Just In
Don't Miss
- News ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತ & ಏರಿಕೆ!
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
27-3-2019- ಬುಧವಾರದ ದಿನ ಭವಿಷ್ಯ
ಮಹಾವಿಷ್ಣು ವಿಷ್ಣುವಿನ ಒಂದು ಅಂಶ, ಮಾನವ ಗ್ರಹಿಕೆಗೆ ಮೀರಿದ ಮತ್ತು ಎಲ್ಲ ಗುಣಲಕ್ಷಣಗಳನ್ನು ಮೀರಿದ ಪರಮ ರೂಪ. ವೈಷ್ಣವ ಪಂಥದ ಒಂದು ಪರಂಪರೆಯಾದ ಗೌಡೀಯ ವೈಷ್ಣವ ಪಂಥದಲ್ಲಿ, ಸಾತ್ವತ ತಂತ್ರವು ವಿಷ್ಣುವಿನ ಮೂರು ಭಿನ್ನ ರೂಪಗಳನ್ನು ವಿವರಿಸುತ್ತದೆ: ಮಹಾವಿಷ್ಣು, ಗರ್ಭೋದಕಷಾಯಿ ವಿಷ್ಣು ಮತ್ತು ಕ್ಷೀರೋದಕಷಾಯಿ ವಿಷ್ಣು.
ಮಹಾವಿಷ್ಣು ಪದವು ಬ್ರಹ್ಮನ್ಪದವನ್ನು ಹೋಲುತ್ತದೆ, ಮತ್ತು ದೇವರ ಪರಮೋಚ್ಚ ವ್ಯಕ್ತಿತ್ವವಾಗಿದೆ. ಇದರರ್ಥ ಪರಮ ಸತ್ಯವನ್ನು ಮೊದಲು ಬ್ರಹ್ಮನ್ ಆಗಿ (ನಿರಾಕಾರ ಅಂಶ), ನಂತರ ಪರಮಾತ್ಮವಾಗಿ (ವ್ಯಕ್ತಿಗತ ಅಂಶ) ಮತ್ತು ಅಂತಿಮವಾಗಿ ಭಗವಾನ್ (ಮೈದಾಳಿದ ಪರಿಪೂರ್ಣತೆ) ಆಗಿ ಸಿದ್ಧಿ ಮಾಡಿ ಕೊಳ್ಳಲಾಗುತ್ತದೆ. ಹಾಗಾಗಿ ಭಕ್ತಿ ಭಗವಾನ್ ಕೃಷ್ಣನಿಗೆ (ವಿಷ್ಣುವಿನ ಅವತಾರ) ಹೋಗುತ್ತದೆ. ಈ ರೀತಿಯಲ್ಲಿ, ಭಕ್ತಿಯು ಯೋಗವನ್ನೂ ಮೀರಿಸುತ್ತದೆ ಮತ್ತು ಇದರ ಗುರಿ ಪರಮಾತ್ಮವಾಗಿದೆ. ಮಹಾವಿಷ್ಣುವು ಎಲ್ಲ ಭೌತಿಕ ಬ್ರಹ್ಮಾಂಡಗಳಲ್ಲಿ ಎಲ್ಲ ಜೀವಾತ್ಮಗಳ ಪರಮಾತ್ಮವಾಗಿದೆ. ಹಾಗಾಗಿ ಶಿವ, ಪರಾಶಕ್ತಿ, ಬ್ರಹ್ಮಸೇರಿದಂತೆ ಎಲ್ಲ ದೇವತೆಗಳು ಮಹಾವಿಷ್ಣು ವಿಸ್ತರಣೆಯ ಭಾಗವೆಂದು ಪರಿಗಣಿಸಲಾಗಿದೆ.ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ಮಂ ಜುನಾಥ್ ದೈವಜ್ಞ ಜ್ಯೋತಿಷ್ಯರು 9845743807
ಮೇಷ (27 ಮಾರ್ಚ್ 2019)
ನಿಮ್ಮ ಚಾಕಚಕ್ಯತೆಯನ್ನು ಗಮನಿಸಿ ಏಕಕಾಲದಲ್ಲಿ ಹಲವಾರು ಕಾರ್ಯಯೋಜನೆಗಳು ನಿಮ್ಮ ಬಳಿ ಬರುವವು. ಅವುಗಳಲ್ಲಿ ಪ್ರಮುಖವಾದ ಕಾರ್ಯಗಳನ್ನು ಆದ್ಯತೆಯ ಮೇಲೆ ಹಮ್ಮಿಕೊಳ್ಳಿ, ಒಳಿತಾಗುವುದು.ಹಲವು ಮನೋಲ್ಲಾಸ ಘಟನೆಗಳು ನಡೆಯುವುದರಿಂದ ಹೆಚ್ಚಿನ ಉತ್ಸಾಹ, ಶಕ್ತಿ ಸಾಮರ್ಥ್ಯಗಳನ್ನು ಹೊಂದುವಿರಿ. ಹಣಕಾಸು ಕೂಡಾ ವಿವಿಧ ಮೂಲಗಳಿಂದ ಬರುವುದರಿಂದ ಮಾನಸಿಕ ನೆಮ್ಮದಿ ದೊರೆಯುವುದು.8050559094 ಅದೃಷ್ಟ ಸಂಖ್ಯೆ:2
ವೃಷಭ
ಈಗಾಗಲೇ ದೂರ ಪ್ರವಾಸವನ್ನು ಹಮ್ಮಿಕೊಂಡಿದ್ದಲ್ಲಿ ಅದನ್ನು ಮುಂದೂಡುವುದು ಒಳ್ಳೆಯದು. ಪ್ರಯಾಣದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ. ಅನಿವಾರ್ಯ ಎಂದಾದಲ್ಲಿ ಶ್ರೀ ಲಕ್ಷ್ಮೀನರಸಿಂಹನನ್ನು ನೆನೆದು ಪ್ರಯಾಣ ಮಾಡಿ.ಜೀವನದ ಮಹತ್ವದ ಕ್ಷ ಣಗಳು ಸದಾಕಾಲ ಬರುವುದಿಲ್ಲ. ಆದರೆ ಆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಅದನ್ನು ತಿರಸ್ಕರಿಸಬೇಡಿ. ಇದರಿಂದ ಮುಂದಿನ ದಿನಗಳಲ್ಲಿ ಬಹು ಬದಲಾವಣೆಗಳು ಉಂಟಾಗುವವು.8050559094 ಅದೃಷ್ಟ ಸಂಖ್ಯೆ:1
ಮಿಥುನ
ಸಕಾರಾತ್ಮಕ ಚಿಂತನೆಯಿಂದ ಮಹತ್ತರ ಕೆಲಸವನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಿರಿ. ಇದು ನಿಮ್ಮ ಪ್ರಸಿದ್ಧಿಗೆ ದಾರಿಯಾಗುವುದು. ಇದರ ಜತೆಗೆ ಖರ್ಚಿನ ದಾರಿ ತೆರೆದುಕೊಳ್ಳುವುದರಿಂದ ಖರ್ಚು ವೆಚ್ಚದ ಕಡೆ ಬಿಗಿ ಹಿಡಿತ ಮಾಡುವುದು ಒಳ್ಳೆಯದು.ನಿಮ್ಮ ಜೀವನದ ಶಿಲ್ಪಿ ನೀವೇ. ನಿಮ್ಮನ್ನು ಇತರರು ಉದ್ಧಾರ ಮಾಡುತ್ತಾರೆಂಬ ಭ್ರಮೆಗೆ ಒಳಗಾಗುವಿರಿ. ಜೀವನದಲ್ಲಿ ಹಲವು ಏರಿಳಿತಗಳನ್ನು ಕಾಣುವಿರಿ. ಮನೋ ನಿಯಾಮಕ ರುದ್ರದೇವರನ್ನು ಭಜಿಸಿ.8050559094 ಅದೃಷ್ಟ ಸಂಖ್ಯೆ:2
ಕಟಕ
ಮಾತಾ ದುರ್ಗಾದೇವಿಯನ್ನು ಅನನ್ಯ ಭಕ್ತಿಯಿಂದ ಜಪಿಸಿ. ನಿಮ್ಮ ಇಷ್ಟಾರ್ಥ ಸಿದ್ಧಿಸುವುದು. ಬರುವ ದಿನಗಳಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುವುದು. ಅನಗತ್ಯ ವಿಚಾರಗಳನ್ನು ತಲೆಗೆ ತುಂಬಿಕೊಂಡು ಚಿಂತೆ ಮಾಡಬೇಡಿ.ಸದ್ಯದ ಪರಿಸ್ಥಿತಿಯು ಏಕಾಂತ ಸ್ಥಳವನ್ನು ಬಯಸುತ್ತದೆ. ಅಂತೆಯೇ ಮನಸ್ಸಿನ ನೆಮ್ಮದಿಗಾಗಿ ಅಂತಹ ಸ್ಥಳವನ್ನು ಹುಡುಕಿಕೊಂಡು ಹೋಗುವಿರಿ. ಇದರಿಂದಾಗಿ ಮಾನಸಿಕ ನೆಮ್ಮದಿ ದೊರೆಯುವುದು. ಕಷ್ಟಗಳನ್ನು ಎದುರಿಸುವ ಶಕ್ತಿ ಬರುವುದು.8050559094 ಅದೃಷ್ಟ ಸಂಖ್ಯೆ:4
ಸಿಂಹ
ನೀವು ಅಂದುಕೊಂಡಿರುವ ಮಹತ್ತರ ಕೆಲಸಗಳಿಗೆ ಅಡೆ ತಡೆಗಳು ಉಂಟಾಗುವ ಸಾಧ್ಯತೆ ಇದೆ. ಗುರು ಮತ್ತು ಶನಿ ನಿಮ್ಮನ್ನು ವಿವಿಧ ರೀತಿಗಳಿಂದ ಪರೀಕ್ಷಿಸುವರು. ಆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಗುರು ಹಿರಿಯರ ಆಶೀರ್ವಾದ ಅಗತ್ಯವಿದೆ.ಹಲವು ವಿಧಗಳಿಂದ ಮಹತ್ತರ ದಿನವಾಗಿದೆ. ನಿಮ್ಮ ಮನೋಕಾಮನೆಗಳು ಯಾವುದೇ ಅಡೆತಡೆಗಳಿಲ್ಲದೆ ಮುಗಿಯುವವು. ಬಂಧುಗಳು ಸ್ನೇಹಿತರು ನಿಮಗೆ ಸಹಾಯ ಮಾಡಲು ಮುಂದೆ ಬರುವರು.8050559094 ಅದೃಷ್ಟ ಸಂಖ್ಯೆ:6
ಕನ್ಯಾ
ಯೋಗ್ಯವಾದುದನ್ನು ಮಾಡುವ ಕ್ರಿಯಾಶೀಲತೆ ನಿಮಗಿದೆ. ಸಕಾರಾತ್ಮಕವಾಗಿ ಮುಂದುವರಿಯಿರಿ. ಇದರಿಂದ ನಿಮ್ಮ ಕೀರ್ತಿ ಗೌರವ ಇಮ್ಮಡಿಯಾಗುವವು. ನೀವು ಕೆಲಸ ಮಾಡುತ್ತಿರುವ ಕಚೇರಿಯ ಎಲ್ಲೆಡೆ ನಿಮ್ಮದೇ ಗುಣಗಾನ ಇರುತ್ತದೆ.ಒಂದು ಕಡೆ ಮಾಡಿದ ಸಾಲವನ್ನು ತೀರಿಸಲು ಮತ್ತೊಂದು ಕಡೆ ಸಾಲ ಮಾಡಿದಂತೆ ಒಂದು ಸಮಸ್ಯೆಯಿಂದ ಬಿಡುಗಡೆ ಆಯಿತು ಅನ್ನುವಷ್ಟರಲ್ಲಿ ಮತ್ತೊಂದು ಸಮಸ್ಯೆ ಎದುರಾಗುವುದು. ಮನೆದೇವರ ಸನ್ನಿಧಾನಕ್ಕೆ ಹೋಗಿ ಬನ್ನಿ ಒಳಿತಾಗುವುದು.8050559094 ಅದೃಷ್ಟ ಸಂಖ್ಯೆ:8
ತುಲಾ
ನೀವು ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಗಳಿಸುವಿರಿ. ಇದು ನಿಮ್ಮ ಮುಂದಿನ ರಾಜಕೀಯ ಜೀವನಕ್ಕೆ ಮಹತ್ತರ ಬದಲಾವಣೆ ತಂದುಕೊಡುತ್ತದೆ. ಹಾಗಾಗಿ ಎಲ್ಲರೊಡನೆ ಸಮಾಲೋಚಿಸಿ ನಿರ್ಧಾರ ತಳೆಯಿರಿ.ನಿಮ್ಮ ಮನದಲ್ಲಿನ ದುಗುಡಗಳು ಕಡಿಮೆ ಆಗಿ ಮನಸ್ಸು ಕೊಳದ ನೀರಿನಂತೆ ಪ್ರಶಾಂತವಾಗುವುದು. ಇದರಿಂದ ನಿಮ್ಮ ಮನದಲ್ಲಿ ಉತ್ತಮ ವಿಚಾರಗಳು ಹೊರ ಹೊಮ್ಮುವವು ಮತ್ತು ನೀವು ನೆರೆಹೊರೆಯವ ರೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳುವಿರಿ.8050559094 ಅದೃಷ್ಟ ಸಂಖ್ಯೆ:6
ವೃಶ್ಚಿಕ
ನಿಮ್ಮ ಒಳ ಮಹತ್ವಾಕಾಂಕ್ಷೆಗಳಾದ ಅಧಿಕಾರ ಮತ್ತು ಜನಪ್ರಿಯತೆಗಳು ನಿಮ್ಮ ಆತುರದಿಂದ ಹಾಳಾಗುವವು. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎಂಬ ಮಾತು ನಿಮಗೆ ಅನ್ವಯಿಸುವುದು. ಸಾವಧಾನವಾಗಿ ತೀರ್ಮಾನ ಕೈಗೊಳ್ಳಿ.ಅನೇಕ ದಿನಗಳಿಂದ ನಡೆಯುತ್ತಿರುವ ವ್ಯಾಜ್ಯಕ್ಕೆ ಹಲವು ಬಗೆಯ ನಾಟಕೀಯ ತಿರುವುಗಳು ಉಂಟಾದರೂ ಅಂತಿಮವಾಗಿ ನಿಮಗೆ ಗೆಲುವು ನಿಶ್ಚಿತವಾಗಿರುತ್ತದೆ. ಮಾತೆ ದುರ್ಗಾದೇವಿಯನ್ನು ಸ್ಮರಿಸುವುದು ಒಳ್ಳೆಯದು.8050559094 ಅದೃಷ್ಟ ಸಂಖ್ಯೆ:4
ಧನುಸ್ಸು
ಅನೇಕ ರೀತಿಯ ಬದಲಾವಣೆಗಳ ಕುರಿತು ನೀವು ಜಾಣತನದಿಂದ ಯೋಚಿಸಬಹುದಾಗಿದೆ. ಮಗನು ತನ್ನ ಕಾರ್ಯದಲ್ಲಿ ತಲ್ಲೀನನಾಗಿದ್ದು ನಿಮ್ಮ ಹೆಚ್ಚಿನ ಕೆಲಸಗಳನ್ನು ಮುತುವರ್ಜಿಯಿಂದ ಮಾಡುತ್ತಿರುವುದು ನಿಮಗೆ ಹೆಮ್ಮೆ ಎನಿಸುವುದು. ಜೀವವಿಮಾ ವಿಭಾಗದಲ್ಲಿ ಹೆಚ್ಚಿನ ಒಲವು ಯಶಸ್ಸು ದೊರೆಯಲಿದೆ. ಬಹುದಿನದ ಕನಸು ನಿಮ್ಮದಾಗುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಹೆಚ್ಚಿನ ಸಂಭ್ರಮ ಪಡುವುದು ಬೇಡ. ಕಾರ್ಯ ಪೂರ್ಣವಾದ ಮೇಲೆ ಸಂಭ್ರಮಿಸುವುದು ಇದ್ದೇ ಇರುತ್ತದೆ.8050559094 ಅದೃಷ್ಟ ಸಂಖ್ಯೆ:9
ಮಕರ
ಮಾಡುವ ಕೆಲಸ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಮಾಡಿದರೆ ಯಾರಿಂದಲೂ ಟೀಕೆಗೆ ಆಸ್ಪದವಿರುವುದಿಲ್ಲ. ಆದರೆ ನಿಮ್ಮಲ್ಲಿರುವ ಜಡತ್ವವನ್ನು ತೊಡೆದು ಹಾಕಿ ಕಾರ್ಯ ಪ್ರವೃತ್ತರಾದರೆ ಹೆಚ್ಚಿನ ಲಾಭ ಹೊಂದುವಿರಿ.ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವ ಪ್ರಸಂಗಗಳೇ ಹೆಚ್ಚಾಗುತ್ತಿರುವುದರಿಂದ ಮಾನಸಿಕ ಖಿನ್ನತೆ ಎದುರಾಗುವುದು. ಆಂಜನೇಯ ಸ್ವಾಮಿ ಸ್ತೋತ್ರ ಮತ್ತು ಗುರುವಿನ ಸ್ತೋತ್ರ ಪಠಿಸಿ. ಗುರು ಹಿರಿಯರ ಆಶೀರ್ವಾದ ಪಡೆಯಿರಿ.8050559094 ಅದೃಷ್ಟ ಸಂಖ್ಯೆ:8
ಕುಂಭ
ಮಿತ್ರರಾಗಲೀ ನಿಮ್ಮ ಮೇಲಧಿಕಾರಿಗಳಾಗಲಿ ನಿಮ್ಮ ಕಾರ್ಯ ತತ್ಪರತೆಯನ್ನು ಕಂಡು ತಮ್ಮ ಹರ್ಷವನ್ನು ವ್ಯಕ್ತಪಡಿಸುವರು. ವೃತ್ತಿ ಜೀವನದಲ್ಲಿ ಇದು ನಿಮಗೆ ಹೊಸ ದಾರಿಯನ್ನು ತೋರಿಸುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.ಕಬ್ಬಿಣ, ಪ್ಲಾಸ್ಟಿಕ್ ಮತ್ತು ಸಿಮೆಂಟ್ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಕಂಡು ಬರುವುದು. ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಕಂಡು ಬಂದರೆ ಕೆಲವರಿಗೆ ತಾವಿರುವ ಮನೆಯನ್ನು ಬದಲಾಯಿಸುವ ಸಂದರ್ಭ ಬರಲಿದೆ.8050559094 ಅದೃಷ್ಟ ಸಂಖ್ಯೆ:2
ಮೀನ
ಆಧ್ಯಾತ್ಮದ ಓದು ಹೊಸ ರೀತಿಯ ಚಿಂತನೆಗಳಿಗೆ ದಾರಿ ಮಾಡಿಕೊಡುವುದು. ಇದರಿಂದ ನೀವು ಆಂತರಿಕವಾಗಿ ಪರಿಶುದ್ಧಗೊಳ್ಳುವಿರಿ. ನಿಮ್ಮ ಆತ್ಮಶಕ್ತಿಯು ಜಾಗೃತವಾಗುವುದು. ನಿಮ್ಮದೆ ಆದ ಅನುಭವಗಳ ಮೂಸೆಯಲ್ಲಿ ಪ್ರಸಿದ್ಧ ವಿಚಾರಗಳು ನಿಮಗೆ ಅನುಕೂಲಕರ ವಾತಾವರಣವನ್ನುಂಟು ಮಾಡುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಹಳೆಯ ಸ್ನೇಹಿತರು ನಿಮ್ಮನ್ನು ಭೇಟಿ ಮಾಡುವರು.8050559094 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 8050559094
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು. ಮದುವೆ, ಸಂತಾನಕೊರತೆ ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿಯೋಗ, ಅನಾರೋಗ್ಯ, ಮನೆಕಟ್ಟುವಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ8050559094 call/ whatsapp