Just In
- 43 min ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 1 hr ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- 2 hrs ago ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
- 4 hrs ago ವೃಷಭ ರಾಶಿಗೆ ಗುರು ಸಂಚಾರ: 10ನೇ ಮನೆಯಲ್ಲಿ ಗುರು ಸಿಂಹ ರಾಶಿಯವರು ಆಸ್ತಿ ಖರೀದಿಸಬಹುದು
Don't Miss
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Movies Srirasthu shubhamasthu: ನಿಧಿ ಹುಡುಕಲು ಹೋದ ಸೊಸೆ ಮಾವನಿಗೆ ಸಿಕ್ಕಿದ್ದು ಬರೀ ಬೂದಿನಾ?
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶುಕ್ರವಾರದ ರಾಶಿಫಲ (10-01-2020)
ಶ್ರೀ
ಆದಿಶಕ್ತಿ
ಚೌಡೇಶ್ವರಿ
ಜ್ಯೋತಿಷ್ಯ
ಕೇಂದ್ರ
ದಕ್ಷಿಣ
ಕನ್ನಡದ
ಪ್ರಧಾನ
ಜ್ಯೋತಿಷ್ಯ
ರಾದ
ಪಂಡಿತ್
ಶ್ರೀ
ಶ್ರೀನಿವಾಸ್
ಗುರೂಜಿ
ಆಫೀಸ್#46
12ನೇ
ಮುಖ್ಯರಸ್ತೆ
4ನೇ
ಬ್ಲಾಕ್
ಜಯನಗರ್
ಬೆಂಗಳೂರು
ವಾಟ್ಸಪ್
ನಂಬರ್
9886665656-
9886155755
ಸಮಸ್ಯೆಗಳಿಲ್ಲದ
ಮನುಷ್ಯ
ಇರುವುದೇ
ಇಲ್ಲ.
ಒಂದಿಲ್ಲ
ಒಂದು
ಸಮಸ್ಯೆಗೆ
ಸಿಲುಕಿ
ಮನುಷ್ಯ
ಪರಿತಪಿಸುತ್ತೀರುವನು
ಇಂತಹ
ಕ್ಲಿಷ್ಟಕರ
ಸಂದರ್ಭದಲ್ಲಿ
ನಮ್ಮನ್ನು
ಕೈ
ಹಿಡಿಯುವುದು
ಜ್ಯೋತಿಷ್ಯ
ಶಾಸ್ತ್ರ.
ಗುರೂಜಿಯವರ
ಸಲಹೆ
ಹಾಗೂ
ಪರಿಹಾರ
ಪಡೆದುಕೊಂಡಂತಹ
ಲಕ್ಷಾಂತರ
ಜನರು
ಇಂದಿಗೂ
ಸಹ
ನೆಮ್ಮದಿಯಿಂದ
ಜೀವನ
ನಡೆಸುತ್ತಿದ್ದಾರೆ
ಇಂದೇ
ಸಮಾಲೋಚನೆ
ಕರೆ
ಮಾಡಿ.
http://Www.astrologerdurgasrinivas.com
ಮೇಷ ರಾಶಿ
ವ್ಯವಹಾರದಲ್ಲಿ ಕೆಲವೊಂದು ಸಮಸ್ಯೆಗಳು ಉದ್ಭವವಾಗಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಪರಿಹಾರ ಮಾಡಿ. ಗೃಹ ಸಂಬಂಧಪಟ್ಟ ವಿಚಾರಗಳಲ್ಲಿ ನಿರೀಕ್ಷಿತ ಲಾಭ. ಆಕರ್ಷಣ ವ್ಯಕ್ತಿತ್ವದಿಂದ ಹಲವು ಜನಗಳನ್ನು ಅಭಿಮಾನಿಗಳಾಗಿ ಸೃಷ್ಟಿಸಿಕೊಳ್ಳುವಿರಿ. ಪ್ರೇಮಿಗಳಿಗೆ ಉಲ್ಲಾಸ ಮತ್ತು ಆರಾಮದಾಯಕ ದಿನವಾಗಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ವೃಷಭ ರಾಶಿ
ನಿಮ್ಮ ಯೋಜನೆಗೆ ಸಂಬಂಧಪಟ್ಟಹಾಗೆ ಕಚೇರಿ ಕೆಲಸಗಳಲ್ಲಿ ನಿರೀಕ್ಷಿತ ಗೆಲುವು ಆಗುವುದು. ದಾಂಪತ್ಯದಲ್ಲಿ ಮೂರನೇ ವ್ಯಕ್ತಿಯಿಂದ ಸಮಸ್ಯೆ ಬರಬಹುದಾಗಿದೆ ಎಚ್ಚರವಿರಲಿ. ಕೆಲವೊಂದು ವಾದವಿವಾದಗಳು ನಿಮ್ಮನ್ನು ತೀರಾ ಸಣ್ಣಮಟ್ಟದ ವ್ಯಕ್ತಿಯನ್ನಾಗಿ ಬಿಂಬಿಸಬಹುದು. ಆತ್ಮೀಯ ವರ್ಗದಲ್ಲಿ ವಿವೇಚನಾರಹಿತವಾಗಿ ವರ್ತಿಸುವುದು ಬೇಡ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಮಿಥುನ ರಾಶಿ
ಹಣಕಾಸಿನ ಸಮಸ್ಯೆಯಿಂದ ನಿಮ್ಮ ಯೋಜನೆ ತಲೆಕೆಳಗಾಗಬಹುದು. ನಿಮ್ಮಲ್ಲಿ ಆವರಿಸಿಕೊಂಡಿರುವ ಸೋಮಾರಿತನವನ್ನು ತೆಗೆದುಹಾಕಿ. ಜೀವನದಲ್ಲಿ ಭರವಸೆಯಿಟ್ಟು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿರಿ. ಇಂದು ಹಲವು ಮೂಲಗಳಿಂದ ಹಣಕಾಸಿನ ನೆರವು ನಿಮಗೆ ಸಿಗಲಿದೆ. ದಾಂಪತ್ಯದಲ್ಲಿ ಪ್ರೇಮದ ಭಾವನೆ, ಪ್ರೀತಿಯ ಅನುರಾಗ ಮನೆ ಮಾಡುವುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಕಟಕ ರಾಶಿ
ಆರ್ಥಿಕ ಉತ್ತೇಜನಕ್ಕೆ ಇಂದು ಶುಭ ಗಳಿಗೆ ಪ್ರಾರಂಭವಾಗಲಿದೆ. ಹಳೆಯ ವಸೂಲಿಗೆ ನಿಮ್ಮಂತೆ ಕಾರ್ಯ ಕೈಗೂಡಲಿದೆ. ನಿಮ್ಮಲ್ಲಿ ಆವರಿಸಿಕೊಂಡಿರುವ ಮಾನಸಿಕ ಖಿನ್ನತೆಯನ್ನು ದೂರ ಮಾಡಿ. ಕೌಟುಂಬಿಕ ಜೀವನದಲ್ಲಿ ಉತ್ತಮ ಸಂವಹನೆ ಕಾಣಬಹುದು. ಪ್ರಣಯದಲ್ಲಿ ಇಂದು ಬಹಳಷ್ಟು ನಿರೀಕ್ಷೆ ಇಡುವಿರಿ. ಪತ್ನಿಯ ಸಾಂಗತ್ಯದಲ್ಲಿ ಆನಂದಮಯ ಜೀವನ ಕಾಣಬಹುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಸಿಂಹ ರಾಶಿ
ಲೇವಾದೇವಿ ವ್ಯವಹಾರದಲ್ಲಿ ವ್ಯಕ್ತಿಯ ಪೂರ್ವಾಪರವನ್ನು ಅಧ್ಯಯನ ಮಾಡಿ ನಂತರ ಕಾರ್ಯಕ್ಕೆ ಕೈ ಹಾಕಿ. ಹೂಡಿಕೆಗಳಲ್ಲಿ ಮೋಸ ಆಗಬಹುದಾದ ಸಂದರ್ಭ ಬರಬಹುದು ಪರಿಣಿತರ ಸಲಹೆಯನ್ನು ಪಡೆಯುವುದು ಉತ್ತಮ. ನಿಮ್ಮ ಸಂಗಾತಿಯು ನಿಮ್ಮ ಜೀವನದ ಅಭಿವೃದ್ಧಿಗಾಗಿ ಕೆಲವೊಂದು ಮಾರ್ಗೋಪಾಯಗಳನ್ನು ಸೂಚಿಸುವಂತೆ ನಡೆಯುವುದರಿಂದ ಉತ್ತಮವಾದ ವ್ಯವಹಾರ ಸಾಧ್ಯ. ಆಸ್ತಿ ಹಣಕಾಸಿನ ವಿಚಾರಕ್ಕಾಗಿ ಬಂದು ವರ್ಗದೊಡನೆ ಕಲಹ ಸಾಧ್ಯತೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಕನ್ಯಾ ರಾಶಿ
ಭಯಗ್ರಸ್ತ ವಾತಾವರಣದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಜೀವನದ ನಡಿಗೆಯಲ್ಲಿ ಕಷ್ಟಕಾರ್ಪಣ್ಯಗಳು ಸಹಜ, ಆದರೆ ನಿಮ್ಮ ಗುರಿ ತಲುಪಲು ಶ್ರಮ ಅಗತ್ಯ. ಕೆಲವು ಹೂಡಿಕೆಗಳು ನಷ್ಟವನ್ನು ತರಿಸಬಹುದು ಆದರೆ ನಿಮ್ಮ ವಿವೇಚನೆಯಿಂದ ದೊಡ್ಡ ಮೊತ್ತದ ವ್ಯವಹಾರವನ್ನು ಕುದುರಿಸಿಕೊಳ್ಳುವ ಎಲ್ಲ ಲಕ್ಷಣಗಳು ಕಾಣಿಸುತ್ತದೆ. ಸಣ್ಣ ಪುಟ್ಟ ವಿಷಯಗಳಿಗೆ ಮನೆಯಲ್ಲಿ ವಾದವಿವಾದಗಳನ್ನು ಮಾಡುವುದರಿಂದ ನಿಮ್ಮ ವ್ಯಕ್ತಿತ್ವವನ್ನು ನೀವೇ ಹಾಳು ಮಾಡಿಕೊಂಡಂತೆ, ಶಾಂತಿ ಸಮಾಧಾನ ವಿವೇಚನೆಯಿಂದ ವರ್ತಿಸುವುದು ಬಹುಮುಖ್ಯ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ತುಲಾ ರಾಶಿ
ಇಂದು ದಿನ ಪೂರ್ತಿ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚಿನ ಶ್ರಮ ಸಾಧ್ಯತೆ. ನಂಬಿಕಸ್ಥ ವ್ಯಕ್ತಿಗಳೇ ನಿಮ್ಮ ವಿರುದ್ಧ ಅಪಪ್ರಚಾರ ನಡೆಸಬಹುದು. ನಿಮ್ಮ ಪ್ರಾಮಾಣಿಕತೆ ನಿಮ್ಮ ವರ್ಚಸ್ಸನ್ನು ಕಾಪಾಡುವುದು. ನಿಮ್ಮ ಧರ್ಮಪತ್ನಿ ಯಿಂದ ಇಂದು ಶುಭ ಸುದ್ದಿಯನ್ನು ಕೇಳುವಿರಿ. ನಿಮ್ಮ ವ್ಯವಸ್ಥಿತ ಯೋಜನೆಗಳಿಗೆ ಅಗತ್ಯ ಹಣಕಾಸಿನ ನೆರವು ಬರುವುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ವೃಶ್ಚಿಕ ರಾಶಿ
ಸ್ವಾರ್ಥಿಗಳು ಇರುವ ಪ್ರಪಂಚದಲ್ಲಿ ನಿಸ್ವಾರ್ಥದ ಭಾವನೆ ನಿನ್ನಲ್ಲಿರುವುದು, ಯಾರೇ ನಿಮ್ಮ ವಿರುದ್ಧ ಮಾತನಾಡಿದರೂ ಚಿಂತೆ ಮಾಡುವ ಅಗತ್ಯವಿಲ್ಲ. ನಿಮ್ಮ ಹೂಡಿಕೆಗಳಿಂದ ಇಂದು ಲಾಭವನ್ನು ನಿರೀಕ್ಷಿಸಬಹುದು. ಗೃಹ ಖರೀದಿ ಕನಸು ನನಸಾಗುವ ಸಾಧ್ಯತೆ ಇದೆ. ಸಣ್ಣ ವಿಷಯಗಳಿಗೆ ಕೋಪಿಸಿಕೊಳ್ಳುವುದು ಮುಂದೆ ಹಾನಿಯಾಗಬಹುದು, ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಿ. ಕುಟುಂಬದವರ ಹಿತಾಸಕ್ತಿಗಳನ್ನು ಪೂರೈಸಲು ಶ್ರಮಪಡಬೇಕಾಗಬಹುದು. ವಿವಾಹಕ್ಕೆ ಸಿದ್ಧತೆ ನಡೆಸಿದ್ದಲ್ಲಿ ಖಂಡಿತ ಶುಭಸುದ್ದಿ ಕೇಳುವಿರಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಧನಸ್ಸು ರಾಶಿ
ಕೆಲಸವನ್ನು ಅರ್ಥಪೂರ್ಣವಾಗಿ ಮತ್ತು ಸಲೀಸಾಗಿ ಮೂಡಿಸುವಂತ ಕೌಶಲ್ಯ ನಿಮ್ಮಲ್ಲಿದೆ. ಹೊಸ ಆರ್ಥಿಕ ಒಪ್ಪಂದಗಳಿಂದ ಅವಕಾಶಗಳು ಹಾಗೂ ಆದಾಯ ವೃದ್ಧಿ ಆಗಲಿದೆ. ಮಾತಿನಲ್ಲಿ ಕಟು ಪದಗಳನ್ನು ಬಳಸಬೇಡಿ ಇದರಿಂದ ನಿಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಆಗಲಿದೆ. ಕೌಟುಂಬಿಕ ಕಾರ್ಯಗಳಲ್ಲಿ ಇಂದು ನಿಮ್ಮ ಪಾಲ್ಗೊಳ್ಳುವಿಕೆ ಎಲ್ಲರಲ್ಲೂ ಚೈತನ್ಯ ತುಂಬುವುದು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಹಜ ಕೆಲವು ವಿಷಯಗಳನ್ನು ದೊಡ್ಡದಾಗಿ ಮಾಡದಿರಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಮಕರ ರಾಶಿ
ಅವಕಾಶಗಳ ಸುರಿಮಳೆ ಸುರಿಯಲಿದೆ. ಹಣಕಾಸಿನಲ್ಲಿ ಉತ್ತಮ ಆದಾಯ ಗಳಿಸುವಿರಿ. ನಿಮ್ಮ ಯೋಜಿತ ಕಾರ್ಯಗಳು ಯಶಸ್ವಿಯಾಗಿ ನಡೆಯುತ್ತದೆ ಹಾಗೂ ಜನಾಕರ್ಷಣೆ ಮಾಡಿಕೊಳ್ಳುವ ಚತುರತೆ ನಿಮ್ಮಲ್ಲಿದೆ. ಬಾಕಿ ಹಣಕಾಸು ಬರುವ ನಿರೀಕ್ಷೆ ಹುಸಿಯಾಗಬಹುದು. ಪ್ರೇಮ ಜೀವನದಲ್ಲಿ ಕೆಲವು ವಿವಾದಗಳಿಂದ ಅಶಾಂತಿ ಬರಬಹುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಕುಂಭ ರಾಶಿ
ಚುಟುಕು ಪ್ರವಾಸವು ನಿಮಗೆ ಮುದ ನೀಡುವುದು. ಅನಿರೀಕ್ಷಿತವಾಗಿ ಉತ್ತಮ ಆರ್ಥಿಕ ಲಾಭ ಗಳಿಕೆಯ ಸಾಧ್ಯವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಅತಿ ಹೆಚ್ಚು ಮನ್ನಣೆ ಗಳಿಸುವಿರಿ. ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ. ಯೋಜಿತ ಕಾರ್ಯಸಾಧನೆಗೆ ಕೆಲವು ಗಣ್ಯ ವ್ಯಕ್ತಿಗಳ ಸಂಪರ್ಕ ಸಾಧನೆ ಆಗುವುದು. ಕುಟುಂಬಸ್ಥರ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಬಹುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಮೀನ ರಾಶಿ
ನಿಮ್ಮ ಉದ್ಯೋಗರಂಗದಲ್ಲಿ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಉತ್ತಮ ದಿನ. ನಿರೀಕ್ಷಿತ ನಿಮ್ಮ ಕಾರ್ಯ ಸಾಧನೆ ಸಫಲವಾಗುವುದು. ನಿಮ್ಮ ಆದಾಯವು ನಿರೀಕ್ಷೆಯ ಮಟ್ಟ ತಲುಪುವುದಿಲ್ಲ ಆದರೆ ದುಂದುವೆಚ್ಚ ಹೆಚ್ಚಾಗಬಹುದು. ನಿಮ್ಮ ಎಲ್ಲಾ ಸಂಕಷ್ಟಗಳಿಗೆ ನಿಮ್ಮ ಪತ್ನಿಯ ಮಾತು ಕೇಳುವುದರಿಂದ ಪಾರಾಗುವಿರಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ
ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
http://Www.astrologerdurgasrinivas.com