Just In
- 41 min ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 1 hr ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 3 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 3 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
Don't Miss
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾನುವಾರದ ರಾಶಿಫಲ (26-01-2020)
ಸದ್ಗುರು
ಶ್ರೀ
ಸಾಯಿ
ಉಪಾಸಕರು.
ದಕ್ಷಿಣ
ಕನ್ನಡದ
ಪ್ರಧಾನ
ಜ್ಯೋತಿಷ್ಯ
ರಾದ
ಪಂಡಿತ್
ಶ್ರೀ
ಶ್ರೀನಿವಾಸ್
ಗುರೂಜಿ
ಆಫೀಸ್#46
12ನೇ
ಮುಖ್ಯರಸ್ತೆ
4ನೇ
ಬ್ಲಾಕ್
ಜಯನಗರ್
ಬೆಂಗಳೂರು
ವಾಟ್ಸಪ್
ನಂಬರ್
9886665656-
9886155755
ಸಮಸ್ಯೆಗಳಿಲ್ಲದ
ಮನುಷ್ಯ
ಇರುವುದೇ
ಇಲ್ಲ.
ಒಂದಿಲ್ಲ
ಒಂದು
ಸಮಸ್ಯೆಗೆ
ಸಿಲುಕಿ
ಮನುಷ್ಯ
ಪರಿತಪಿಸುತ್ತೀರುವನು
ಇಂತಹ
ಕ್ಲಿಷ್ಟಕರ
ಸಂದರ್ಭದಲ್ಲಿ
ನಮ್ಮನ್ನು
ಕೈ
ಹಿಡಿಯುವುದು
ಜ್ಯೋತಿಷ್ಯ
ಶಾಸ್ತ್ರ.
ಗುರೂಜಿಯವರ
ಸಲಹೆ
ಹಾಗೂ
ಪರಿಹಾರ
ಪಡೆದುಕೊಂಡಂತಹ
ಲಕ್ಷಾಂತರ
ಜನರು
ಇಂದಿಗೂ
ಸಹ
ನೆಮ್ಮದಿಯಿಂದ
ಜೀವನ
ನಡೆಸುತ್ತಿದ್ದಾರೆ
ಇಂದೇ
ಸಮಾಲೋಚನೆ
ಕರೆ
ಮಾಡಿ.
http://Www.astrologerdurgasrinivas.com
ಮೇಷ ರಾಶಿ
ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ನಿಮ್ಮ ಕೆಲಸಗಳು ಉತ್ತಮ ರೀತಿಯ ಪ್ರಶಂಸೆ ತಂದುಕೊಡಲಿದೆ. ಕೆಲವರು ತಮ್ಮ ಅವಶ್ಯಕತೆಗಳಿಗೆ ನಿಮ್ಮ ಹಿಂದೆ ದುಂಬಾಲು ಬೀಳಲಿದ್ದಾರೆ ಅವರ ಮಾತಿನ ಮೋಡಿಗೆ ಒಳಗಾಗಬೇಡಿ ಇದರಿಂದ ಸಂಕಷ್ಟ ಬರಬಹುದು. ಐಷಾರಾಮಿತನ ಪ್ರದರ್ಶಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ವೃಷಭ ರಾಶಿ
ವ್ಯವಹಾರದಲ್ಲಿ ನಿಮ್ಮ ನಿರೂಪಣೆ ಸ್ಪಷ್ಟವಾಗಿರಲಿ ಹಾಗೂ ನೈಜತೆಯಿಂದ ಕೂಡಿರುವುದು ಒಳಿತು. ಸಾಮಾಜಿಕ ಚಟುವಟಿಕೆಗಳು ಕೈಗೊಳ್ಳುವಿರಿ. ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಮಿಥುನ ರಾಶಿ
ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ. ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ. ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಕರ್ಕಟಾಕ ರಾಶಿ
ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಸ್ವಂತ ಉದ್ಯೋಗದ ಕನಸು ಈಡೇರುವ ಸಾಧ್ಯತೆ ಕಂಡುಬರುತ್ತದೆ. ವ್ಯವಹಾರಗಳಲ್ಲಿ ಉತ್ತಮ ಮಟ್ಟದ ಲಾಭವನ್ನು ಕಾಣಲಿದ್ದೀರಿ. ತಾಳ್ಮೆಯಿಂದ ಯೋಜನೆಗಳನ್ನು ಪರಿಶೀಲಿಸಿ ಮುಂದೆ ನಡೆಯುವುದು ಸೂಕ್ತ. ಕುಟುಂಬದಲ್ಲಿ ಸೌಖ್ಯದ ವಾತಾವರಣ ಕಂಡು ಬರುತ್ತದೆ. ಜಮೀನು ಖರೀದಿ ಪ್ರಕ್ರಿಯೆಗಳು ನಡೆಯುವ ಸಾಧ್ಯತೆ ಕಾಣಬಹುದು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಸಿಂಹ ರಾಶಿ
ಸಂಗಾತಿಯೊಡನೆ ವಿಹಾರಕ್ಕೆ ತೆರಳುವ ಯೋಜನೆ ಮಾಡಲಿದ್ದೀರಿ. ಬಂದು ವರ್ಗದಿಂದ ನಿಮ್ಮ ಕೆಲವು ಕಾರ್ಯಗಳಿಗೆ ಉಪಟಳ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮವಾಗಿ ಗುರುತಿಸಿಕೊಳ್ಳುತ್ತೀರಿ. ವ್ಯವಹಾರದ ನಿಮಿತ್ತ ಪ್ರಯಾಣ ಮಾಡುವ ಸಂದರ್ಭ ಎದುರಾಗಲಿದೆ. ನಂಬಿಕಸ್ಥ ವ್ಯಕ್ತಿಗಳು ನಿಮ್ಮ ಕೆಲವು ವಿಷಯಗಳನ್ನು ಬಹಿರಂಗ ಪಡಿಸುವ ಸಾಧ್ಯತೆ ಇದೆ ಆದಷ್ಟು ಎಚ್ಚರವಾಗಿರಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಕನ್ಯಾ ರಾಶಿ
ವಿನಾಕಾರಣ ಯಾರಂದಿಗೂ ದ್ವೇಷದ ಭಾವನೆಯಲ್ಲಿ ಇರಬೇಡಿ. ಕೆಲಸದ ಒತ್ತಡ ಹೆಚ್ಚಾಗಲಿದೆ. ನಿಮ್ಮ ಆರೋಗ್ಯಕರ ಚಟುವಟಿಕೆಗಳಿಂದ ಉತ್ತಮ ದಿನವನ್ನಾಗಿ ರೂಪಿಸುವಿರಿ. ಕೆಲವು ವರ್ತನೆಗಳು ಅಪ್ರಯೋಜಕ ಎನಿಸಬಹುದು ಆದಷ್ಟು ನಿಮ್ಮ ವರ್ಚಸ್ಸನ್ನು ನೀವು ಕಾಯ್ದುಕೊಳ್ಳಿ. ಕುಟುಂಬದಲ್ಲಿ ಬರುವ ಶುಭ ಸುದ್ದಿಗಳು ಮನೆಯ ವಾತಾವರಣವನ್ನು ಸಂತೋಷಮಯ ಗೊಳಿಸುತ್ತದೆ. ನಿಮ್ಮ ಪ್ರೀತಿಯ ಸಂಗಾತಿಯು ನಿಮ್ಮ ಇಷ್ಟದ ಭೋಜನ ವ್ಯವಸ್ಥೆಯನ್ನು ಮಾಡಿ ನಿಮಗೆ ಆಶ್ಚರ್ಯ ನೀಡುವರು.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ತುಲಾ ರಾಶಿ
ಕುಟುಂಬದಲ್ಲಿನ ಸಣ್ಣ ಕಲಹವನ್ನು ದೊಡ್ಡದು ಮಾಡಿ ರಾದ್ಧಾಂತ ಸೃಷ್ಟಿಸಬೇಡಿ. ನೀವು ಸ್ನೇಹಜೀವಿ ಹೌದು ಸ್ನೇಹಕ್ಕೆ ನೀಡುವ ಪ್ರಾತಿನಿಧ್ಯವನ್ನು ಕುಟುಂಬದ ಸದಸ್ಯರಿಗೂ ನೀಡುವುದು ಒಳ್ಳೆಯದು. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸುವ ಹೆಚ್ಚುವರಿ ಜವಾಬ್ದಾರಿ ಮೇಲಾಧಿಕಾರಿಗಳಿಂದ ನಿಮಗೆ ನೀಡುವ ಸಾಧ್ಯತೆ ಕಂಡುಬರುತ್ತದೆ. ಕುಟುಂಬದ ಸದಸ್ಯರ ಅಣತಿಯಂತೆ ನಡೆದರೆ ನಿಮಗೆ ಸಮಸ್ಯೆಗಳು ಕಾಡುವುದಿಲ್ಲ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ವೃಶ್ಚಿಕ ರಾಶಿ
ನಿರುದ್ಯೋಗಿಗಳಿಗೆ ಅವಕಾಶಗಳು ಹೆಚ್ಚಾಗುವ ಸಾಧ್ಯತೆ ಇದೆ. ದಾರಿಯಲ್ಲಿ ಕದನಕ್ಕೆ ಪ್ರೇರೇಪಿಸುವ ಅಂಶಗಳು ಜರುಗಬಹುದು ಆದಷ್ಟು ನಿಮ್ಮ ನಡೆ ಎಚ್ಚರದಿಂದ ಇರಲಿ. ನಿಮ್ಮ ಗುರಿಗೆ ಸಾಕಷ್ಟು ಅಡ್ಡಗಾಲಾಗಿ ನಿಲ್ಲುವವರು ಇದ್ದಾರೆ, ಆದಷ್ಟು ನಿಮ್ಮ ಯೋಜನೆಯನ್ನು ಗೌಪ್ಯತೆ ಯಿಂದ ನೆರವೇರಿಸಿ. ಹೆಚ್ಚಿನ ಕೆಲಸದ ಒತ್ತಡದಿಂದ ದೈಹಿಕ ಆಲಸ್ಯ ಕಂಡುಬರುತ್ತದೆ. ಭವಿಷ್ಯದ ಹಿತದೃಷ್ಟಿಯಿಂದ ಉತ್ತಮವಾದ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳುವಿರಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಧನಸ್ಸು ರಾಶಿ
ನಿಮ್ಮ ಕೆಲಸದಲ್ಲಿ ಕುಟುಂಬದವರ ಸಹಕಾರ ಕಂಡುಬರಲಿದೆ. ಬಾಕಿ ಇರುವ ಕೆಲಸವನ್ನು ಇಂದು ಪೂರ್ಣ ಮಾಡುವ ಹಠ ನಿಮ್ಮಲ್ಲಿ ಕಾಣಬಹುದು. ಉದ್ಯೋಗದಲ್ಲಿನ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಹುಡುಕುವ ವ್ಯವಸ್ಥೆ ಆಗಲಿದೆ. ಸಂಗಾತಿಯ ಸೌಂದರ್ಯವು ಈ ದಿನ ನಿಮ್ಮ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಯುವುದು ನಿಶ್ಚಿತ. ಕುಟುಂಬದಿಂದ ಶುಭ ಸುದ್ದಿಯನ್ನು ನಿರೀಕ್ಷಿಸುವ ಸಾಧ್ಯತೆ ಕಂಡುಬರುತ್ತದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಮಕರ ರಾಶಿ
ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ. ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ. ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಕುಂಭ ರಾಶಿ
ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು. ಮಧ್ಯಸ್ಥಿಕೆಯ ವ್ಯವಹಾರವನ್ನು ಮಾಡುವುದು ಬೇಡ. ಜಾಮೀನು ಅಥವಾ ವಾಗ್ದಾನವನ್ನು ನೀಡಬೇಡಿ. ವಿನಾಕಾರಣ ಕಲಹಕ್ಕೆ ಪ್ರೇರೇಪಿಸುವ ಜನರೊಂದಿಗೆ ಆದಷ್ಟು ದೂರವಿರಿ. ಕೆಲವರ ಯೋಜನೆಗಳಲ್ಲಿ ನೀವು ಮಧ್ಯಪ್ರವೇಶಸದಿರುವುದು ಸೂಕ್ತ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಮೀನ ರಾಶಿ
ಕೆಲವರ ವಿಷಯದಲ್ಲಿ ನಿಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವುದು ಒಳ್ಳೆಯದಲ್ಲ. ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ತಲೆದೋರಬಹುದಾದ ಸಾಧ್ಯತೆಯಿದೆ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧನೆಯಾಗಲಿದೆ. ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಪ್ರಯತ್ನಿಸಿ.
ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
9886665656
9886155755
ಸದ್ಗುರು ಶ್ರೀ ಸಾಯಿ ಉಪಾಸಕರು
ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
http://Www.astrologerdurgasrinivas.com