For Quick Alerts
ALLOW NOTIFICATIONS  
For Daily Alerts

31 -5-2019- ಶುಕ್ರವಾರದ ದಿನ ಭವಿಷ್ಯ

By ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯ�
|

ಶುಕ್ರವಾರದ ದಿನ ಲಕ್ಷ್ಮಿ ದೇವತೆಯನ್ನು ಪ್ರಸನ್ನಗೊಳಿಸಿದರೆ ಜೀವನ ಪೂರ್ತಿ ನಿಮಗೆ ಧನ- ಧಾನ್ಯದ ಕೊರತೆಯೇ ಆಗುವುದಿಲ್ಲ. ಸಿರಿವಂತಿಕೆ ನಿಮ್ಮದಾಗುತ್ತದೆ. ಶುಕ್ರವಾರ ಲಕ್ಷ್ಮಿಯ ದಿನವೆಂದು ಹೇಳಲಾಗುತ್ತದೆ. ಹಾಗಾಗಿ ಶುಕ್ರವಾರ ಲಕ್ಷ್ಮಿದೇವಿಯನ್ನು ಸಂತುಷ್ಟಗೊಳಿಸಿದರೆ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ. ಲಕ್ಷ್ಮೀದೇವಿ ಅಂದರೆ ಸಿರಿಯ ಅಧಿದೇವಿ.

ಆಕೆಯ ಅರ್ಚನೆ, ಪೂಜೆಗಳಿಂದ ಸಕಲ ಸಂಪತ್ತನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಸಾರ್ವತ್ರಿಕವಾಗಿದೆ. ವಿಜೃಂಭಣೆಯಿಂದ ಉಳ್ಳವರು ಆಚರಿಸಿದರೆ, ಸರಳವಾಗಿ, ಸಾಮೂಹಿಕವಾಗಿ ಆಚರಿಸಿ ದೇವಿಯ ಕೃಪೆಗೆ ಭಾಜನರಾಗುವವರು ಧಾರಾಳವಾಗಿದ್ದಾರೆ. ಇದರಿಂದ ಈ ದಿನವನ್ನು ಲಕ್ಷ್ಮಿದೇವಿಯನ್ನು ನೆನೆಯುತ್ತಾ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು. 9845743807

ಮೇಷ (31 ಮೇ 2019)

ಮೇಷ (31 ಮೇ 2019)

ಆತ್ಮವಿಶ್ವಾಸವೇ ನಿಮಗೆ ಶ್ರೀರಕ್ಷೆ. ಅನ್ಯರ ಹಸ್ತಕ್ಷೇಪವನ್ನು ಉಪಾಯವಾಗಿ ನಿರಾಕರಿಸುವಿರಿ. ಗ್ರಹಬಲ ಇಲ್ಲದಿದ್ದರೂ ನೀವು ಈ ಹಿಂದೆ ಮಾಡಿದ ಪುಣ್ಯದ ಫಲ ನಿಮಗೆ ಸಹಾಯ ಮಾಡುವುದು. ವಿರೋಧಿಗಳು ನಿಮ್ಮ ಬಗ್ಗೆ ಚಾಡಿ ಮಾತುಗಳನ್ನು ಸೃಷ್ಟಿಸಿ ಗೊಂದಲ ತರುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರವಿರಲಿ. ಬಹಳ ಆತ್ಮೀಯ ವ್ಯಕ್ತಿ ಎಂದು ಎಲ್ಲವನ್ನು ಅವರ ಮುಂದೆ ಹೇಳದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. 9845743807 ಅದೃಷ್ಟ ಸಂಖ್ಯೆ:2

ವೃಷಭ

ವೃಷಭ

ಹೊಯ್ದಾಟವನ್ನು ನಿಯಂತ್ರಿಸಿ ತರ್ಕಬದ್ಧವಾದ ವಿಚಾರಗಳಿಂದ ಜ್ಞಾನಿಗಳೊಡನೆ ಮಾತುಕತೆ ನಡೆಸಿ. ನಿಮ್ಮ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುವುದು. ಕಟಕ:- ಸಕಾರಾತ್ಮಕ ಚಿಂತನೆಗಳ ಜತೆಗೆ ಬಂಧುಗಳ ಬೆಂಬಲಗಳಿಂದ ಗೆಲುವು ಲಭಿಸುವುದು. ಹಿರಿಯರ ಆಶೀರ್ವಾದದಿಂದ ಹಣಕಾಸು ಬರುವುದು. ನಿಮ್ಮ ಮನೋಕಾಮನೆಗಳು ಈಡೇರುವವು. 9845743807 ಅದೃಷ್ಟ ಸಂಖ್ಯೆ:1

ಮಿಥುನ

ಮಿಥುನ

ಕೆಲಸದ ಸ್ಥಳದಲ್ಲಿನ ಕಹಿ ಅನುಭವಗಳು ನಿಮ್ಮನ್ನು ಕಂಗೆಡೆಸುವವು. ಯಾರನ್ನೂ ಅತಿಯಾಗಿ ಹಚ್ಚಿಕೊಳ್ಳದಿರಿ. ನಿಷ್ಠುರವಾದಿ ಲೋಕಕ್ಕೆ ವಿರೋಧಿ ಎಂಬ ಮಾತಿದೆ. ಆದರೆ ಕೆಲವು ವಿಷಯಗಳಲ್ಲಿ ನಿಷ್ಠುರವಾಗಿಯೇ ವರ್ತಿಸಬೇಕಾಗುವುದು.ಕನ್ಯಾ:- ನಿಮ್ಮಲ್ಲಿ ಜಾಣತನವಿದೆ. ಆದರೆ ಅವಸರ ಮಾಡದಿರಿ. ಸಾವಧಾನವೇ ನಿಮಗೆ ಶ್ರೀರಕ್ಷೆ. ಆದಷ್ಟು ತಾಳ್ಮೆಯಿಂದ ಇರಿ. ನಿಮ್ಮ ಕಾರ್ಯಗಳು ಸುಲಲಿತವಾಗಿ ನಡೆಯುವವು. ವಿವಿಧ ಮೂಲಗಳಿಂದ ಹಣಕಾಸಿನ ನೆರವು ದೊರೆಯುವುದು.9845743807 ಅದೃಷ್ಟ ಸಂಖ್ಯೆ:4

ಕಟಕ

ಕಟಕ

ಶಕ್ತಿ ಸಂವರ್ಧನೆ ಸಿದ್ಧಿಯ ಉದ್ದೇಶಗಳನ್ನು ಸಾಧಿಸಿಕೊಳ್ಳಲು ದೇವಿ ಸ್ತೋತ್ರವನ್ನು ಪಾರಾಯಣ ಮಾಡಿ ಮತ್ತು ಗುರು ರಾಘವೇಂದ್ರ ಸ್ವಾಮಿಯನ್ನು ಶ್ರದ್ಧಾ ಭಕ್ತಿಯಿಂದ ಪ್ರಾರ್ಥಿಸಿ. ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಎಚ್ಚರವಿರಲಿ. ಪ್ರವಾಸದ ಸಂದರ್ಭದಲ್ಲಿ ಕಟ್ಟುನಿಟ್ಟಿನ ಆಹಾರ ಕ್ರಮವನ್ನು ಅನುಸರಿಸಿ. ಮನೆಯಲ್ಲಿ ಆರೋಗ್ಯ ತೀವ್ರ ಹದಗೆಡುವ ಸಾಧ್ಯತೆ ಇದ್ದು ವೈದ್ಯರ ಸೂಕ್ತ ಸಲಹೆ ಪಡೆಯಿರಿ. ಕೆಲವು ಅಶುಭ ವಾರ್ತೆ ಕೇಳಬೇಕಾಗುವುದು. 9845743807 ಅದೃಷ್ಟ ಸಂಖ್ಯೆ:8

ಸಿಂಹ

ಸಿಂಹ

ಹಣಕಾಸಿನ ಬಗ್ಗೆ ಗಮನವಿರಲಿ. ಸುಖಾಸುಮ್ಮನೆ ಖರ್ಚಿನ ದಾರಿ ಬೆಳೆಯುತ್ತಾ ಹೋಗುತ್ತದೆ. ಜನ್ಮಸ್ಥ ಶನಿ ಅಸಿಡಿಟಿ, ವಾಯು ಪ್ರಕೋಪದಂತಹ ತೊಂದರೆಗಳನ್ನು ನೀಡುವ ಸಾಧ್ಯತೆ ಇದೆ. ಪ್ರಯಾಣದಲ್ಲಿ ಎಚ್ಚರವಿರಲಿ. ನಿಮ್ಮ ಯೋಚನೆ ಹಾಗೂ ಕಾರ‍್ಯ ತಂತ್ರಗಳನ್ನು ಹತ್ತಿರದವರೇ ಕೆಡಿಸುವ ಸಾಧ್ಯತೆ ಇದೆ. ಹಾಗಾಗಿ ನೀವು ಬಯಸಿದ ಕಾರ್ಯ ಪೂರ್ಣವಾಗುವವರೆಗೂ ಗೌಪ್ಯತೆಯನ್ನು ಕಾಯ್ದುಕೊಳ್ಳಿ. ಕೆಲವರಿಗೆ ಸ್ಥಳ ಬದಲಾವಣೆಯ ಸಾಧ್ಯತೆ ಇದೆ.9845743807 ಅದೃಷ್ಟ ಸಂಖ್ಯೆ:1

ಕನ್ಯಾ

ಕನ್ಯಾ

ನಿಮಗೆ ದೈವ ಬಲ ಕಡಿಮೆ ಇದ್ದರೂ ನೀವು ಮಾಡುತ್ತಿರುವ ಪೂಣ್ಯ ಕಾರ್ಯಗಳಿಂದ ಭಗವಂತನು ನಿಮಗೆ ಒಳಿತನ್ನೇ ಮಾಡುವನು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಕಷ್ಟವಿದೆ. ಆದರೆ ನಿತ್ಯ ಜೀವನಕ್ಕೆ ತೊಂದರೆ ಇರುವುದಿಲ್ಲ.ಮಕ್ಕಳಿಂದ ಕಿರಿಕಿರಿ ಅನುಭವಿಸುವಿರಿ. ವಿದ್ಯಾರ್ಥಿಗಳಿಗೆ ವಿದ್ಯೆಯಲ್ಲಿ ಅಲ್ಪ ಹಿನ್ನಡೆ ಕಂಡುಬರುವುದು. ಮನೆಯ ಹಿರಿಯರಿಗೆ ಗೌರವ, ಸನ್ಮಾನಗಳು ಏರ್ಪಡುವವು. 9845743807 ಅದೃಷ್ಟ ಸಂಖ್ಯೆ:9

ತುಲಾ

ತುಲಾ

ಹಲವು ದಿನಗಳಿಂದ ಒಂದು ಸ್ಪಷ್ಟ ಸ್ವರೂಪ ಕೊಡಲು ಸಾಧ್ಯವಾಗದ ಸಂಗತಿಗೆ ನಿಶ್ಚಿತ ರೂಪ ದೊರೆಯಲಿದೆ. ಇದರಿಂದ ಆರ್ಥಿಕ ಸಂಕಷ್ಟ ಕಡಿಮೆ ಆಗಲಿದೆ. ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ.ನಿಮ್ಮ ಇತ್ತೀಚಿನ ಕಾರ್ಯಕ್ರಮ ಜನಮನ್ನಣೆ ಗಳಿಸಿದೆ. ಆದರೆ ಅದರಲ್ಲೂ ತಪ್ಪು ಹುಡುಕುವ ಕೆಲ ಜನರಿದ್ದಾರೆ. ಅನ್ಯರು ನಿಮ್ಮ ಸಲುವಾಗಿ ಹೊಗಳಲಿ ಅಥವಾ ತೆಗಳಲಿ ಎಲ್ಲವನ್ನು ನಗುಮುಖದಿಂದ ಸ್ವೀಕರಿಸಿ. ಇದರಿಂದ ನಿಮ್ಮ ಘನತೆ ಹೆಚ್ಚುವುದು.9845743807 ಅದೃಷ್ಟ ಸಂಖ್ಯೆ:8

ವೃಶ್ಚಿಕ

ವೃಶ್ಚಿಕ

ವಿಶೇಷವಾದ ಪ್ರವಾಸ ಕಾರ್ಯಕ್ರಮ ನಿಗದಿಗೊಳ್ಳಲು ಅವಕಾಶ ದಿಢೀರಾಗಿ ಕೂಡಿಬರುತ್ತದೆ. ಇದನ್ನು ಉಪಯೋಗಿಸಿಕೊಂಡಲ್ಲಿ ನಿಮ್ಮ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಲು ಅನುಕೂಲವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಎಂಬಂತೆ ನೀವು ಆಡುವ ಮಾತು ನಿಮ್ಮ ಹತ್ತಿರದ ವೃಕ್ತಿಗೆ ಘಾಸಿಯನ್ನುಂಟು ಮಾಡುವುದು. ಇದರಿಂದ ಅವರು ಕುಪಿತರಾಗಿ ನಿಮ್ಮ ಮೇಲೆ ಜಗಳಕ್ಕೆ ಬರುವ ಸಾಧ್ಯತೆ ಇದೆ. ಆದಷ್ಟು ತಾಳ್ಮೆಯಿಂದ ಇರಿ.9845743807 ಅದೃಷ್ಟ ಸಂಖ್ಯೆ:6

ಧನುಸ್ಸು

ಧನುಸ್ಸು

ಅನವಶ್ಯಕ ಖರ್ಚುಗಳು ನಿಮ್ಮನ್ನು ಹೈರಾಣ ಮಾಡುವುದು. ಬರಬೇಕಾದ ಹಣ ಸಕಾಲದಲ್ಲಿ ಬರದೆ ಇರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗುವುದು. ಮನೋನಿಯಾಮಕ ರುದ್ರದೇವರನ್ನು ಮನಸಾ ಸ್ಮರಿಸಿ. ಒಳಿತಾಗುವುದು.ನಿಮ್ಮ ಮಕ್ಕಳಿಗೆ ನೀವು ತಿಳಿಸಬೇಕೆಂದಿರುವ ಮಹತ್ವದ ವಿಷಯವನ್ನು ತಿಳಿಸಲು ಉತ್ತಮ ದಿನವಾಗಿದೆ. ಇದರಿಂದ ಮುಂದಿನ ದಿನಗಳನ್ನು ಸರಾಗವಾಗಿ ರೂಪಿಸಿ ಕೊಳ್ಳಲು ಸಹಾಯವಾಗುವುದು. ಮಕ್ಕಳಿಗೂ ಸ್ವಲ್ಪ ಜವಾಬ್ದಾರಿಯನ್ನು ಕಲಿಸಿ. 9845743807 ಅದೃಷ್ಟ ಸಂಖ್ಯೆ:4

ಮಕರ

ಮಕರ

ಕುಟುಂಬಕ್ಕೆ ಸಂಬಂಧಿಸಿದ ವಿಚಾರದಲ್ಲಿ ಜಟಿಲ ಸಮಸ್ಯೆಗಳು ಎದುರಾಗುವವು. ಭಗವಂತನ ಮೊರೆ ಹೋಗಿ. ಪ್ರತಿನಿತ್ಯ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ಸ್ನೇಹಿತರ ಹಣಕಾಸು ವಿಚಾರದಲ್ಲಿ ಮಧ್ಯವರ್ತಿಯಾಗಿ ಕಾಗದ ಪತ್ರಗಳಿಗೆ ಸಹಿ ಮಾಡದಿರಿ. ಅಜೀರ್ಣ ಅಥವಾ ವಾಯು ತೊಂದರೆ ಎದುರಾಗುವ ಸಾಧ್ಯತೆ ಇದೆ. ಮನೆ ವೈದ್ಯರ ಸೂಕ್ತ ಸಲಹೆಯಂತೆ ಔಷಧೋಪ ಚಾರ ಪಡೆಯಿರಿ ಮತ್ತು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ.9845743807 ಅದೃಷ್ಟ ಸಂಖ್ಯೆ:5

ಕುಂಭ

ಕುಂಭ

ಏನೋ ಆತಂಕ ಎದುರಾಗಲಿದೆ ಎಂದು ವಿಚಲಿತರಾಗುವ ಸಾಧ್ಯತೆ ಇದ್ದು ಎಲ್ಲವೂ ದೈವಕೃಪೆಯಿಂದ ಪರಿಹಾರವಾಗಲಿದೆ. ಹಾಸಿಗೆ ಇದ್ದಷ್ಟು ಕಾಲು ಚಾಚುವುದನ್ನು ಅಭ್ಯಾಸ ಮಾಡಿಕೊಳ್ಳಿ. ನಿಮಗೆ ಸಂಬಂಧಪಡದ ವ್ಯಕ್ತಿಗಳು ನಿಮ್ಮ ವ್ಯಾಪಾರ, ವ್ಯವಹಾರದಲ್ಲಿ ಮೂಗು ತೂರಿಸುವುದರಿಂದ ಮುಜುಗರಕ್ಕೆ ಒಳಗಾಗುವಿರಿ. ಅಂತಹ ವ್ಯಕ್ತಿಗಳಿಂದ ದೂರ ಇರಿ. ಅನುಕೂಲವಾಗುವುದು.9845743807

ಅದೃಷ್ಟ ಸಂಖ್ಯೆ:2

ಮೀನ

ಮೀನ

ಯಾರೇ ನಿಮ್ಮ ನಿಲುವನ್ನು ಟೀಕಿಸಲಿ ನಿಮ್ಮ ನಿಲುವು ತರ್ಕಪೂರ್ಣವಾಗಿದ್ದಲ್ಲಿ ಹೆಜ್ಜೆಯನ್ನು ಹಿಂದೆ ಇಡಲೇ ಬೇಡಿ. ಸಾಹಸವಂತನಿಗೆ ಭಗವಂತ ಸಹಾಯಹಸ್ತ ನೀಡುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ನಿಮ್ಮ ವಿಚಾರದಲ್ಲಿ ಸ್ವಜನರು ತಿಳಿದುಕೊಂಡ ತಪ್ಪು ಗ್ರಹಿಕೆಗಳು ದೂರವಾಗಲು ಶುಭ ದಿನವಾಗಿದೆ. ಹಾಗಾಗಿ ನಿಮ್ಮ ಮನಸ್ಸು ಹಕ್ಕಿಯಂತೆ ಹಾರಾಡುವುದು. ನೂತನ ಕೆಲಸ ಮಾಡಲು ಹೊಸ ಉತ್ಸಾಹ ಮೂಡುವುದು.9845743807 ಅದೃಷ್ಟ ಸಂಖ್ಯೆ:1

ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು

ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು

ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು 9845743807 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು. ಮದುವೆ, ಸಂತಾನಕೊರತೆ ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp

English summary

your daily horoscope 31 May 2019

Know what astrology and the planets have in store for you today. Choose your zodiac sign and read the details..
Story first published: Thursday, May 30, 2019, 17:00 [IST]
X
Desktop Bottom Promotion