For Quick Alerts
ALLOW NOTIFICATIONS  
For Daily Alerts

ಗುರುವಾರದ ರಾಶಿಫಲ (23-01-2020)

By ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
|

ಸದ್ಗುರು ಶ್ರೀ ಸಾಯಿ ಉಪಾಸಕರು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

Rashi bhavishya

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.
http://Www.astrologerdurgasrinivas.com

ಮೇಷ ರಾಶಿ

ಮೇಷ ರಾಶಿ

ಅತಿಯಾದ ಕೋಪ ಸಿಡುಕಿನ ಸ್ವಭಾವ ಒಳ್ಳೆಯದಲ್ಲ, ಇದರಿಂದ ಇನ್ನೊಬ್ಬರ ಮನಸ್ಥಿತಿಯೂ ಸಹ ಹಾಳಗಬಹುದು, ಕೆಲವು ಅವಕಾಶಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಕೆಲವರು ಸುಖಾಸುಮ್ಮನೆ ಪ್ರಚೋದಿಸಬಹುದು ಅನಗತ್ಯ ವಿಚಾರಗಳಿಗೆ ಕೈಹಾಕಿ ನಿಮ್ಮ ವರ್ಚಸ್ಸನ್ನು ಹಾಳುಮಾಡಿಕೊಳ್ಳಬೇಡಿ. ಆರ್ಥಿಕ ದೃಷ್ಟಿಯಲ್ಲಿ ಮಂದಗತಿಯ ಬೆಳವಣಿಗೆ ಕಂಡುಬರಲಿದೆ. ಹೊಸದಾದ ಅವಕಾಶಗಳು ಕಾಣಸಿಗಲಿದೆ ಆದರೆ ಅದರ ಪ್ರಯೋಜನ ಪಡೆಯುವ ಸಮಾಧಾನ ನಿಮ್ಮಲ್ಲಿ ಇರಬೇಕಾಗಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಷಭ ರಾಶಿ

ವೃಷಭ ರಾಶಿ

ಮಕ್ಕಳ ವಿಚಾರಗಳಿಂದ ಮನಸ್ಸಿಗೆ ಬೇಸರ ಆವರಿಸಬಹುದು. ಆಸ್ತಿಯ ವ್ಯಾಜ್ಯಗಳು ಇದ್ದಕ್ಕಿದ್ದಂತೆ ಭುಗಿಲೇಳುವ ಸಾಧ್ಯತೆ ಕಂಡುಬರುತ್ತದೆ. ಈ ದಿನ ನೀವು ಭಕ್ತಿ ಹಾಗೂ ಆಧ್ಯಾತ್ಮಿಕ ವಿಚಾರಗಳಲ್ಲಿ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನಿಮ್ಮ ಮನಃಶಾಂತಿಗಾಗಿ ದೇಗುಲ ದರ್ಶನದ ಪ್ರವಾಸ ಮಾಡಲಿದ್ದೀರಿ. ಪತ್ನಿಯ ಮಾತುಗಳಿಂದ ಮಾನಸಿಕವಾಗಿ ಪ್ರಬಲವಾಗುವ ಸ್ಥಿತಿ ಕಂಡು ಬರುತ್ತದೆ. ಬಂದಿರುವ ಕಷ್ಟ ಕಾರ್ಪಣ್ಯಗಳಿಂದ ಇಂದು ಪರಿಹಾರ ಸಿಗಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಿಥುನ ರಾಶಿ

ಮಿಥುನ ರಾಶಿ

ದೈಹಿಕ ವ್ಯಾಯಾಮಕ್ಕೆ ಆದಷ್ಟು ಒತ್ತು ನೀಡಿ. ದೇಹದ ಸಮತೋಲನವನ್ನು ಕಾಪಾಡಿಕೊಳ್ಳುವುದು ಮುಖ್ಯ. ಗೃಹ ಖರೀದಿಯ ಬಯಕೆಗೆ ಸ್ವಲ್ಪ ದಿನದ ಮಟ್ಟಿಗೆ ಕಾಯಬೇಕಾದ ಅನಿವಾರ್ಯತೆ ಇದೆ. ಕಾಲ್ಪನಿಕ ಲೋಕದಲ್ಲಿ ವಿಹಾರ ಮಾಡುವ ನಿಮ್ಮ ಮನಸ್ಸನ್ನು ವಾಸ್ತವದಲ್ಲಿ ಕರೆದು ತನ್ನಿ. ಐಷಾರಾಮಿ ಜೀವನದಿಂದ ಕಳೆದುಕೊಳ್ಳುವುದು ಬಹಳಷ್ಟು ಇರುವುದನ್ನು ಉಳಿಸಲು ಪ್ರಯತ್ನಿಸಬೇಕಾದ ಸಂದರ್ಭವಿದು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕಟಕ ರಾಶಿ

ಕಟಕ ರಾಶಿ

ನಿಮ್ಮ ಲಕ್ಷಣದಲ್ಲಿ ಲವಲವಿಕೆ ತೇಜಸ್ಸು ಇರಲಿದೆ, ಚೇತನಯುತ್ತ ಜೀವನಶೈಲಿ ನಿಮ್ಮದಾಗಿದೆ, ಇವುಗಳನ್ನೆಲ್ಲಾ ದೃಢೀಕರಿಸಿ ನಿಮ್ಮ ಕೆಲಸದಲ್ಲಿ ಮಗ್ನರಾಗಿ ಗೆಲುವು ನಿಶ್ಚಿತ ವಾಗಲಿದೆ. ಹಣದ ವಿಚಾರದಲ್ಲಿ ಇಂದು ನಿಮ್ಮ ಪರವಾಗಿಯೇ ಗೆಲುವು ಲಭಿಸುತ್ತದೆ. ಆದಷ್ಟು ಸಹವಾಸ ದೋಷವನ್ನು ಕಡಿಮೆ ಮಾಡಿಕೊಳ್ಳಿ. ಮಧ್ಯವರ್ತಿಗಳಿಗೆ ವಿಶೇಷ ಸೌಲತ್ತು ದೊರಕಲಿದೆ. ಮನಸ್ಸಿನಲ್ಲಿ ಉದ್ಭವವಾಗುವ ಆಸೆ-ಆಕಾಂಕ್ಷೆಗಳಿಗೆ ಆದಷ್ಟು ಕಡಿವಾಣ ಹಾಕಿ. ಕುಟುಂಬದಲ್ಲಿ ಶಾಂತಿಯ ವಾತಾವರಣ ಇರಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಸಿಂಹ ರಾಶಿ

ಸಿಂಹ ರಾಶಿ

ಪತ್ನಿಯ ಮಾತುಗಳು ನಿಮ್ಮ ಮನಸ್ಸಿಗೆ ಬಹುಪ್ರಿಯ ಎನಿಸುತ್ತದೆ. ಕರ್ತವ್ಯದ ಹಿತದೃಷ್ಟಿ ನಿಮಗೆ ಖ್ಯಾತಿ ತಂದುಕೊಡಲಿದೆ. ನಿಮ್ಮನ್ನು ಹೊಗಳಿ ಅಟ್ಟಕ್ಕೇರಿಸುವ ಜನರು ಸುತ್ತಲು ಇರುವರು ಆದಷ್ಟು ನಿಮ್ಮ ಬುದ್ಧಿ ನಿಮ್ಮ ಹಿಡಿತದಲ್ಲಿರಲಿ. ತೋರಿಕೆಯ ಜೀವನಶೈಲಿಯನ್ನು ಆದಷ್ಟು ನಿಯಂತ್ರಿಸಿ. ಬದುಕಿನ ಗೆಲುವಿಗೆ ಸ್ವಾಭಾವಿಕ ವಿಚಾರಗಳಲ್ಲಿ ಪಾಲ್ಗೊಳ್ಳಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕನ್ಯಾ ರಾಶಿ

ಕನ್ಯಾ ರಾಶಿ

ಸಾಮಾಜಿಕ ಕ್ಷೇತ್ರದಲ್ಲಿ ಹೆಚ್ಚಿನ ಸ್ಥಾನಮಾನ ಪ್ರಾಪ್ತಿಯಾಗುತ್ತದೆ. ವ್ಯವಹಾರಗಳನ್ನು ಆದಷ್ಟು ಜಾಗರೂಕತೆಯಿಂದ ಮಾಡುವುದು ಒಳಿತು. ಕುಟುಂಬದಿಂದ ಪ್ರವಾಸಕ್ಕಾಗಿ ಸಿದ್ಧತೆ ನಡೆಸುವ ಸಾಧ್ಯತೆ ಕಾಣಬಹುದು. ಲೇವಾದೇವಿ ವ್ಯವಹಾರದಲ್ಲಿ ಆದಷ್ಟು ಎಚ್ಚರಿಕೆಯಿರಲಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ತುಲಾ ರಾಶಿ

ತುಲಾ ರಾಶಿ

ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಮಾತು ಕಾಲಹರಣ ಮಾಡುವುದು ಒಳ್ಳೆಯದಲ್ಲ. ಮಹತ್ವಾಕಾಂಕ್ಷೆಯ ಯೋಜನೆಗಳು ಸಕಾರಾತ್ಮಕವಾಗಿ ಸಿದ್ಧಿಸಲಿದೆ. ಖರ್ಚುಗಳ ವಿಪರೀತ ಏರಿಕೆ ಆಗಲಿದೆ. ಅನಿರೀಕ್ಷಿತವಾಗಿ ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾದ ಸಂಭವ ಬರಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಹಣಕಾಸಿನ ವಿಷಯವಾಗಿ ಈ ದಿನ ಸಾಲ ಮಾಡುವ ಪ್ರಮೇಯ ಬರಬಹುದಾಗಿದೆ. ನಿಮ್ಮ ಯೋಜನೆಗಳಿಗೆ ಬಂಡವಾಳದ ಕ್ರೂಡಿಕರಣ ಮಾಡಿಕೊಳ್ಳಲು ಹರಸಾಹಸ ಪಡುವಿರಿ. ಆತ್ಮೀಯ ಸ್ನೇಹಿತರು ನಿಮ್ಮ ಕಷ್ಟಗಳಿಗೆ ಸಕಾಲದಲ್ಲಿ ನೆರವು ನೀಡಲಿದ್ದಾರೆ. ಕುಟುಂಬದಲ್ಲಿ ನಿಮ್ಮ ನಡೆ ಹಾಗೂ ಒರಟುತನ ಕಂಡು ಸಂಕಷ್ಟ ಪಡಬಹುದಾಗಿದೆ ಆದಷ್ಟು ನಿಮ್ಮ ವರ್ತನೆಯನ್ನು ಸರಿಪಡಿಸಿಕೊಳ್ಳಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಧನಸ್ಸು ರಾಶಿ

ಧನಸ್ಸು ರಾಶಿ

ಪ್ರಯಾಣದಿಂದ ಹೆಚ್ಚಿನ ಆಯಾಸ ಆಗಲಿದೆ, ಆದಷ್ಟು ಇಂದು ಪ್ರಯಾಣವನ್ನು ಹಮ್ಮಿಕೊಳ್ಳುವುದನ್ನು ತಡೆಗಟ್ಟುವುದು ಉತ್ತಮ. ಕೌಟುಂಬಿಕ ವ್ಯಾಜ್ಯಗಳು ಶಾಂತರೀತಿಯಿಂದ ಬಗೆಹರಿಯಲಿವೆ. ಇಂದು ಹೆಚ್ಚಿನ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಡುವ ಸಾಧ್ಯತೆ. ಮಕ್ಕಳ ಬೇಕು-ಬೇಡಗಳನ್ನು ಪೂರೈಸಲಿದ್ದೀರಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಕರ ರಾಶಿ

ಮಕರ ರಾಶಿ

ಕೆಲಸದ ವಿಷಯವಾಗಿ ಆಲಸ್ಯತನ ಕಾಡಬಹುದು. ವಿರೋಧಿ ವರ್ಗದವರು ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಉಪಟಳ ನೀಡುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಾದವಿವಾದಗಳು ಹೆಚ್ಚಾಗುವ ಸಂದರ್ಭ ಬರಬಹುದು. ಆತ್ಮೀಯರಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳನ್ನು ತಡೆಗಟ್ಟಲು ನಿಮ್ಮ ಮಾತುಗಳ ಮೇಲೆ ಆದಷ್ಟು ಹಿಡಿತವಿಟ್ಟುಕೊಳ್ಳಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕುಂಭ ರಾಶಿ

ಕುಂಭ ರಾಶಿ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ ಯಶಸ್ವಿಯಾಗಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮೀನ ರಾಶಿ

ಮೀನ ರಾಶಿ

ಉದ್ಯಮಿಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉತ್ತಮವಾಗಿರಲಿದೆ. ಆರ್ಥಿಕ ವ್ಯವಹಾರದಲ್ಲಿ ವಿಳಂಬ ಧೋರಣೆ ನಿಮ್ಮಿಂದಲೇ ಆಗಬಹುದು, ಆದಷ್ಟು ಅದರ ಬಗ್ಗೆ ವಿಚಾರ ಮಾಡುವುದು ಒಳಿತು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಸದ್ಗುರು ಶ್ರೀ ಸಾಯಿ ಉಪಾಸಕರು

ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

http://Www.astrologerdurgasrinivas.com

English summary

Daily Astrology 23 Jan 2020 In Kannada

Horoscope is an astrological chart or diagram representing the positions of the Sun, Moon, planets, astrological aspects and sensitive angles at the time of an event, such as the moment of a person's birth. The word horoscope is derived from Greek words and scopos meaning "time" and "observer".
Story first published: Thursday, January 23, 2020, 10:13 [IST]
X
Desktop Bottom Promotion