ಗುರುವಾರದ ರಾಶಿಫಲ (09-01-2020)

By ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.
http://Www.astrologerdurgasrinivas.com

Daily Astrology

ಮೇಷ ರಾಶಿ

ಮೇಷ ರಾಶಿ

ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಷಭ ರಾಶಿ

ವೃಷಭ ರಾಶಿ

ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೇ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಲಾಭದ ಕೆಲಸಗಳನ್ನು ಆಯ್ಕೆಮಾಡಿಕೊಳ್ಳುವಿರಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಿಥುನ ರಾಶಿ

ಮಿಥುನ ರಾಶಿ

ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ಕಚೇರಿ ವ್ಯಾಜ್ಯಗಳು ಈದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕರ್ಕಟಾಕ ರಾಶಿ

ಕರ್ಕಟಾಕ ರಾಶಿ

ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಸಿಂಹ ರಾಶಿ

ಸಿಂಹ ರಾಶಿ

ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕನ್ಯಾ ರಾಶಿ

ಕನ್ಯಾ ರಾಶಿ

ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ತುಲಾ ರಾಶಿ

ತುಲಾ ರಾಶಿ

ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಧನಸ್ಸು ರಾಶಿ

ಧನಸ್ಸು ರಾಶಿ

ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣಮಾಡಬೇಕೆಂಬ ನಿಮ್ಮ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಕರ ರಾಶಿ

ಮಕರ ರಾಶಿ

ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕುಂಭ ರಾಶಿ

ಕುಂಭ ರಾಶಿ

ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮೀನ ರಾಶಿ

ಮೀನ ರಾಶಿ

ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ

ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

http://Www.astrologerdurgasrinivas.com

English summary

Daily Astrology 09 Jan 2020 In Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Thursday, January 9, 2020, 9:30 [IST]
X
Desktop Bottom Promotion