Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗುರುವಾರದ ರಾಶಿಫಲ (09-01-2020)
ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.
http://Www.astrologerdurgasrinivas.com


ಮೇಷ ರಾಶಿ
ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ವೃಷಭ ರಾಶಿ
ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೇ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಲಾಭದ ಕೆಲಸಗಳನ್ನು ಆಯ್ಕೆಮಾಡಿಕೊಳ್ಳುವಿರಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಮಿಥುನ ರಾಶಿ
ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ಕಚೇರಿ ವ್ಯಾಜ್ಯಗಳು ಈದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಕರ್ಕಟಾಕ ರಾಶಿ
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಸಿಂಹ ರಾಶಿ
ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಕನ್ಯಾ ರಾಶಿ
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ತುಲಾ ರಾಶಿ
ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ವೃಶ್ಚಿಕ ರಾಶಿ
ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಧನಸ್ಸು ರಾಶಿ
ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣಮಾಡಬೇಕೆಂಬ ನಿಮ್ಮ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಮಕರ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಕುಂಭ ರಾಶಿ
ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಮೀನ ರಾಶಿ
ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ
ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
http://Www.astrologerdurgasrinivas.com



Click it and Unblock the Notifications











