ಭಾನುವಾರದ ದಿನ ಭವಿಷ್ಯ (29-12-2019)

Find your Daily Horoscope for 29 December 2019 in Kannada.

By Lekhaka

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯ ರಾದ ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.

daily horoscope kannada

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.

http://www.astrologerdurgasrinivas.com.

ಮೇಷ ರಾಶಿ

ಮೇಷ ರಾಶಿ

ಆತ್ಮೀಯರು ಸ್ನೇಹಿತರು ನಿಮ್ಮ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಕಂಡು ಬರಲಿದೆ. ಸಹೋದರ-ಸಹೋದರಿ ವರ್ಗಗಳಿಂದ ಆಸ್ತಿ ಹಣಕಾಸಿನ ವ್ಯಾಜ್ಯಗಳು ತಕರಾರುಗಳು ಬರಬಹುದಾದ ಸಾಧ್ಯತೆಗಳಿವೆ, ಆದಕಾರಣ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯವನ್ನು ಮಾಡಿ. ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಷಭ ರಾಶಿ

ವೃಷಭ ರಾಶಿ

ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ. ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ. ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಿಥುನ ರಾಶಿ

ಮಿಥುನ ರಾಶಿ

ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದುಹಾಕಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕರ್ಕಟಾಕ ರಾಶಿ

ಕರ್ಕಟಾಕ ರಾಶಿ

ಪ್ರೇಮಿಗಳಿಗೆ ಒಳ್ಳೆಯ ದಿನವಿದು. ನಿಮ್ಮ ನಿರೀಕ್ಷಿತ ಯೋಜನೆಗಳಿಗಾಗಿ ಸ್ವಲ್ಪ ಕಾಯಬೇಕಾದ ಅನಿವಾರ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಬಹುದು ಎಚ್ಚರವಿರಲಿ. ಮಕ್ಕಳ ಸಾಧನೆಯು ತುಂಬಾ ಉತ್ತಮವಾಗಿರುತ್ತದೆ. ಕುಟುಂಬದ ಬೇಡಿಕೆಗಳನ್ನು ಪೂರೈಸುವ ಜವಾಬ್ದಾರಿ ನಿಮಗೆ ಬರಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಸಿಂಹ ರಾಶಿ

ಸಿಂಹ ರಾಶಿ

ಸಂಗಾತಿಯು ನಿಮಗಾಗಿ ಉತ್ತಮ ಉಡುಗೊರೆ ಹಾಗೂ ರುಚಿಯಾದ ಭೋಜನ ವ್ಯವಸ್ಥೆ ಮಾಡಲಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಬರಬಹುದು, ಉಳಿತಾಯಕ್ಕೆ ಆದ್ಯತೆ ನೀಡಿ. ವಿನಾಕಾರಣ ದುಂದುವೆಚ್ಚ ಮಾಡುವ ನಿಮ್ಮ ಮನಸ್ಥಿತಿಯನ್ನು ತೆಗೆದುಹಾಕಿ. ನಿಮ್ಮನ್ನು ತಮ್ಮ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುವ ಜನರಿದ್ದಾರೆ ಅದನ್ನು ಅರ್ಥ ಮಾಡಿಕೊಂಡು ಜೀವನ ಸಾಗಿಸಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕನ್ಯಾ ರಾಶಿ

ಕನ್ಯಾ ರಾಶಿ

ಉದ್ಯೋಗಸ್ಥರಿಗೆ ಸ್ಥಳ ಮತ್ತು ಸ್ಥಾನ ಬದಲಾವಣೆ ಆಗುವ ಮುನ್ಸೂಚನೆ ದೊರೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಇಚ್ಛೆ ವ್ಯಕ್ತಪಡಿಸುತ್ತೀರಿ. ಹಳೆಯ ಪ್ರೇಮಿಗಳು ಮತ್ತೆ ಒಂದಾಗುವ ಸಂದರ್ಭ ಎದುರಾಗಲಿದೆ. ದಾಂಪತ್ಯ ಜೀವನದಲ್ಲಿ ಇಂದಿನ ಸಂಜೆ ರೋಮಾಂಚನ ಹಾಗೂ ಅವಿಸ್ಮರಣೀಯ ಎಂಬುದಾಗಿ ನಿಮಗೆ ಅನ್ನಿಸುವುದು ನಿಶ್ಚಿತವಾಗಿದೆ. ಪ್ರೇಮದ ರೂಪವಾಗಿ ನಿಮ್ಮ ಪ್ರಿಯತಮೆಯನ್ನು ಕಾಣುವಿರಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ತುಲಾ ರಾಶಿ

ತುಲಾ ರಾಶಿ

ಆರ್ಥಿಕ ದೃಷ್ಟಿಯಿಂದ ಉತ್ತಮವಾದ ವಹಿವಾಟು ಆಗಲಿದೆ. ಸಾಲ ವಸೂಲಿ ಗಳು ಆರಾಮದಾಯಕವಾಗಿ ಕೆಲಸದ ಜರುಗುತ್ತದೆ. ಮನೆಯ ಕೆಲಸ ಮಾಡಲು ನೀವು ಆಸಕ್ತಿ ಹವಣಿಸುತ್ತಿರಿ. ವಿದ್ಯಾರ್ಥಿಗಳು ತಮ್ಮ ಜ್ಞಾನದ ಅಭಿವೃದ್ಧಿಗೆ ಹಲವು ರೀತಿಯ ಚಟುವಟಿಕೆ ಕೈಗೊಳ್ಳುವರು. ಚಂಚಲ ಮನಸ್ಸನ್ನು ನೀವು ಹತೋಟಿಗೆ ತರಲು ಪ್ರಯತ್ನಿಸಿ. ಆರ್ಥಿಕವಾಗಿ ನಿರ್ದಿಷ್ಟ ಗುರಿ ತಲುಪುವ ಯೋಜನೆ ಸಿದ್ಧಪಡಿಸುತ್ತಿರಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿವೆ. ಆಕಸ್ಮಿಕವಾಗಿ ಬಾಲ್ಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ವಿರೋಧಿ ವರ್ಗದವರು ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ನಡೆಸಬಹುದು, ಕೆಲವರು ನಂಬಿಕೆ ಹುಟ್ಟಿಸಿ ನಿಮ್ಮ ತೇಜೋವಧೆಗೆ ಸಿದ್ಧರಾಗಾಬಹುದು ಎಚ್ಚರವಿರಲಿ. ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟಿ ನಂತರ ಕುಟುಂಬದ ಜೊತೆಗೆ ಕದನಕ್ಕೆ ನಿಲ್ಲಬೇಡಿ ಜತನದಿಂದ ಕಾಪಾಡಿಕೊಳ್ಳುವುದು ಉತ್ತಮ ಮಾರ್ಗ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಧನಸ್ಸು ರಾಶಿ

ಧನಸ್ಸು ರಾಶಿ

ಕುಟುಂಬದವರು, ಬಂಧುವರ್ಗದವರು ಇಂದು ಒಂದೇ ಕಡೆ ಕಾರ್ಯನಿಮಿತ್ತ ಸೇರುವ ನಿರೀಕ್ಷೆ ಕಾಣಬಹುದು. ಹಣಕಾಸಿನ ವಿಷಯದಲ್ಲಿ ನಿಮ್ಮ ಕೆಲವು ಯೋಜನೆಗಳು ಫಲಕಾರಿ ಹಾಗೂ ಭವಿಷ್ಯದ ಬುನಾದಿಗೆ ಅಡಿಪಾಯ ಹಾಕಲಿದೆ. ಕೊಟ್ಟಿರುವ ಹಣಕಾಸನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಅಜಾಗರೂಕತೆಯಿಂದ ದೈಹಿಕ ನೋವು ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಿರಲಿ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮಕರ ರಾಶಿ

ಮಕರ ರಾಶಿ

ಕೆಲವರನ್ನು ಎದುರಿಸಲು ಮಾನಸಿಕವಾಗಿ ಇಂದು ಸಿದ್ಧರಾಗಿ. ಬಹುವಿಧದ ರುಚಿಕರ ಭೋಜನ ವ್ಯವಸ್ಥೆ ನಿಮ್ಮ ಪಾಲಿಗೆ ಕಾಣಬಹುದು. ಪ್ರೀತಿಯ ಮಾತುಗಳಿಂದ ಪತ್ನಿಯ ಮನಸ್ಥಿತಿಯನ್ನು ಸರಿಪಡಿಸಲು ಮುಂದಾಗುವುದು ಉತ್ತಮ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಕುಂಭ ರಾಶಿ

ಕುಂಭ ರಾಶಿ

ಕಲೆ, ವಾಸ್ತುಶಿಲ್ಪ, ರಂಗಭೂಮಿ, ಕುಶಲಕರ್ಮಿಗಳಿಗೆ ಉತ್ತಮವಾದ ದಿನವಾಗಿದ್ದು ವಿವಿಧ ರೀತಿಯ ಅವಕಾಶಗಳು ನಿಮಗೆ ದೊರಕಲಿದೆ. ನಿಮ್ಮ ಕೌಶಲ್ಯದ ಕೆಲಸದಿಂದ ಸಂಪಾದನೆ ಹೆಚ್ಚಾಗುವ ಸಾಧ್ಯತೆ ಕಂಡು ಬರುತ್ತದೆ. ಕುಟುಂಬದಲ್ಲಿ ಸಮೃದ್ಧತೆಯ ಸಂತೋಷದಾಯಕ ವಾತಾವರಣ ಇರಲಿದೆ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಮೀನ ರಾಶಿ

ಮೀನ ರಾಶಿ

ಬಂದು ವರ್ಗದಿಂದ ಕಸಿವಿಸಿ ಆಗುವಂತಹ ಘಟನೆಗಳು ನಡೆಯಬಹುದಾದ ಸಾಧ್ಯತೆಯಿದೆ. ಸಹೋದರ ವರ್ಗದವರು ನಿಮ್ಮ ವಿರುದ್ಧ ಮಾತನಾಡಬಹುದು, ಅವರ ವಿಶ್ವಾಸಗಳಿಸಿಕೊಳ್ಳಲು ಮುಂದಾಗಿ. ನಿಮ್ಮ ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಅನುಭವಿಸಬೇಕಾಗುತ್ತದೆ. ನಿಮ್ಮ ತಾಳ್ಮೆಯೇ ಶಕ್ತಿಯ ಸ್ವರೂಪ.

ದಕ್ಷಿಣ ಕನ್ನಡದ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ

9886665656

9886155755

ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಕೇಂದ್ರ
ದಕ್ಷಿಣ ಕನ್ನಡ ಪ್ರಧಾನ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀನಿವಾಸ್ ಗುರೂಜಿ
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಹಣಕಾಸು,ಪ್ರೇಮ ವಿಚಾರ, ವಿವಾಹದ ಸಮಸ್ಯೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಆಫೀಸ್#46 12ನೇ ಮುಖ್ಯರಸ್ತೆ 4ನೇ ಬ್ಲಾಕ್ ಜಯನಗರ್ ಬೆಂಗಳೂರು ವಾಟ್ಸಪ್ ನಂಬರ್ 9886665656- 9886155755
http://Www.astrologerdurgasrinivas.com.

ALSO READ: ವಾರ ಭವಿಷ್ಯ- ಡಿಸೆಂಬರ್ 29ರಿಂದ ಜನವರಿ 4ರ ತನಕ.

English summary

Daily Horoscope 29 December 2019 in Kannada

Find your Daily Horoscope for 29 December 2019 in Kannada.
X
Desktop Bottom Promotion