Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಂಗಳವಾರದ ರಾಶಿಫಲ (21-01-2020)
ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.
http://Www.astrologerdurgasrinivas.com


ಮೇಷ ರಾಶಿ
ಭೋಗವಿಲಾಸತನದಿಂದ ಅಧಿಕ ಧನ ಹಾನಿಯಾಗಬಹುದು. ಅಗತ್ಯ ಪ್ರಮಾಣದ ವಸ್ತುಗಳನ್ನು ಮಾತ್ರ ಖರೀದಿ ಮಾಡಲು ಮುಂದಾಗಿ. ಕಟ್ಟಡ ಕಾಮಗಾರಿಗಳು ವೇಗ ಪಡೆಯಲಿವೆ. ಆರ್ಥಿಕ ವಿಷಯವಾಗಿ ಕೆಲವೊಂದು ಸಮಸ್ಯೆಗಳು ಎದುರಾಗಬಹುದು. ಲೆಕ್ಕಪತ್ರಗಳನ್ನು ಆದಷ್ಟು ಜತನದಿಂದ ಕಾಪಾಡಿಕೊಳ್ಳಿ. ಕುಟುಂಬಸ್ಥರಲ್ಲಿ ವೈಮನಸ್ಸು ಬಿನ್ನಾಭಿಪ್ರಾಯ ಬರಬಹುದು ಇದರಿಂದ ನಿಮ್ಮಲ್ಲಿ ಅಶಾಂತಿಯ ವಾತಾವರಣ ಹೆಚ್ಚಾಗಲಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ವೃಷಭ ರಾಶಿ
ಭೂ ಸಂಬಂಧಿತ ವ್ಯಾಜ್ಯಗಳು ಹಿರಿಯರ ಮಧ್ಯಸ್ಥಿಕೆಯಲ್ಲಿ ಪರಿಹಾರವಾಗಲಿದೆ. ಕ್ರಯವಿಕ್ರಯಗಳಲ್ಲಿ ಅಧಿಕ ಲಾಭಾಂಶ ಕಂಡುಬರುತ್ತದೆ. ನೀವು ಪಡೆದಿರುವ ಸಾಲಗಳನ್ನು ಮರುಕಳಿಸುವ ನಿರ್ಧಾರಗಳನ್ನು ಮಾಡಬೇಕಾಗಿದೆ. ಸಂಗಾತಿಯೊಡನೆ ಇರುವ ಭಿನ್ನಾಭಿಪ್ರಾಯಗಳನ್ನು ಮರೆತು ಈ ದಿನ ಸಂತೋಷದಿಂದ ಕಾಲ ಕಳೆಯುವಿರಿ. ಮನರಂಜನೆಗೆ ಉತ್ತಮ ಅವಕಾಶಗಳು ಸಿಗಲಿವೆ. ಅನಿವಾರ್ಯ ಪ್ರಯಾಣ ಪ್ರಸಂಗಗಳು ಎದುರಾಗಬಹುದು ಇದು ನಿಮಗೆ ಲಾಭಾಂಶದ ಕೂಡ ತರಲಿದೆ. ಸ್ನೇಹಿತರೊಡನೆ ಕೆಲವು ಮಾತುಗಳಿಗೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಆದಷ್ಟು ಕೆಲವು ಗೌಪ್ಯ ವಿಚಾರಗಳನ್ನು ಮನದಲ್ಲಿ ಇಟ್ಟುಕೊಳ್ಳುವುದು ಕ್ಷೇಮ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಮಿಥುನ ರಾಶಿ
ಗೆಲುವಿನ ಪರಿಪಕ್ವ ಲೆಕ್ಕಾಚಾರದೊಂದಿಗೆ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಯೋಜಿತ ಮೂಲಗಳಿಂದ ಧನಾಗಮನ ಆಗಲಿದೆ. ಕಳೆದುಹೋಗಿರುವ ವಸ್ತುಗಳು ಈ ದಿನ ಸಿಗಬಹುದಾದ ಸಾಧ್ಯತೆ ಕಾಣಬಹುದು. ಮಕ್ಕಳು ನಿಮ್ಮ ಕಾರ್ಯಗಳಿಗೆ ತಮ್ಮ ಕೈಲಾದಷ್ಟು ಸಹಾಯ ನೀಡಲಿದ್ದಾರೆ. ಸಂತಾನ ಅಪೇಕ್ಷಿತ ಸುದ್ದಿಗಳು ಕುಟುಂಬದಲ್ಲಿ ಕಾಣಬಹುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಕಟಕ ರಾಶಿ
ನಿರ್ದಿಷ್ಟ ಗುರಿಯನ್ನು ತಲುಪಲು ಇನ್ನಷ್ಟು ದಾರಿ ಸವೆಸ ಬೇಕಾಗಿದೆ. ಕುಟುಂಬದಲ್ಲಿರುವ ಭಿನ್ನಾಭಿಪ್ರಾಯ ಸರಿಪಡಿಸಲು ಪ್ರಯತ್ನ ಮಾಡುವುದು ಸೂಕ್ತ. ಮಕ್ಕಳ ಕೆಲವು ನಡೆ ನಿಮಗೆ ಬೇಸರ ತರಿಸಲಿದೆ. ಉದ್ಯೋಗದಲ್ಲಿ ಮೂಡಿರುವ ಸ್ಪರ್ಧಾತ್ಮಕ ವಿಚಾರಗಳನ್ನು ಅಲಕ್ಷ ಮಾಡದೆ ತೆಗೆದುಕೊಳ್ಳುವುದು ಕ್ಷೇಮ. ವ್ಯವಹಾರಸ್ಥರು ಗ್ರಾಹಕರ ಬದ್ಧತೆಯನ್ನು ಮತ್ತು ನಿಮ್ಮ ಉದ್ಯೋಗವನ್ನು ವಿಸ್ತರಣೆ ಮಾಡಲು ಉತ್ತಮ ಅವಕಾಶಗಳು ಸಿಗಲಿದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಸಿಂಹ ರಾಶಿ
ಸ್ನೇಹಿತರೊಡನೆ ಮನರಂಜನೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ಚರ್ಚಾ ಕೋಟಗಳಲ್ಲಿ ನಿಮ್ಮ ಮಾತುಗಳು ವಿವಾದ ಸ್ವರೂಪ ಪಡೆಯಲಿದೆ ಆದಷ್ಟು ಎಚ್ಚರಿಕೆ ಅಗತ್ಯವಿದೆ. ಸಹೋದರ ವರ್ಗದೊಡನೆ ವಿಶ್ವಾಸವನ್ನು ಬೆಳೆಸಿಕೊಳ್ಳಿ. ಬಂದು ವರ್ಗದಿಂದ ನಿಮ್ಮ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಹುದು ಆದಷ್ಟು ಎಚ್ಚರಿಕೆಯಿರಲಿ. ಈ ದಿನ ರಾಜಿ ಸಂಧಾನ ಕಾರ್ಯಗಳಲ್ಲಿ ಪಾಲ್ಗೊಳ್ಳದಿರುವುದು ಸೂಕ್ತ. ಲೇವಾದೇವಿ ವ್ಯವಹಾರ ನಷ್ಟ ಕೊಡಬಹುದು ಎಚ್ಚರವಿರಲಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಕನ್ಯಾ ರಾಶಿ
ಉತ್ತಮ ನಿರೂಪಣೆ ಹಾಗೂ ನಿಮ್ಮ ವಾಕ್ಚಾತುರ್ಯದಿಂದ ಅನಾಯಾಸವಾಗಿ ಎದುರುಗಡೆ ಇರುವವರನ್ನು ಮರಳು ಮಾಡುವಿರಿ. ಪರೋಪಕಾರದ ಗುಣಧರ್ಮ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಸಂಪಾದನೆ ಆಗಲಿದೆ. ಹಳೆಯ ಬಾಲ್ಯ ಸ್ನೇಹಿತರ ಆಕಸ್ಮಿಕವಾದ ಭೇಟಿ ಸಾಧ್ಯತೆ ಕಾಣಬಹುದು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವ ಸಾಧ್ಯತೆ ಇದೆ. ನಿರುದ್ಯೋಗದ ಸಮಸ್ಯೆ ನಿವಾರಣೆಯಾಗುವುದು ನಿಶ್ಚಿತ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ತುಲಾ ರಾಶಿ
ಹೆಚ್ಚಿನ ಪರಿಶ್ರಮದಿಂದ ದೈಹಿಕ ಆಯಾಸವಾಗಬಹುದು ಆದಷ್ಟು ವಿಶ್ರಾಂತಿಗೆ ಪ್ರಯತ್ನ ಪಡುವುದು ಒಳಿತು. ಸ್ನೇಹಿತರಿಂದ ಮೋಜಿನ ಸಂದರ್ಭಗಳು ಪ್ರಾಪ್ತಿಯಾಗಲಿದೆ. ತಡರಾತ್ರಿ ಮನೆಗೆ ಹೋಗುವುದು ಸರಿಯಲ್ಲ. ನಿಮ್ಮ ಕೆಲವು ಮಾತುಗಳು ಅಪಾರ್ಥಕ್ಕಿಡುಮಾಡಬಹುದು ಮಾತಿನಲ್ಲಿ ಎಚ್ಚರವಿರಲಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ವೃಶ್ಚಿಕ ರಾಶಿ
ಮನಸ್ಸಿನಲ್ಲಿ ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ಆರ್ಥಿಕ ವ್ಯವಹಾರಗಳಲ್ಲಿ ಬಹಳಷ್ಟು ಸಮಸ್ಯೆ ಅನುಭವಿಸುವ ಸಾಧ್ಯತೆ ಇದೆ. ಕುಟುಂಬಸ್ಥರ ಸಹಕಾರವನ್ನು ಕಡೆಗಣಿಸಬೇಡಿ. ನಿಮ್ಮ ಧೈರ್ಯ ನಿಮಗೆ ಶ್ರೀರಕ್ಷೆ ಎಂಬುದನ್ನು ಮರೆಯಬೇಡಿ. ಸಣ್ಣ ವಿಷಯವನ್ನು ದೊಡ್ಡದಾಗಿ ಬಿಡಿಸುವುದು ಸರಿ ಕಂಡುಬರುವುದಿಲ್ಲ. ಭವಿಷ್ಯದ ಹಿತಕ್ಕಾಗಿ ಉತ್ತಮ ಯೋಜನೆಗಳನ್ನು ನಿಮ್ಮಂತೆ ಮಾಡಿಕೊಳ್ಳುವುದು ಒಳ್ಳೆಯದು. ಪತ್ನಿಯ ಮಾತಿಗೆ ನಿಮ್ಮ ಮನ್ನಣೆ ಇರಲಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಧನಸ್ಸು ರಾಶಿ
ಆರ್ಥಿಕ ವ್ಯವಹಾರಗಳನ್ನು ಜಾಗ್ರತೆಯಿಂದ ಮಾಡುವುದು ಸೂಕ್ತ. ವಾಹನ ಖರೀದಿಯ ಬಯಕೆ ಈಡೇರಲಿದೆ. ಮೋಜು ಮಸ್ತಿಗಳಲ್ಲಿ ಕಲಹಗಳು ಏರ್ಪಡುವ ಸಾಧ್ಯತೆ ಇದ್ದು ಈ ದಿನ ಅವುಗಳಿಂದ ದೂರವಿದ್ದು ಬಿಡುವುದು ಸೂಕ್ತ. ಆತ್ಮಿಯರಿಂದ ನಿಮ್ಮ ವಿಚಾರಗಳಲ್ಲಿ ನಂಬಿಕೆ ದ್ರೋಹ ವಾಗಬಹುದು ಎಚ್ಚರವಿರಲಿ. ದೈಹಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಪ್ರಯತ್ನಪಡಿ. ನಿಮ್ಮ ನಿರೀಕ್ಷಿತ ಕಾರ್ಯಗಳು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಮಕರ ರಾಶಿ
ಮಾನಸಿಕ ಚಂಚಲತೆ ಆವರಿಸಬಹುದು. ಕಾರ್ಯಗಳಲ್ಲಿ ಆಲಸ್ಯತನ ಹೆಚ್ಚಾಗಲಿದೆ. ಆರ್ಥಿಕ ವ್ಯವಹಾರಗಳು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕೆಲಸವನ್ನು ನೀವು ಮಾಡಲು ಮುಂದಾಗಿ ಬೇರೆಯವರನ್ನು ನಂಬಿ ಕೂತರೆ ಕೆಲಸ ಆಗುವುದು ಕಷ್ಟವಾಗಬಹುದು. ಇಂದು ಆತ್ಮೀಯರೊಡನೆ ಮನಸ್ತಾಪವಾಗುವ ಸಾಧ್ಯತೆ ಇದ್ದು ಆದಷ್ಟು ನಿಮ್ಮ ಮಾತು ನಡೆ-ನುಡಿಗಳನ್ನು ಸರಿಪಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಯೋಜಿತ ಮೂಲಗಳಿಂದ ಧನಾಗಮನ ವಾಗುವ ನಿರೀಕ್ಷೆ ಕಾಣಬಹುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಕುಂಭ ರಾಶಿ
ಕೆಲಸದಲ್ಲಿ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಿ. ಕೆಲಸ ಬದಲಾವಣೆ ಮಾಡುವ ಮನಸ್ಥಿತಿ ಸಧ್ಯಕ್ಕೆ ಬೇಡ. ನಿಮ್ಮಲ್ಲಿ ಆವರಿಸಿರುವ ಕೀಳರಿಮೆಯನ್ನು ತೆಗೆದುಹಾಕಿ. ಭಯಗ್ರಸ್ತ ವಾತಾವರಣದಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಿ. ಕೊಟ್ಟಿರುವ ಸಾಲಗಳು ಮರಳಿ ಪಡೆಯಲು ಪ್ರಯತ್ನ ಮಾಡಬೇಕಾದ ಅನಿವಾರ್ಯತೆಯಿದೆ, ಇಲ್ಲವಾದಲ್ಲಿ ಮುಳುಗಡೆಯಾಗುವ ಭೀತಿ ಎದುರಾಗಬಹುದು. ಆರೋಗ್ಯದಲ್ಲಿ ಎಚ್ಚರವಹಿಸುವುದು ಸೂಕ್ತ. ಕುಟುಂಬದಲ್ಲಿ ಶುಭಸುದ್ದಿಗಳು ನಿಮ್ಮನ್ನು ಚೈತನ್ಯದಲ್ಲಿರಿಸುತ್ತದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755

ಮೀನ ರಾಶಿ
ಬಹುದಿನಗಳಿಂದ ಮಾಡಬೇಕು ಎಂದು ಪರಿತಪಿಸುತ್ತಿರುವ ಕಾರ್ಯಗಳು ಈ ದಿನ ಆರಂಭಗೊಳ್ಳುವ ಸನ್ನಿವೇಶಗಳು ಕಾಣಬಹುದು. ಚಂಚಲ ಮನಸ್ಸನ್ನು ತೆಗೆದುಹಾಕಿ ಕೆಲಸದಲ್ಲಿ ದೃಢ ಸಂಕಲ್ಪ ತೋರಿಸಿ. ಹೊಸ ಉದ್ಯಮಿಗಳಿಗೆ ಉತ್ತಮ ವಾತಾವರಣ ಕಂಡು ಬರುತ್ತದೆ. ಕುಟುಂಬಸ್ಥರೊಡನೆ ಪ್ರವಾಸದ ಚಿಂತನೆ ಮಾಡುವಿರಿ. ಮಕ್ಕಳ ಶೈಕ್ಷಣಿಕ ಪ್ರಗತಿ ನಿಮ್ಮಲ್ಲಿ ಸಂತೋಷ ತರಲಿದೆ. ನಿಮ್ಮ ಯೋಜನೆಗಳನ್ನು ನಕಲು ಮಾಡುವ ಸಾಧ್ಯತೆ ಇದ್ದು ಆದಷ್ಟು ಅದರ ಬಗ್ಗೆ ನಿಗಾವಹಿಸುವುದು ಕ್ಷೇಮ. ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ
ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
http://Www.astrologerdurgasrinivas.com



Click it and Unblock the Notifications











