ಸೋಮವಾರದ ರಾಶಿಫಲ (13-01-2020)

By ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.
http://Www.astrologerdurgasrinivas.com

 rashi bhavishya

ಮೇಷ ರಾಶಿ

ಮೇಷ ರಾಶಿ

ಈ ದಿನ ಕೆಲವರು ನಿಮ್ಮನ್ನು ಸಾಧನೆಗೆ ಪ್ರೇರೇಪಿಸುವ ಮಾರ್ಗಗಳನ್ನು ತೋರಿಸಲಿದ್ದಾರೆ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿದೆ. ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ತೀರ್ಮಾನ ಉತ್ತಮವಾಗಿ ಮೂಡಿ ಬರುತ್ತದೆ. ಈ ದಿನ ಅಂದುಕೊಂಡಿರುವ ಕೆಲಸಗಳಲ್ಲಿ ಗೆಲುವು ನಿಮ್ಮ ಪರವಾಗಿದೆ. ಕುಟುಂಬದಿಂದ ಶುಭ ಸುದ್ದಿಯನ್ನು ಆಲಿಸುವಿರಿ, ಇದು ನಿಮ್ಮಲ್ಲಿ ಸಂತಸ ತರಲಿದೆ. ಆರ್ಥಿಕ ಸ್ಥಿತಿಯು ಉತ್ತಮವಾಗುತ್ತಾ ಸಾಗಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಷಭ ರಾಶಿ

ವೃಷಭ ರಾಶಿ

ಸಾಲಕೊಡುವ ವಿಚಾರಗಳಿಂದ ಆದಷ್ಟು ನೀವು ದೂರ ಇರುವುದು ಒಳ್ಳೆಯದು. ಮಕ್ಕಳೊಡನೆ ಕಾಲಕಳೆಯಲು ಪ್ರಯತ್ನಿಸಬೇಕಾಗಿದೆ. ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಿಥುನ ರಾಶಿ

ಮಿಥುನ ರಾಶಿ

ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ. ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ. ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ. ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕರ್ಕಟಾಕ ರಾಶಿ

ಕರ್ಕಟಾಕ ರಾಶಿ

ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ. ಕೆಲವು ವ್ಯಾಜ್ಯಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದ್ದು ಚಿಂತಿಸುವ ಅಗತ್ಯವಿಲ್ಲ. ಕುಟುಂಬದೊಡನೆ ಚುಟುಕು ಪ್ರವಾಸ ಮಾಡುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಹಿಂದೆ ಮಾಡಿರುವ ಅಪವಾದಗಳಿಂದ ಈ ದಿನ ಮುಕ್ತಿ ಆಗುವ ಸಾಧ್ಯತೆಗಳು ಕಾಣಬಹುದಾಗಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಸಿಂಹ ರಾಶಿ

ಸಿಂಹ ರಾಶಿ

ಇಲ್ಲಸಲ್ಲದ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ. ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ. ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಕಾಣಬಹುದು. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವರು. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕನ್ಯಾ ರಾಶಿ

ಕನ್ಯಾ ರಾಶಿ

ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಕಂಡುಬರುತ್ತದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ತುಲಾ ರಾಶಿ

ತುಲಾ ರಾಶಿ

ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ. ಸ್ನೇಹಿತರಲ್ಲಿ ಮನಸ್ತಾಪಗಳು ಇನ್ನಷ್ಟು ಮೂಡುತ್ತದೆ. ಗಾಳಿ ಮಾತುಗಳನ್ನು ನಂಬುವುದು ಸರಿಯಲ್ಲ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಮಕ್ಕಳ ಬಗ್ಗೆ ನಿಮಗೆ ಆತ್ಮಾಭಿಮಾನ ಮೂಡಲಿದೆ. ಕುಟುಂಬಸ್ಥರ ಸಹಕಾರ ನಿಮಗೆ ಧನ್ಯತಾ ಭಾವನೆ ತರಿಸುತ್ತದೆ. ಹಣಕಾಸಿನಲ್ಲಿ ಮಂದಗತಿಯ ಚೇತರಿಕೆ ಕಾಣಬಹುದು. ವಿಚಾರಗೋಷ್ಠಿ ಗಳಿಂದ ಹಾಗೂ ಸಮಾರಂಭಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸು ಹಗುರ ವಾಗಲಿದೆ. ನಿಮ್ಮ ವ್ಯವಸ್ಥಿತ ಯೋಜನೆಗಳ ಬಗ್ಗೆ ಇನ್ನೊಬ್ಬರ ಜೊತೆ ಚರ್ಚೆ ಮಾಡುವುದು ಬೇಡ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಧನಸ್ಸು ರಾಶಿ

ಧನಸ್ಸು ರಾಶಿ

ಕುಟುಂಬದಲ್ಲಿ ಸಂತೋಷದ ಸುದ್ದಿಗಳು ಕೇಳುವ ಸಾಧ್ಯತೆ. ದೈವಿಕ ಕಾರ್ಯಕ್ರಮಗಳು ಹಾಗೂ ಆಚರಣೆಗಳಲ್ಲಿ ಪಾಲ್ಗೊಳ್ಳುವಿರಿ. ಹಿತೈಷಿಗಳ ವರ್ತನೆ ನಿಮ್ಮಲ್ಲಿ ಬೇಸರದ ಭಾವನೆ ಮೂಡಿಸುತ್ತದೆ. ಮನಃಶಾಂತಿಗಾಗಿ ಕ್ಷೇತ್ರಗಳ ಪ್ರವಾಸಕ್ಕೆ ಸಿದ್ಧಗೊಳ್ಳುವ ಸಾಧ್ಯತೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಕರ ರಾಶಿ

ಮಕರ ರಾಶಿ

ಧೈರ್ಯೇ ಸಾಹಸೇ ಲಕ್ಷ್ಮಿ ಎಂಬುವಂತೆ ಕಾರ್ಯಗಳಲ್ಲಿ ನಿಮ್ಮ ಬದ್ಧತೆಯನ್ನು ತೋರಿಸಿ ಖಂಡಿತ ಲಾಭಾಂಶ ಹಾಗೂ ಉತ್ತಮ ಫಲಿತಾಂಶವನ್ನು ಸಹ ಪಡೆಯುವಿರಿ. ವ್ಯವಹಾರದಲ್ಲಿ ಮಾತುಗಾರಿಕೆ ಕೌಶಲ್ಯ ಚತುರತೆ ಇವೆಲ್ಲವನ್ನೂ ರೂಢಿಸಿಕೊಂಡು ಅವಕಾಶಗಳನ್ನು ಪಡೆದುಕೊಳ್ಳಿ. ಕೊಟ್ಟಿರುವ ಸಾಲ ವಸೂಲಿ ಮಾಡುವ ಸಾಧ್ಯತೆಯಿದೆ. ಸಹವರ್ತಿ ಕೆಲಸಗಾರರಿಂದ ನಿಮ್ಮ ವಿರುದ್ಧ ದೋಷಾರೋಪಣೆ ಮಾಡಬಹುದಾಗಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕುಂಭ ರಾಶಿ

ಕುಂಭ ರಾಶಿ

ನಿಮ್ಮ ವ್ಯಕ್ತಿತ್ವವನ್ನು ನಿಮ್ಮ ಬಾಳಸಂಗಾತಿ ಯಿಂದ ಟೀಕೆ-ಟಿಪ್ಪಣಿ ಒಳಗಾಗಬಹುದು ನೀವು ಪರಿಶುಭ್ರ ಮನಸ್ಸಿನಿಂದ ಒಪ್ಪಿಕೊಳ್ಳುವುದು ಮುಖ್ಯ. ವ್ಯವಹಾರವನ್ನು ಮಾಡುವುದಕ್ಕಿಂತ ಮುಂಚೆ ಅದರ ಸಾಧಕ ಬಾಧಕಗಳನ್ನು ಪೂರ್ಣ ಪ್ರಮಾಣದಲ್ಲಿ ಅರ್ಥೈಸಿಕೊಂಡು ಮುನ್ನಡೆಯಿರಿ. ಹೆಚ್ಚುವರಿ ಕೆಲಸಗಳಿಂದ ದೈಹಿಕವಾದ ಸುಸ್ತು ಆಯಾಸ ಆವರಿಸಲಿದೆ. ಹಣಕಾಸಿನ ವಿಷಯದಲ್ಲಿ ನಿಮ್ಮ ನಿರೀಕ್ಷಿತ ಕಾರ್ಯಗಳು ಸಫಲವಾಗಲಿವೆ. ನಿಮ್ಮ ಕನಸಿನ ಆಕಾಂಕ್ಷೆಗಳು ನನಸಾಗುವ ಶುಭಗಳಿಗೆ ಕೂಡಿಬಂದಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮೀನ ರಾಶಿ

ಮೀನ ರಾಶಿ

ನಿಮ್ಮ ನಿರ್ಧಾರಗಳು ಸ್ಪಷ್ಟತೆಯಿಂದ ಹಾಗೂ ಲಾಭಾಂಶ ಗಳಿಂದ ಕೂಡಿರಲಿದೆ. ಕೆಲವರು ನಿಮ್ಮ ಬಳಿ ಸಹಾಯಕ್ಕಾಗಿ ಬರಬಹುದು ಸಾಧ್ಯವಾದಲ್ಲಿ ಮಾಡಿ. ನಿಮ್ಮ ಸಂಗಾತಿಯ ಮನದಲ್ಲಿರುವ ನಿಮ್ಮ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ತೆಗೆದುಹಾಕಲು ನೀವು ಸರಿಯಾದ ಮಾರ್ಗದರ್ಶನ ತೋರಿಸಬೇಕಾಗಿದೆ. ನಿಮ್ಮಲ್ಲಿರುವ ಪ್ರತಿಭೆ ಹಾಗೂ ವಿಷಯಜ್ಞಾನ, ವ್ಯವಹಾರದಲ್ಲಿನ ಚತುರತೆ, ಇವುಗಳನ್ನು ಸರಿಯಾಗಿ ಬಳಸಿಕೊಳ್ಳಲು ಮುಂದಾಗಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ

ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

http://Www.astrologerdurgasrinivas.com

English summary

Daily Astrology 13 Jan 2020 In Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Monday, January 13, 2020, 10:17 [IST]
X
Desktop Bottom Promotion