಂಚ ಸಮಯವನ್ನು ಕಳೆಯಲು ಅವಕಾಶ ಕಲ್ಪಿಸಿಕೊಡುವ ಸುಂದರವಾದ ದಿನ ಇದು.
ಹಿಂದೂ
ಪಂಚಾಗದ
ಪ್ರಕಾರ
ಭಾನುವಾರವನ್ನು
ಶುಭದಿನವೆಂದು
ಕರೆಯುತ್ತಾರೆ.
ಕೆಲವು
ಪ್ರಮುಖ
ಕೆಲಸಗಳನ್ನು
ಕೈಗೊಳ್ಳಲು
ಈ
ದಿನ
ಶುಭಕರವಾದ್ದು
ಎಂದು
ಹೇಳುತ್ತಾರೆ.
ಭಾನುವಾರ,
ರವಿವಾರ,
ಆದಿತ್ಯವಾರ
ಎಂತಲೂ
ಈ
ದಿನವನ್ನು
ಕರೆಯುತ್ತಾರೆ.
ರವಿವಾರ
ಎಂದು
ಕರೆಯುವ
ಈ
ದಿನ
ಎಲ್ಲರ
ಬಾಳು
ಬೆಳಗಲಿ
ಎನ್ನುವುದುಬೋಲ್ಡ್
ಸ್ಕೈನ
ಆಶಯ.
ವಿಶ್ರಾಂತಿಗೆ
ಅವಕಾಶ
ಕಲ್ಪಿಸುವ
ಈ
ದಿನ
ನಿಮ್ಮ
ಭವಿಷ್ಯದಲ್ಲಿ
ಯಾವೆಲ್ಲಾ
ಬದಲಾವಣೆಗಳನ್ನು
ನೀಡಬಹುದು
ಎನ್ನುವುದನ್ನು
ತಿಳಿದುಕೊಳ್ಳುವ
ಕುತೂಹಲವಿದ್ದರೆ
ಈ
ಕೆಳಗಿರುವ
ರಾಶಿ
ಭವಿಷ್ಯವನ್ನು
ಪರಿಶೀಲಿಸಿ.ಪಂಡಿತ್
ಮಂಜುನಾಥ್
ಶಾಸ್ತ್ರೀ
ದೈವಜ್ಞ
ಜ್ಯೋತಿಷ್ಯರು
9845743807
ಮೇಷ( 23 june 2019)
ಯಾವುದೇ ರೀತಿಯ ವ್ಯರ್ಥ ಚರ್ಚೆಗಳನ್ನು ಮುಂದುವರೆಸದೆ ಇರುವುದು ಒಳ್ಳೆಯದು. ನಿಮ್ಮ ಸೋಲು ಇತರರಿಗೂ ಪಾಠ ಕಲಿಸಿದೆ. ಮುಂದಿನ ದಿನಗಳಲ್ಲಿ ಹೇಗೆ ಕಾರ್ಯ ಹಮ್ಮಿಕೊಳ್ಳಬೇಕು ಎಂದು ಸಾವಧಾನದಿಂದ ಚಿಂತಿಸಿ.ಯಾರೊಡನೆಯೂ ಮುಖ ಗಂಟಿಕ್ಕಿ ಮಾತನಾಡದಿರಿ. ಮುಖಕ್ಕೆ ನಗುವೇ ಶೃಂಗಾರ. ಹಾಗಾಗಿ ಎದುರಾದ ಜನರನ್ನು ನಗುನಗುತ್ತಲೇ ಮಾತನಾಡಿಸಿ ಮತ್ತು ಮಾತಿನ ನಾಜುಕೂತನದಿಂದಲೇ ಪರರ ತಪ್ಪನ್ನು ಎತ್ತಿ ತೋರಿಸಿ.9845743807 ಅದೃಷ್ಟ ಸಂಖ್ಯೆ:2
ವೃಷಭ
ಸಿನಿಮಾ, ನೃತ್ಯ, ನಾಟಕ ಅಥವಾ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಜನರಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. ಅವರ ಬಹುದಿನದ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ. ಅಲ್ಲಿ ಚುನಾವಣೆ ನಡೆದಲ್ಲಿ ಅದರಲ್ಲಿ ಪಾಲ್ಗೊಳ್ಳುವ ಅವಕಾಶ ಇರುತ್ತದೆ. ಮನೆಯ ವಾತಾವರಣವನ್ನು ನೀವು ದೂರ ಮಾಡಿಕೊಳ್ಳದಿರಿ. ಮನೆ ಗೆದ್ದು ಮಾರು ಗೆಲ್ಲು ಎನ್ನುವಂತೆ ಮೊದಲು ಮನೆಯ ಸದಸ್ಯರ ವಿಶ್ವಾಸವನ್ನು ಪಡೆದುಕೊಂಡು ಹೊರ ಜಗತ್ತಿನಲ್ಲಿ ವ್ಯವಹರಿಸಿ.9845743807 ಅದೃಷ್ಟ ಸಂಖ್ಯೆ:1
ಮಿಥುನ
ನೀವು ಮಾಡುತ್ತಿರುವ ಕೆಲಸಕ್ಕೆ ಸರಿಯಾದ ಸಂಬಳ ಅಥವಾ ಗೌರವ ದೊರೆಯುತ್ತಿಲ್ಲ ಎಂಬುದು ನಿಜವೇ. ಆದರೆ, ನೀವು ಅತ್ಯಂತ ಸ್ವಾಭಿಮಾನಿಯಾದ್ದರಿಂದ ಸಂಬಳ ಹೆಚ್ಚು ಮಾಡಿ ಎಂದು ನಿಮ್ಮ ಬಾಸಿನ ಹತ್ತಿರ ಹೇಳಿಕೊಳ್ಳಲು ಸಂಕೋಚ ಪಡದಿರಿ.ಹೊಸ ರೀತಿಯ ನಿಮ್ಮ ಕನಸನ್ನು ವಾಸ್ತವದಲ್ಲಿ ಕಾರ್ಯರೂಪಕ್ಕೆ ತರಲು ಹೇರಳ ಅವಕಾಶಗಳು ದೊರೆಯುವವು. ನಿಮಗೆ ಒದಗಿ ಬರುವ ಮಹತ್ತರ ಕಾಲಾವಕಾಶವನ್ನು ವ್ಯರ್ಥಮಾಡಿಕೊಳ್ಳದಿರಿ.9845743807 ಅದೃಷ್ಟ ಸಂಖ್ಯೆ:2
ಕಟಕ
ಕೆಲವು ದಿನಗಳಿಂದ ನಿಮ್ಮ ಬಾಸ್ ನಿಮ್ಮ ಕೆಲಸದಿಂದ ಸಂತೃಪ್ತಿಗೊಂಡಿದ್ದಾರೆ. ಇದು ನಿಮ್ಮ ಮುಂದಿನ ಭವಿಷ್ಯದ ಭದ್ರ ಬುನಾದಿಗೆ ಕಾರಣವಾಗುವುದು. ಮನೆಯಲ್ಲಿ ಮಡದಿ ಮಕ್ಕಳ ಸಹಕಾರವು ನಿಮಗೆ ನೆಮ್ಮದಿ ತರುವುದು. ಬಾಳಸಂಗಾತಿಯ ಆರೋಗ್ಯದಲ್ಲಿ ಏರು ಪೇರುಗಳುಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮನೆಯ ಸದಸ್ಯರ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:4
ಸಿಂಹ
ಸಾರ್ವಜನಿಕ ಜೀವನದಲ್ಲಿ ಜನಾನುರಾಗಿ ಎನಿಸಲಿದ್ದೀರಿ. ಮಾತಿನ ಚಾತುರ್ಯವು ನಿಮಗೆ ದೊಡ್ಡ ಆಸ್ತಿ ಆಗಲಿದೆ. ಆಂಜನೇಯ ಸ್ವಾಮಿಯನ್ನು ಅನನ್ಯ ಭಕ್ತಿಯಿಂದ ಪೂಜಿಸಿ. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಯಾರದೋ ಮಾತು ಕೇಳಿ ಇನ್ಯಾರ ಬಗೆಗೋ ತಪ್ಪು ಕಲ್ಪನೆ ಹೊಂದದಿರಿ. ತಪ್ಪು ಕಲ್ಪನೆ ತಾಳಿದ ವ್ಯಕ್ತಿಯಿಂದಲೇ ನಿಮಗೆ ಹೆಚ್ಚಿನ ಸಹಾಯ ಸಿಗುವುದು. ಹಾಗಾಗಿ ಸುಖಾಸುಮ್ಮನೆ ಮತ್ತೊಬ್ಬರ ಗುಣಾವಗುಣಗಳನ್ನು ತುಲನೆ ಮಾಡದಿರಿ. 9845743807 ಅದೃಷ್ಟ ಸಂಖ್ಯೆ:5
ಕನ್ಯಾ
ಶಂಕರನ ಸ್ಮರಣೆಯಿಂದ ನಿಮ್ಮ ಕೆಲಸವು ಪುಟಕ್ಕಿಟ್ಟ ಬಂಗಾರದಂತೆ ಶೋಭಿಸುವುದು. ನಿಮ್ಮ ಮೇಲಧಿಕಾರಿಯು ನಿಮ್ಮ ಬಗ್ಗೆ ಮೆಚ್ಚುಗೆಯ ನುಡಿಗಳನ್ನು ಆಡುವರು.ಶಂಭು ಶಿವನ ಆರಾಧನೆಯಿಂದ ಮಾನಸಿಕ ಬೇಗುದಿ ತಲ್ಲಣಗಳು ಒಂದು ಹಂತದ ನಿಯಂತ್ರಣಕ್ಕೆ ಬರುವವು. ಹಣಕಾಸಿನ ಏರುಪೇರಿನ ಸ್ಥಿತಿಯು ನಿಮ್ಮ ಮನಸ್ಸನ್ನು ಕಂಗೆಡಿಸುವುದು. ಈ ಬಗ್ಗೆ ಹೆಚ್ಚು ಚಿಂತೆ ಬೇಡ9845743807 ಅದೃಷ್ಟ ಸಂಖ್ಯೆ:4
ತುಲಾ
ನಿಮ್ಮ ಸಮಸ್ಯೆಗಳಿಗೆ ಆತ್ಮೀಯರಿಂದ ಉತ್ತಮ ಸಲಹೆ ಸಿಗುವುದು. ಖಾಸಗಿ ಕಂಪನಿ ನೌಕರರಿಗೆ ಸಂತಸದ ಸುದ್ದಿ ದೊರೆಯುವುದು. ತಾಯಿ ಕಡೆಯಿಂದ ಆರ್ಥಿಕ ನೆರವು ಸಿಗಲಿದೆ. ಆರ್ಥಿಕ ಸಮಸ್ಯೆಗಳು ಒಂದು ತಾತ್ವಿಕ ಕೊನೆ ಕಾಣಲಿದೆ.ಬಂಧುಗಳ ಮನೆಯಲ್ಲಿ ನಡೆಯುವ ಮಂಗಳ ಕಾರ್ಯಕ್ಕೆ ಪರಿವಾರ ಸಮೇತ ತೆರಳುವಿರಿ. ಶತ್ರುಗಳ ಭೀತಿ ದೂರವಾಗಲಿದೆ. ಮನೆಯಲ್ಲಿ ಹಿರಿಯರ ಕಡೆಯಿಂದ ವಿವಾಹ ವಿಷಯ ಪ್ರಸ್ತಾಪವಾಗುವುದು.9845743807 ಅದೃಷ್ಟ ಸಂಖ್ಯೆ:2
ವೃಶ್ಚಿಕ
ಆಮೆ ವೇಗದಲ್ಲಿ ಸಾಗುತ್ತಿದ್ದ ಕೆಲಸಗಳು ವೇಗ ಹೆಚ್ಚಿಸಿಕೊಳ್ಳುವವು. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಬರುವುದು. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಕಡಿಮೆ ಆಗುವುದು. ಬಂಧುಗಳೊಡನೆ ಸಂಬಂಧ ಗಟ್ಟಿಗೊಳ್ಳುವುದು.ಸ್ನೇಹಿತರಿಂದ ಆರ್ಥಿಕ ನೆರವು ಸಿಗಲಿದೆ. ಕೊಟ್ಟ ಸಾಲ ಭಾಗಶಃ ವಸೂಲಾಗುವ ಸಾಧ್ಯತೆಯಿದೆ. ಆದಾಯ ಮೂಲಗಳು ಹೆಚ್ಚಾಗುವವು. ಖರ್ಚು ವೆಚ್ಚಗಳಿಗೆ ಸರಿಯಾದ ಲೆಕ್ಕವಿಡುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:6
ಧನುಸ್ಸು
ಆಸ್ತಿ ಪಾಲು ಕುರಿತು ಚರ್ಚೆಯಾಗಲಿದೆ. ಕುಟುಂಬದಲ್ಲಿ ಒಗ್ಗಟ್ಟು ಮೂಡಲಿದೆ. ಪತ್ನಿಯ ಆರೋಗ್ಯ ಸುಧಾರಣೆಯಿಂದ ನೆಮ್ಮದಿ ಎನಿಸುವುದು. ಹಿಡಿದ ಕೆಲಸ ಕೈಗೂಡಲು ನವಗ್ರಹಾರಾಧನೆ ಮಾಡಿ.ನೀವು ಊಹಿಸದ ರೀತಿಯಲ್ಲಿ ಸಹೋದ್ಯೋಗಿಗಳು ನಿಮ್ಮ ವಿರುದ್ಧ ತಿರುಗಿ ಬೀಳುವ ಸಾಧ್ಯತೆಯಿದೆ. ನೀವು ಸಂಧಾನ ಚತುರರಾಗಿರುವ ಕಾರಣ ಅದನ್ನು ಸಮರ್ಥವಾಗಿ ಎದುರಿಸುವಿರಿ. ನಿಮ್ಮ ನಿಲುವನ್ನು ಯಾವುದೇ ಕಾರಣಕ್ಕೂ ಬದಲಾಯಿಸಬೇಡಿ.9845743807 ಅದೃಷ್ಟ ಸಂಖ್ಯೆ:5
ಮಕರ
ಪರಿವಾರದವರೊಂದಿಗೆ ವಿಹಾರಕ್ಕೆ ಹೋಗಲು ಸಿದ್ಧತೆ ಮಾಡಿಕೊಳ್ಳುವಿರಿ. ಕುಟುಂಬದಲ್ಲಿ ಸಂತಸದ ವಾತಾವರಣ ನೆಲೆಸಲಿದೆ. ವಾಹನ ಖರೀದಿಯನ್ನು ಮುಂದೂಡುವುದು ಒಳ್ಳೆಯದು. ನಿಮ್ಮ ಧೈರ್ಯ ಸ್ವಭಾವ ಎಲ್ಲರ ಮೆಚ್ಚುಗೆಪಡೆಯಲಿದೆ.ಅನಿರೀಕ್ಷಿತವಾಗಿ ಪ್ರೀತಿ ಪಾತ್ರರನ್ನು ಭೇಟಿಯಾಗುವಿರಿ. ವ್ಯಾಪಾರ ವ್ಯವಹಾರದಲ್ಲಿ ಅಲ್ಪ ನಷ್ಟ ಕಂಡುಬರುವುದು. ಹಿರಿಯರ ಮೇಲೆ ವಿನಾಕಾರಣ ಮುನಿಸು ತೋರಿಸಬೇಡಿ. ಪ್ರೇಮ ಪ್ರಕರಣಗಳಿಂದ ದೂರವಿರುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:6
ಕುಂಭ
ರಾಜಕಾರಣಿಗಳ ಸಹವಾಸದಿಂದ ದೂರವಿರುವುದು ಉತ್ತಮ. ಇಲ್ಲವಾದರೆ ಅವರಿಂದ ಮಾನಸಿಕ ಕಿರುಕುಳ ಆನುಭವಿಸಬೇಕಾಗುವುದು. ಪಾಲುದಾರರ ಇಬ್ಬಗೆಯ ನೀತಿಯಿಂದಾಗಿವ್ಯವಹಾರದಲ್ಲಿನಷ್ಟಅನುಭವಿಸಬೇಕಾದೀತು.ಪೂರ್ವ ಸಿದ್ಧತೆ ಇಲ್ಲದೆ ಪ್ರಯಾಣ ಮಾಡ ಬೇಡಿ. ತಾಂತ್ರಿಕ ಪರಿಣಿತರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಸರ್ಕಾರಿ ನೌಕರರಿಗೆ ಅನಿರೀಕ್ಷಿತವಾಗಿ ಅಸ್ಥಿರತೆ ಕಾಣುವುದು. ಕುಲದೇವರ ಪ್ರಾರ್ಥನೆ ಮಾಡಿ.9845743807 ಅದೃಷ್ಟ ಸಂಖ್ಯೆ:2
ಮೀನ
ಆರ್ಥಿಕ ಪರಿಸ್ಥಿತಿ ಸ್ವಲ್ಪ ಬಿಗಡಾಯಿಸಬಹುದು. ಲೇವಾದೇವಿ ವ್ಯವಹಾರಕ್ಕೆ ಕೊಂಚ ಹಿನ್ನಡೆಯುಂಟಾಗುವುದು. ಮಾಧ್ಯಮದವರಿಗೆ ಸರ್ಕಾರದಿಂದ ಸವಲತ್ತುಗಳು ದೊರೆಯುತ್ತವೆ. ಹೊಸ ವ್ಯವಹಾರದ ಆರಂಭವನ್ನು ಮುಂದೂಡುವುದು ಉತ್ತಮ. ಯೋಚಿಸಿ ಮಾತನಾಡಿ. ಅನವಶ್ಯಕ ಘರ್ಷಣೆ ಬೇಡ. ಅವಿವಾಹಿತ ಕನ್ಯೆಗೆ ಯೋಗ್ಯ ವರ ದೊರೆಯುವನು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಇದೆ.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು. ಮದುವೆ, ಸಂತಾನಕೊರತೆ , ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp