Just In
- 10 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 10 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 11 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 12 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
31-1-2019: ಗುರುವಾರದ ದಿನ ಭವಿಷ್ಯ
ಗುರು ಆಂಗೀರಸ ಹರ್ಷಿಯ ಮಗ. ಪತ್ನಿಯಾದ ತಾರೆಯಲ್ಲಿ ಇವನಿಗೆ ಸ್ವಿಷ್ಣಕೃತ್, ವಡವಾಗ್ನಿ ಮೊದಲಾದ ಆರುಜನ ಮಕ್ಕಳು. ಏಳನೆಯವಳು ಮಗಳು ಸ್ವಾಹಾ. ಕಚನೂ ಇವನ ಮಗ.ಅಸುರನನ್ನು ಸೋಲಿಸಿ ದೇವತೆಗಳನ್ನು ರಕ್ಷಿಸುವುದರಲ್ಲಿ ಈತನದೇ ದೊಡ್ಡಪಾತ್ರ. ಶುಕ್ರಾಚಾರ್ಯರು ಧೂಮವ್ರತವೆಂಬ ತಪಸ್ಸಿನಲ್ಲಿದ್ದಾಗ ತಾನು ಶುಕ್ರನ ವೇಷದಿಂದ ರಾಕ್ಷಸರಾಜನಲ್ಲಿಗೆ ಹೋಗಿ ನಾಸ್ತಿಕ್ಯವನ್ನು ಬೋಧಿಸಿದ. ಇದರ ಫಲವಾಗಿ ರಾಕ್ಷಸಕುಲ ತಪಸ್ಸು ಮುಗಿಸಿದ ಶುಕ್ರನಿಂದ ಶಾಪಗ್ರಸ್ತವಾಯಿತು.ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807
ಮೇಷ(31 ಜನವರಿ 2019)
ಶತ್ರುವಿನ ಶತ್ರು ಮಿತ್ರ ಎನ್ನುವಂತೆ ಶತ್ರುವಿನ ಎಲ್ಲಾ ವರಸೆಗಳನ್ನು ತಿಳಿಯುವುದರಿಂದ ನಿಮ್ಮ ರಾಜಕೀಯ ಜೀವನಕ್ಕೆ ಒಂದು ಹೊಸ ತಿರುವು ಮೂಡುವುದು. ನಿಮ್ಮ ಬಗೆಗಿನ ವಿಶೇಷ ಪರೀಕ್ಷೆಗೆ ಸದ್ಯವೇ ಕಾಲ ಕೂಡಿಬರುವುದು. ಎಲ್ಲಾ ವಿಚಾರಗಳಲ್ಲಿಯೂ ವಿವೇಕದೊಂದಿಗೆ ಕಾರ್ಯ ಪೂರೈಸಿ. ಸಂಗಾತಿಯ ಸಲಹೆಯಿಂದ ಒಳಿತಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹವಾಮಾನ ಬದಲಾವಣೆಯಿಂದ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬರುವುದು.9845743807 ಅದೃಷ್ಟ ಸಂಖ್ಯೆ:2
ವೃಷಭ
ಸಾಂಕೇತಿಕವಾದ ನಿಮ್ಮ ಪ್ರತಿಭಟನೆ, ಪ್ರತಿಪಾದನೆ ಸಾಮಾನ್ಯರಿಗೆ ಅರ್ಥವಾಗುವುದಿಲ್ಲ. ಸರಳವಾಗಿ ಮಾತನಾಡಿ ಬೃಹತ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ. ಬೇರೆಯವರ ಹಣಕಾಸಿನ ವಿಷಯದಲ್ಲಿ ಮೂಗು ತೂರಿಸದಿರಿ.ಕಾರ್ಯದಲ್ಲಿ ಸಿದ್ದಿ ಇದೆಯಾದರೂ ಏರುತಗ್ಗಿನ, ಕಲ್ಲುಮುಳ್ಳಿನ ಬಿರುದಾರಿಯಲ್ಲಿ ಸಾಗಬೇಕಾಗಿರುವುದರಿಂದ ಎಚ್ಚರಿಕೆ ಅಗತ್ಯ. ಆದಷ್ಟು ಕುಲದೇವರನ್ನು ಪ್ರಾರ್ಥನೆ ಮಾಡಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:1
ಮಿಥುನ
ಆರೋಗ್ಯದಲ್ಲಿ ನಿರಾಸಕ್ತಿ ಹೊಂದಬೇಡಿ. ಸರ್ರನೆ ಉಂಟಾಗುವ ಅಶಕ್ತತೆಯಿಂದ ಕಿರಿಕಿರಿ ಉಂಟಾಗುವುದು. ಮನೆ ವೈದ್ಯರ ಸಲಹೆಯಂತೆ ಔಷಧೋಪಚಾರ ಪಡೆಯಿರಿ. ಮನೆಯಲ್ಲಿ ನೆಮ್ಮದಿಯ ವಾತಾವರಣ ಕಾಯಿಲೆಯಿಂದ ಬೇಗ ಗುಣಮುಖರಾಗುವಲ್ಲಿ ಸಹಕಾರಿಯಾಗುವುದು. ನಿಮ್ಮ ಜತೆಗಾರರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ನಿಮ್ಮ ಅತ್ಯುತ್ತಮ ಕ್ಷ ಣಗಳು ವ್ಯರ್ಥವಾಗದಿರುವಂತೆ ನೋಡಿಕೊಳ್ಳಿ. ಇನ್ನೊಬ್ಬರ ಮರ್ಜಿಗೆ ಒಳಗಾಗಿ ನಿಮ್ಮತನವನ್ನು ನೀವು ಬಿಟ್ಟುಕೊಡದಿರಿ. ಇದರಿಂದ ಮುಂದೆ ಒಳಿತಾಗುವುದು. 9845743807 ಅದೃಷ್ಟ ಸಂಖ್ಯೆ:4
ಕಟಕ
ಮಕ್ಕಳು, ಕೆಲಸಗಾರರು, ಕೆಲವು ಸರ್ಕಾರಿ ಅಧಿಕಾರಿಗಳು ಒತ್ತಡ ತರುವ ಸಾಧ್ಯತೆ ಇದೆ. ಆದಷ್ಟು ತಾಳ್ಮೆಯಿಂದ ವ್ಯವಹರಿಸಿರಿ. ಕೋಪ ಅನೇಕ ಅನರ್ಥಗಳಿಗೆ ಕಾರಣವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ರಾಜಕೀಯ ತಂತ್ರಗಾರಿಕೆ, ರಾಜಕೀಯ ದಾಳಗಳು ಉರುಳುವುದು ಇತ್ಯಾದಿ ಇದ್ದೇ ಇರುತ್ತದೆ. ಮನದಾಳದ ಮಾತಿನಿಂದ ಜನಪ್ರಿಯತೆ ಹೊಂದುವಿರಿ. ಹಮ್ಮಿಕೊಂಡ ಕಾರ್ಯಗಳಲ್ಲಿ ಗಣ್ಯರನೇಕರ ಬೆಂಬಲ ದೊರೆಯುವುದು.9845743807 ಅದೃಷ್ಟ ಸಂಖ್ಯೆ:6
ಸಿಂಹ
ನಿಮ್ಮ ವೈಯಕ್ತಿಕ ಕೆಲಸಗಳನ್ನು ಬಿಟ್ಟು ಬೇರೆ ಕೆಲಸಗಳನ್ನು ಎತ್ತಿಕೊಳ್ಳುವ ಸಾಹಸ ಬೇಡ. ಜನ್ಮಶನಿ ವಿನಾಕಾರಣ ಅಪವಾದಗಳನ್ನು ನಿಮ್ಮ ಮೇಲೆ ಹೇರಲು ಕಾಯುತ್ತಿರುವನು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ ಜಯಶೀಲರಾಗಿ.ಮಕರ:- ಮೃಷ್ಟಾನ್ನ ಭೋಜನ ಸವಿಯುವ ಸಾಧ್ಯತೆ ಇದೆ ಅಥವಾ ಸುಂದರ ಪ್ರದೇಶಗಳ ವೀಕ್ಷ ಣೆಗಾಗಿ ಸಮಯವನ್ನು ಮೀಸಲಿಡುವಿರಿ. ಮಕ್ಕಳ ವಿದ್ಯಾಭ್ಯಾಸದ ಪ್ರಗತಿ ಮನಸ್ಸಿಗೆ ಮುದ ನೀಡುವುದು. ಮನೆಯಲ್ಲಿ ಸಂತಸದ ವಾತಾವರಣ ಇರುತ್ತದೆ.9845743807 ಅದೃಷ್ಟ ಸಂಖ್ಯೆ:5
ಕನ್ಯಾ
ಹಲಸಿನ ಹಣ್ಣನ್ನು ಸೂಜಿಯಿಂದ ಕತ್ತರಿಸಲು ಆಗುವುದಿಲ್ಲ. ಅದಕ್ಕೆ ಹರಿತವಾದ ಚಾಕು ಬೇಕಾಗುತ್ತದೆ. ಹಾಗಾಗಿ ನಿಮ್ಮ ವಿರೋಧಿಗಳನ್ನು ಎದುರಿಸಲು ಸೌಮ್ಯತೆ ಸಾಕಾಗುವುದಿಲ್ಲ. ನೀವು ಕೂಡಾ ಕೆಲವೊಮ್ಮೆ ರೋಷಾವೇಶ ವ್ಯಕ್ತಪಡಿಸಬೇಕಾಗುವುದು. ಪ್ರತಿಯೊಂದು ಕಾರ್ಯದಲ್ಲೂ ಅಡೆತಡೆ ಉಂಟಾಗುತ್ತಿದೆ ಎಂಬ ಭಾವನೆಯಿದ್ದಲ್ಲಿ ಮಾತಾ ದುರ್ಗಾದೇವಿಯನ್ನು ಪ್ರಾರ್ಥಿಸಿ. ಬಡವರಿಗೆ ಆಹಾರ ನೀಡಿ. ಪ್ರಯಾಣ ಕಾಲದಲ್ಲಿ ಸ್ವಲ್ಪ ಉದ್ದಿನಕಾಳುಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.9845743807 ಅದೃಷ್ಟ ಸಂಖ್ಯೆ:4
ತುಲಾ
ಗುರುತರವಾದ ಆರೋಪದ ಬಗ್ಗೆ ವಿರೋಧಿಗಳು ಜೇಡರ ಬಲೆಯನ್ನು ರಚಿಸುತ್ತಿದ್ದಾರೆ ಮತ್ತು ಅದರಲ್ಲಿ ಸಿಕ್ಕಿ ಹಾಕಿಕೊಳ್ಳುವಂಥ ಸಂದರ್ಭವನ್ನು ಸೃಷ್ಟಿಸುತ್ತಿರುವರು. ಈ ಬಗ್ಗೆ ಎಚ್ಚರಕೆ ಇರಲಿ. ಗುರುವಿನ ಮಂತ್ರವನ್ನು ಜಪಿಸಿ.ಗೃಹಸಂಬಂಧಿ ಬಿಕ್ಕಟ್ಟುಗಳು ಹೊರಬರದಂತೆ ನಿಗಾ ವಹಿಸಿ. ಬಾಳ ಸಂಗಾತಿಯೊಂದಿಗೆ ಮನಸ್ತಾಪ ಬೇಡ. ಅವರು ಮನೆತನದ ವಿಚಾರವಾಗಿ ಬಹು ಹೋರಾಟ ಮಾಡುತ್ತಿರುವರು. ಅವರ ವಿಚಾರಧಾರೆಗಳನ್ನು ಗೌರವಿಸಿ ಆದರಿಸಿ.9845743807 ಅದೃಷ್ಟ ಸಂಖ್ಯೆ:8
ವೃಶ್ಚಿಕ
ನಿಮ್ಮ ಮನಸ್ಸಂಕಲ್ಪಗಳ ಪ್ರಕಾರದಂತೆಯೇ ಜೀವನ ಮುಂದುವರಿಸಬೇಕೆಂಬ ಹಠ ಬೇಡ. ಎಲ್ಲಾ ಭಾನುವಾರವೂ ರಜಾ ದಿನವಾಗಿರಬಹುದು. ಆದರೆ ಎಲ್ಲಾ ರಜಾ ದಿನಗಳು ಭಾನುವಾರ ಆಗಲಿಕ್ಕೆ ಸಾಧ್ಯವಿಲ್ಲ. ಹಾಗಾಗಿ ವ್ಯವಹರಿಸುವಾಗ ತಾಳ್ಮೆಯಿರಲಿ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಒಳ್ಳೆಯದು. ಅವರ ಕೆಲವು ತಪ್ಪುಗಳನ್ನು ಮನ್ನಿಸಿ ಅವರ ಮೇಲೆ ಪ್ರೀತಿ ಕರುಣೆ ತೋರಿ. ಇದರಿಂದ ಅವರು ನಿಮ್ಮ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅನುಕೂಲವಾಗುವುದು.9845743807 ಅದೃಷ್ಟ ಸಂಖ್ಯೆ:6
ಧನುಸ್ಸು
ಆಧುನಿಕ ಮನೋಭಾವದಿಂದ ನಿಮ್ಮ ಮನೆಯ ಮಂಗಳಕಾರ್ಯಗಳಿಗೆ ಗ್ರೀನ್ ಸಿಗ್ನಲ್ ತೋರುವಿರಿ. ಆದಾಗ್ಯೂ ಈ ವಿಷಯದಲ್ಲಿ ಬಂಧು ಮಿತ್ರರೊಡನೆ ಸೌಹಾರ್ದಯುತವಾಗಿ ಚರ್ಚಿಸಿ ಕಾರ್ಯವನ್ನು ಹಮ್ಮಿಕೊಳ್ಳಿ.ಪದೇ ಪದೆ ದೇಹಾಲಸ್ಯ, ಅನಾರೋಗ್ಯಗಳಿದ್ದರೆ ತುಸು ವಿಶ್ರಾಂತಿ ಪಡೆಯಿರಿ. ವೈದ್ಯರ ಸಲಹೆಯಂತೆ ಸಕಾಲದಲ್ಲಿ ಔಷಧೋಪಚಾರ ತೆಗೆದುಕೊಳ್ಳಿ. ಇದರಿಂದ ಒಳಿತಾಗುವುದು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳಲು ಕುಲದೇವರನ್ನು ಪ್ರಾರ್ಥನೆ ಮಾಡಿ.9845743807 ಅದೃಷ್ಟ ಸಂಖ್ಯೆ:4
ಮಕರ
ಎದುರಾಳಿಗಳು ವೃಥಾ ವಾದ ಮಾಡಿ ನಿಮ್ಮ ದಿಕ್ಕನ್ನು ತಪ್ಪಿಸುವ ಸಾಧ್ಯತೆ ಇದೆ. ಆದರೆ ಆತ್ಮವಿಶ್ವಾಸದಿಂದ ನೀವು ಅಂದುಕೊಂಡ ಕಾರ್ಯವನ್ನು ಯಶಸ್ವಿಯಾಗಿ ಪೂರೈಸುವಿರಿ. ಕೀಳರಿಮೆ ಬಿಟ್ಟು ಎಲ್ಲರೊಂದಿಗೂ ಬೆರೆಯಿರಿ. ಅದು ಹೆಚ್ಚು ಕ್ರಿಯಾಶೀಲತೆ ತಂದುಕೊಡುವುದು.ಜೀವನ ನಿಂತ ನೀರಾಗಿದೆ ಏನೇ ಮಾಡಿದರೂ ನೆಮ್ಮದಿ ಇಲ್ಲ ಎಂಬ ಭಾವನೆ ತೊರೆದು ಮುನ್ನುಗ್ಗಿ. ಧೈರ್ಯಶಾಲಿಗೆ ಭಗವಂತನೂ ಸಹಾಯ ಮಾಡುವನು. ವಿವಿಧ ಮೂಲಗಳಿಂದ ಹಣ ಹರಿದು ಬರುವುದು.9845743807 ಅದೃಷ್ಟ ಸಂಖ್ಯೆ:8
ಕುಂಭ
ಜನ್ಮಸ್ಥ ಶನಿಯು ಆಲಸ್ಯವನ್ನುಂಟು ಮಾಡಿರುವನು. ಮನೆಯ ಎಲ್ಲೆಡೆ ರಾಶಿ ಬಿದ್ದ ಹಳೆಯ ಕಾಗದ, ಮರಮುಟ್ಟು ಮತ್ತು ತ್ಯಾಜ್ಯ ವಸ್ತುಗಳನ್ನು ಗುಜರಿಗೆ ಹಾಕಿ ಮನೆಯನ್ನು ಶುದ್ಧಿ ಮಾಡಿಕೊಳ್ಳಿ. ಜೀವನದಲ್ಲಿ ಲವಲವಿಕೆ ಮೂಡುವುದು.ಹಳೆ ಕಾಲದಿಂದ ನಡೆದು ಬರುತ್ತಿರುವ ಕುಟುಂಬ ಸಂಪ್ರದಾಯದ ಬಗ್ಗೆ ಗಮನ ಹರಿಸಿ. ಗುರುವಿನ ಶುಭ ಸಂಚಾರದಿಂದಾಗಿ ಮನೆಯಲ್ಲಿ ಮಂಗಳ ಕಾರ್ಯಗಳು ಜರುಗುವವು. ಕೆಲವರಿಗೆ ಸಂತತಿ ಭಾಗ್ಯ ಉಂಟಾಗುವುದು.9845743807 ಅದೃಷ್ಟ ಸಂಖ್ಯೆ:2
ಮೀನ
ಸದಾ ಕ್ರಿಯಾಶೀಲ ವ್ಯಕ್ತಿ ಆಗಿರುವ ನೀವು ವಿವಿಧ ರಂಗದಲ್ಲಿ ಮುಂಚೂಣಿಯಲ್ಲಿರುತ್ತೀರಿ. ಇದರಿಂದ ನಿಮ್ಮ ಮೇಲಧಿಕಾರಿಗಳು ನಿಮ್ಮ ಬಗ್ಗೆ ಗೌರವ ಪ್ರೀತಿ ತೋರುವರು. ಆದರೆ ಹಣಕಾಸಿನ ಪರಿಸ್ಥಿತಿಯು ಅಷ್ಟೇನೂ ಆಶಾದಾಯಕವಾಗಿರುವುದಿಲ್ಲ.
ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಜಮೀನಿನ ವಿಷಯದಲ್ಲಿ ಒಂದು ರಾಜಿಸೂತ್ರವನ್ನು ಮಧ್ಯವರ್ತಿಗಳು ತರುವರು. ಅದನ್ನು ಒಂದೇ ಮನಸ್ಸಿನಿಂದ ಒಪ್ಪಿಕೊಳ್ಳಿ. ಇದರಿಂದ ನಿಮ್ಮ ಮುಂದಿನ ಕಾರ್ಯಗಳಿಗೆ ಒಳಿತಾಗುವುದು.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು. ಮದುವೆ, ಸಂತಾನಕೊರತೆ , ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ , ಸ್ತ್ರೀಪುರುಷ ಪ್ರೇಮವಿಚಾರ, ವಿದೇಶಿಯೋಗ, ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ, ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp